Accident Accident: Toll staff stumble.. serial accident in bashettalli toll gate

Accident: ಟೋಲ್ ಸಿಬ್ಬಂದಿ ಎಡವಟ್ಟು.. ಸರಣಿ ಅಪಘಾತ..

Accident: ಟೋಲ್ ಸಿಬ್ಬಂದಿ ಎಡವಟ್ಟು.. ಸರಣಿ ಅಪಘಾತ..

ದೊಡ್ಡಬಳ್ಳಾಪುರ: ಟೋಲ್ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ಸರಣಿ ಅಪಘಾತ (Accident) ಸಂಭವಿಸಿ ವಾಹನ ಸವಾರರು ಪರದಾಡುವಂತಾಗಿರುವ ಘಟನೆ ತಾಲೂಕಿನ ಬಾಶೆಟ್ಟಿಹಳ್ಳಿ ಬಳಿಯ ರೈಲ್ವೇ ಮೇಲ್ ಸೇತುವೆ ಬಳಿ ಸಂಭವಿಸಿದೆ.

ಇಂದು ಬೆಳಗ್ಗೆ ಏಕಾಏಕಿ ಯಾವುದೇ ಮುಂಜಾಗ್ರತೆ ಕ್ರಮಕೈಗೊಳ್ಳದೆ, ಮೇಲ್ ಸೇತುವೆ ಮೇಲೆ ಟೆಂಪೋ ನಿಲ್ಲಿಸಿಕೊಂಡು, ರಸ್ತೆ ಬದಿಗೆ ಸಿಮೆಂಟ್ ಬಳಿಯಲ್ಲು ಕಾರ್ಮಿಕರು ಮುಂದಾಗಿದ್ದು, ಈ ವೇಳೆ ತಿರುವಿನಲ್ಲಿ ವಾಹನ ನಿಂತಿರುವುದು ಕಾಣದೆ ಬೆಂಗಳೂರು ಕಡೆಯಿಂದ ಬಂದ ಕಾರು ದಿಢೀರನೆ ಬ್ರೆಕ್ ಹಾಕಿದ ಪರಿಣಾಮ ಸುಮಾರು ಐದಕ್ಕೂ ಹೆಚ್ಚು ಕಾರುಗಳು ಸರಣಿ ಅಪಘಾತಕ್ಕೆ ಒಳಗಾಗಿವೆ.

Join Our Telegram: https://t.me/dcgkannada

ಟೋಲ್ ಸಂಗ್ರಹಿಸುವುದನ್ನು ಬಿಟ್ಟು, ವಾಹನ ಸವಾರರ ಸುರಕ್ಷತೆಯ ಬಗ್ಗೆ ಕಿಂಚಿಂತು ಕಾಳಜಿವಹಿಸುತ್ತಿಲ್ಲ ಎಂಬ ಆರೋಪಕ್ಕೆ ಈ ಘಟನೆ ಸಾಕ್ಷಿಯಾಗಿದ್ದು, ಕಾಮಗಾರಿ ನಡೆಸುವ ಮುನ್ನ ಬ್ಯಾರಿಕೇಟ್ ಅಳವಡಿಸುವುದು ಮುಂತಾದ ಮುಂಜಾಗ್ರತೆಯ ಕ್ರಮಕೈಗೊಳ್ಳದ ಏಕಾಏಕಿ ಕಾಮಗಾರಿಗೆ ಮುಂದಾಗಿರುವ ಪರಿಣಾಮ ವಾಹನ ಸವಾರರು ತೊಂದರೆಗೆ ಸಿಲುಕಿದ್ದಾರೆ ಎಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral news: ಕಸ ಗುಡಿಸುವನ ಬಳಿ ಇದೆ ಕೋಟಿ ಕೋಟಿ ಆಸ್ತಿ..!

ಘಟನೆಯಿಂದಾಗಿ, ಈ ವ್ಯಾಪ್ತಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ನೂರಾರು ವಾಹನಗಳು (Accident) ಸಿಲುಕಿವೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest News

ಕೃಷ್ಣ ನದಿಯಿಂದ 70,000 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಕೃಷ್ಣ ನದಿಯಿಂದ 70,000 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರ ಜಲಾಶಯದ 22 ಕ್ರಸ್ಟಗೇಟ್‌ಗಳನ್ನು ತೆರದು 59,180 ಕ್ಯೂಸೆಕ್ಸ್ ಹಾಗೂ 6,000 ಸಾವಿರ

ಮಾದಕ ವಸ್ತುಗಳಿಂದ ಆರೋಗ್ಯ ಹಾಳು

ಮಾದಕ ವಸ್ತುಗಳಿಂದ ಆರೋಗ್ಯ ಹಾಳು

ಮುದ್ದೇಬಿಹಾಳ : ಮಾದಕ ವಸ್ತುಗಳ ವ್ಯಸನದಿಂದ ಆರೋಗ್ಯ ಹಾಳಾಗುತ್ತದೆ. ಮಾನಸಿಕ ಹಾಗೂ ದೈಹಿಕವಾಗಿ ಅಸ್ವಸ್ಥರಾಗಿ

ಹೆಸ್ಕಾಂ ಕಚೇರಿ ಆವರಣದಲ್ಲಿ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಸದಸ್ಯೆ

ಹೆಸ್ಕಾಂ ಕಚೇರಿ ಆವರಣದಲ್ಲಿ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಸದಸ್ಯೆ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಕಳೆದ ಇಪ್ಪತ್ತು ವರ್ಷಗಳಿಂದ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌

ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಮುದ್ದೇಬಿಹಾಳ : ಕುಲಕಸುಬು ಮಾಡುವವರನ್ನು ಸಮಾನತೆಯಿಂದ ಸಮಾಜ ಈವರೆಗೂ ಕಾಣುತ್ತಿಲ್ಲ. ಸಣ್ಣ ಸಮಾಜದವರನ್ನು ತುಳಿಯುತ್ತಾರೆ. ಅವರನ್ನು ಮುಖ್ಯವಾಹಿನಿಗೆ ತರಬೇಕು. ಸಣ್ಣ ಸಣ್ಣ ಸಮಾಜಗಳು ಒಕ್ಕೂಟ ರಚಿಸಿಕೊಂಡು ಒಗ್ಗಟ್ಟಾಗಬೇಕು ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪೂರ ಅವರು ಹೇಳಿದರು. ತಾಲ್ಲೂಕಿನ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಭಾನುವಾರ ಹಡಪದ ಅಪ್ಪಣ್ಣ ಗುರುಪೀಠದಲ್ಲಿ ಸಮಾಜದ ಪ್ರಥಮ ಗುರು ಲಿಂ.ಬಸವಪ್ರಿಯ ಹಡಪದ ಅಪ್ಪಣ್ಣ ಸ್ವಾಮೀಜಿಯವರ 17ನೇ ಪುಣ್ಯಸ್ಮರಣೆ ಹಾಗೂ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಮುದ್ದೇಬಿಹಾಳ : ಹಂಡೇ ಹನುಮಪ್ಪ ನಾಯಕರ ಇತಿಹಾಸ ಈಗಾಗಲೇ ಆಂಧ್ರಪ್ರದೇಶದ ಸರ್ಕಾರ ತನ್ನ ಶಾಲೆಗಳಲ್ಲಿನ ಪಠ್ಯಪುಸ್ತಕದಲ್ಲಿ ಅಳವಡಿಸಿದೆ. ಕರ್ನಾಟಕ ಸರ್ಕಾರವೂ ಹಂಡೇ ಅರಸರ ಜೀವನ ಸಾಧನೆಯನ್ನು ತಿಳಿಸಲು ಪಠ್ಯದಲ್ಲಿ ಅವರ ಇತಿಹಾಸದ ಪಾಠ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಸಮಾಜದಿಂದ ಹೋರಾಟ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎಸ್. ಎಸ್. ಪಾಟೀಲ್ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ. ಎಲ್. ಬಿರಾದಾರ ಮಂಗಲಭವನದಲ್ಲಿ