Crime news: Child killed in husband-wife fight..!

Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

ಮೈಸೂರು : ಬೆಂಗಳೂರಲ್ಲಿ ಯುವತಿಯ ಮೇಲೆ ಅತ್ಯಾಚಾರ (Rape case) ನಡೆದ ಪ್ರಕರಣದ ಬಳಿಕ ಇದೀಗ ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ಬೆಳಕಿಗೆ ಬಂದಿದೆ.

ಹೌದು, ತಾಯಿಯನ್ನು ಕೊಲೆ ಮಾಡುವುದಾಗಿ ಹೆದರಿಸಿ,​ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ (Rape case) ಘಟನೆ ಮೈಸೂರು ಜಿಲ್ಲೆಯ ನಂಜನಗೂಡಲ್ಲಿ ಸಂಭವಿಸಿದೆ.

Join Our Telegram: https://t.me/dcgkannada

10ನೇ ತರಗತಿ ಓದುತ್ತಿರುವ ಬಾಲಕಿಯ ಹಿಂದೆ ಬೈಕ್​ನಲ್ಲಿ ಫಾಲೋ ಮಾಡಿದ ಆರೋಪಿ, ಆಕೆಯನ್ನು ಒಲೈಸಿಕೊಳ್ಳುವ ಪ್ರಯತ್ನ ಮಾಡಿದ್ದಾನೆ. ಆದರೆ, ಸ್ಪಂದಿಸದಿದ್ದಾಗ ಹೇಳಿದಂತೆ ಕೇಳದಿದ್ದರೆ ನಿನ್ನ ತಾಯಿಯನ್ನು ಸಾಯಿಸುತ್ತೇನೆ ಎಂದು ಹೆದರಿಸಿದ್ದಾನೆ. ಆಗ ಭಯಗೊಂಡ ಬಾಲಕಿ ಆತ ಕರೆದೆಡೆಗೆ ಹೋಗಿದ್ದಾಳೆ. ಬಳಿಕ ಅವಳ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.

ನಂಜನಗೂಡು ಪಟ್ಟಣದ ಯುವಕನೇ ಬಂಧಿತ ಆರೋಪಿ ಎಂದೂ ತಿಳಿದುಬಂದಿದೆ. ಈತ 15 ವರ್ಷದ ಅಪ್ರಾಪ್ತೆಗೆ ಬೆದರಿಕೆ ಹಾಕಿ, ಅತ್ಯಾಚಾರ ಎಸಗಿದ್ದಾನೆ.‌

ಅಲ್ಲದೆ, ನಗ್ನ ಫೋಟೋಗಳನ್ನು,
ಅಪ್ರಾಪ್ತೆಯ ಅಶ್ಲೀಲ ಫೋಟೋಗಳನ್ನು ಸೆರೆಹಿಡಿದು, ಬಾಲಕಿಯ ಶಾಲಾ ಮುಖ್ಯಸ್ಥರಿಗೆ ಕಳಿಸಿದ್ದಾನೆ. ತದನಂತರ, ಶಾಲೆಯ ಮುಖ್ಯಸ್ಥರು ಬಾಲಕಿಯ ತಾಯಿಯನ್ನು ಕರೆಯಿಸಿ ಮಾಹಿತಿ ನೀಡಿದ್ದಾರೆ. ಆಗ ಕುಕೃತ್ಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Death news: ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು ಇನ್ನಿಲ್ಲ.. ಸಿಎಂ ಸಂತಾಪ

ಮಗಳನ್ನು ಲೈಂಗಿಕವಾಗಿ ಬಳಸಿಕೊಂಡು, ಫೋಟೋಗಳನ್ನು ಶೇರ್ ಮಾಡಿದ ಯುವಕನ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ತಾಯಿ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡ ಪೊಲೀಸರು ಯುವಕನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ