Shocking Video: Tired of Siraj's harassment, the girl tried to commit suicide by holding a knife to her neck

Shocking Video: ಸಿರಾಜ್ ನ ಕಿರುಕುಳದಿಂದ ಬೇಸತ್ತ ಬಾಲಕಿ.. ಕುತ್ತಿಗೆಗೆ ಚಾಕುವಿನಿಂದ ಹಿರಿದುಕೊಂಡು ಆತ್ಮಹತ್ಯೆಗೆ ಯತ್ನ..! (ವೈರಲ್ ವಿಡಿಯೋ ನೋಡಿ)

Shocking Video: ಸಿರಾಜ್ ನ ಕಿರುಕುಳದಿಂದ ಬೇಸತ್ತ ಬಾಲಕಿ.. ಕುತ್ತಿಗೆಗೆ ಚಾಕುವಿನಿಂದ ಹಿರಿದುಕೊಂಡು ಆತ್ಮಹತ್ಯೆಗೆ ಯತ್ನ..! (ವೈರಲ್ ವಿಡಿಯೋ ನೋಡಿ)

ಮಧ್ಯಪ್ರದೇಶ: ಸಿಧಿ ಜಿಲ್ಲೆಯ ಸೆಮಾರಿಯಾ ಪಟ್ಟಣದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲೆಯಿಂದ ಹಿಂದಿರುಗುತ್ತಿದ್ದಾಗ ಜನನಿಬಿಡ ರಸ್ತೆಯಲ್ಲಿ ತನ್ನ ಕುತ್ತಿಗೆಗೆ ಚಾಕುವಿನಿಂದ ಇರಿದುಕೊಂಡಿರುವ ಶಾಕಿಂಗ್ ವಿಡಿಯೋ (Shocking Video) ವೈರಲ್ ಆಗಿದೆ.

Join Our Telegram: https://t.me/dcgkannada

ಶುಕ್ರವಾರ ಮಧ್ಯಾಹ್ನ ನಡೆದ ಈ ಭಯಾನಕ ಘಟನೆಯು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯ ನಂತರ ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿದ ಭಯಾನಕ ದೃಶ್ಯಗಳಲ್ಲಿ ಬಾಲಕಿ ಪದೇ ಪದೇ ಕುತ್ತಿಗೆಗೆ ಇರಿದುಕೊಳ್ಳುತ್ತಿರುವುದನ್ನು ತೋರಿಸಿದೆ. ಆದರೆ, ಅವಳ ಸಹಪಾಠಿಯೊಬ್ಬರು ಅವಳನ್ನು ತಡೆಯಲು ಪ್ರಯತ್ನಿಸಿದರು.

ಬಾಲಕಿಯನ್ನು ತಕ್ಷಣ ಸ್ಥಳೀಯ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ರೇವಾ ಸಂಜಯ್ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಯಿತು. ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿ ಮಾಡಿದೆ.

ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ದೇಶವು ಪ್ರತಿಭಟನೆಯಿಂದ ತತ್ತರಿಸುತ್ತಿರುವಾಗ ಈ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Cyber crime : ಫೇಸ್ ಬುಕ್‌ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!

ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಹೋಗುವಾಗ, ಬರುವಾಗ ಹಿಂಬಾಲಿಸುತ್ತಿದ್ದ ಆರೋಪಿ ಸಿರಾಜ್ ಅಹ್ಮದ್ ಆಗಾಗ್ಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ನಿರಂತರ ಕಿರುಕುಳದಿಂದ ಬೇಸತ್ತು ಬಾಲಕಿ ಇರಿದುಕೊಂಡಿದ್ದಾಳೆ (Shocking Video) ಎನ್ನಲಾಗಿದೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ