Lokayukta vs DKS: BIG SHOCK for DCM DK Shivakumar after CM

DK Shivakumar ಡಿಸೆಂಬರ್​ ಒಳಗೆ ಸಿಎಂ ಆಗ್ತಾರೆ..! ಸ್ಫೋಟಕ ಭವಿಷ್ಯ..

DK Shivakumar ಡಿಸೆಂಬರ್​ ಒಳಗೆ ಸಿಎಂ ಆಗ್ತಾರೆ..! ಸ್ಫೋಟಕ ಭವಿಷ್ಯ..

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಆರೋಪ ಕೇಳಿಬಂದಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಸಿಎಂ ವಿರುದ್ಧ ತನಿಖೆಗೂ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ಮುಡಾ ಕಂಟಕ ಎದುರಾಗಿದೆ. ಏತನ್ಮಧ್ಯೆ, ಸಿಎಂ ರಾಜೀನಾಮೆ ಮಾತು ಜೋರಾಗಿ ಕೇಳಿಬರುತ್ತಿವೆ. ಇದರ ಮಧ್ಯೆ ಯೇ ವಿಪಕ್ಷ ನಾಯಕ ಆರ್.. ಅಶೋಕ್​ (R Ashok) ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಒಂದನ್ನು ಸಿಡಿಸಿದ್ದಾರೆ.

Join Our Telegram: https://t.me/dcgkannada

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸೆಂಬರ್​ ಒಳಗಡೆ ಡಿ.ಕೆ ಶಿವಕುಮಾರ್​ (DK Shuvakumar) ಮುಖ್ಯಮಂತ್ರಿ ಆಗುತ್ತಾರೆ ಎಂದು ಅಜ್ಜಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ ಎಂದು ಹೇಳಿದ್ದಾರೆ.

ಅಲ್ಲದೆ, ಅದು ಕಾಂಗ್ರೆಸ್​ ಪಕ್ಷದ ಒಳಗಿನ ವಿಚಾರ, ನಮಗೆ ಸಂಬಂಧವಿಲ್ಲ. ಗೃಹ ಸಚಿವ ಜಿ. ಪರಮೇಶ್ವರ, ಮಲ್ಲಿಕಾರ್ಜುನ್ ಖರ್ಗೆ, ಎಂ.ಬಿ ಪಾಟೀಲ್​ ಮತ್ತು ಡಿಕೆ ಶಿವಕುಮಾರ್ ಯಾರು ಸಿಎಂ ಆಗಬೇಕು ಎಂಬುವುದು ಅವರ ಪಕ್ಷದ ನಿರ್ಧಾರ‌ ಎಂದಿದ್ದಾರೆ.

ನಮ್ಮ ಹೋರಾಟದ ಫಲವಾಗಿ ಸಚಿವರರೊಬ್ಬರ ತಲೆತಂಡವಾಗಿದೆ. ಅದೇ ರೀತಿ ಸಿಎಂ ವಿಕೆಟ್​ ಕೂಡ ಬೀಳಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Accident: ಟೋಲ್ ಸಿಬ್ಬಂದಿ ಎಡವಟ್ಟು.. ಸರಣಿ ಅಪಘಾತ..

ಇತ್ತ, ಡಿಕೆಶಿ ಸಿಎಂ ಬೆನ್ನಿಗೆ ಕಲ್ಲುಬಂಡೆ ತರ ನಿಲ್ಲುವೆ.. ಅವರೇ ನಮ್ಮ ನಾಯಕ. ಅವರು ಏಕೆ ರಾಜೀನಾಮೆ ನೀಡಬೇಕು? ಎಂದು ಸುದ್ದಿಗೋಷ್ಠಿಯಲ್ಲಿ ಅಬ್ಬರಿಸಿದ್ದಾರೆ.

ಏನೇ ಆದರೂ ರಾಜಕಾರಣದಲ್ಲಿ ಎಲ್ಲದಕ್ಕೂ ಕಾಲವೇ ಉತ್ತರಿಸಬೇಕು ಎಂಬುದು ವಾಸ್ತವದ ಮಾತಾಗಿದೆ ಎನ್ನುತ್ತಾರೆ ರಾಜಕೀಯ ಪಂಡಿತರು.

‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ ಸೋಮಣ್ಣ ಹೇಳಿಕೆ..

ತುಮಕೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ರಾಜಕೀಯ ಸಂಚಲನವನ್ನು ‌ಸೃಷ್ಟಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತದೆ ಎಂದರು.

ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ‘ನನಗೂ 45 ವರ್ಷ ರಾಜಕೀಯ ಅನುಭವವಿದೆ. ಒತ್ತಾಯ ಮಾಡುವುದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬರು ಬುದ್ದಿವಂತರಿದ್ದಾರೆ. ಉಳಿದದ್ದನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದರು.

Latest News

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕು ಕುಂಟೋಜಿ ಗ್ರಾಮದ ನಿವಾಸಿ, ಬಸವನ ಬಾಗೇವಾಡಿ ತಾಲೂಕಿನ

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ:                                            3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ: 3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ವಿಜಯಪುರ : ಇತ್ತೀಚಿಗೆ ಬೀಸಿದ‌‌ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ತಮಗೆ ಸಾಷ್ಟಾಂಗ ಹಾಕಿರುವುದಾಗಿ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ಶಾಸಕ ನಾಡಗೌಡರು ನಿಲ್ಲಿಸಬೇಕು.ಹಾಗೊಂದು ವೇಳೆ ಸಾಕ್ಷಿ ಏನಾದರೂ ಇದ್ದರೆ ನನ್ನ ತಲೆ ನಾನೇ ತಗೆದುಕೊಳ್ಳಲು ಸಿದ್ದನಿದ್ದೇನೆ ಎಂದು ಮಾಜಿ ಶಾಸಕ,ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ದಾಸೋಹ ನಿಲಯದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಆ ಅಯೋಗ್ಯನ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ.ಅಷ್ಟೇ ಅಲ್ಲದೇ ಕಾಂಗ್ರೆಸ್,

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ ನೂರಾರು ಬಡವರ ಮಕ್ಕಳ ಮದುವೆಗಳನ್ನು ಮಾಡಿಕೊಟ್ಟರೆ ಸಮಾಜಕ್ಕೆ ಮಾದರಿಯಾಗಿರುತ್ತಾರೆ.ರಾಜಕಾರಣಿಗಳ ಬುದ್ಧಿ ಬದಲಾಗಬೇಕಿದೆ ಎಂದು ಬಸವನ ಬಾಗೇವಾಡಿ ಶಿವಪ್ರಕಾಶ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಶುಕ್ರವಾರ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಒಬ್ಬ ರಾಜಕಾರಣಿಯ ಮಗನ ಮದುವೆಯಲ್ಲಿ ಮಾಡುವ ಖರ್ಚು 500 ಮದುವೆಗಳನ್ನು ಮಾಡಿಕೊಡಬಹುದಾಗಿದೆ.ಮಠಗಳಲ್ಲಿ