Cement Garlic Now cement garlic has hit the market

Cement Garlic: ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

Cement Garlic: ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

ನವದೆಹಲಿ: ಯಾವುದೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದಾಗ ಅದರ ನಕಲು ಮಾಡಿ ಮಾರಾಟ ಮಾಡುವುದು ಅಪರಾಧ ಜಗತ್ತಿನಲ್ಲಿ ಹೊಸ ಬೆಳವಣಿಗೆ ಅಲ್ಲ. ಇಂಥದ್ದೇ ಆತಂಕಕಾರಿ ಬೆಳವಣಿಗೆಯೊಂದಲ್ಲಿ ಸಿಮೆಂಟ್‌ನಲ್ಲಿ ಬೆಳ್ಳುಳ್ಳಿ (Cement Garlic) ಪ್ರತಿಕೃತಿ ಮಾಡಿ, ಅದನ್ನು ನಿಜವಾದ ಬೆಳ್ಳುಳ್ಳಿ ಜೊತೆ ಮಾರಾಟ ಮಾಡುತ್ತಿರುವ ಪ್ರಕರಣ ಮಹಾರಾಷ್ಟ್ರದ ಹಲವು ಕಡೆ ಬೆಳಕಿಗೆ ಬಂದಿದೆ.

Join Our Telegram: https://t.me/dcgkannada

ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆ.ಜಿ.ಗೆ 300-350 ರು. ತಲುಪಿರುವ ಬೆನ್ನಲ್ಲೇ, ಮಹಾರಾಷ್ಟ್ರದ ಮಾರುಕಟ್ಟೆಗಳಲ್ಲಿ ಸಿಮೆಂಟ್ ಬೆಳ್ಳುಳ್ಳಿ ಮಾರಾಟದ ಪ್ರಕರಣಗಳು ಪತ್ತೆಯಾಗಿವೆ. ಆಕೋಲಾದಲ್ಲಿ ಬಿಕರಿಗೆ ಇಟ್ಟಿದ್ದ ನೈಜ ಬೆಳ್ಳುಳ್ಳಿ ನಡುವೆ ನೈಜ ಬೆಳ್ಳುಳ್ಳಿಯನ್ನೇ ಹೋಲುವ ಸಿಮೆಂಟ್ ಬೆಳ್ಳುಳ್ಳಿ (Cement Garlic) ಪತ್ತೆಯಾಗಿದೆ. ಸಿಮೆಂಟ್ ಬಳಸಿ ಪ್ರತಿಮೆಗಳನ್ನು ನಿರ್ಮಿಸುವಂತೆ ಬೆಳ್ಳುಳ್ಳಿ ಪ್ರತಿಕೃತಿ ಮಾಡಿ ಅದಕ್ಕೆ ಬಿಳಿಯ ಬಣ್ಣ ಹಚ್ಚಲಾಗಿದೆ.

ಸುಭಾಷ್ ಪಾಟೀಲ್ ಎಂಬ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ಮಾರುಕಟ್ಟೆಯಿಂದ 250 ಗ್ರಾಂ ಬೆಳ್ಳುಳ್ಳಿ ಖರೀದಿಸಿ ಮನೆಗೆ ತಂದಿದ್ದರು. ಮನೆಯಲ್ಲಿ ಬೆಳ್ಳುಳ್ಳಿ ಸಿಪ್ಪೆ ಬಿಡಿಸಲು ಹೋದಾಗ ಆಗಿಲ್ಲ. ಬಳಿಕ ಚಾಕುವಿನಿಂದ ಕತ್ತರಿಸಿದಾಗ ಒಳಗೆ ಸಿಮೆಂಟ್ ಕಂಡುಬಂದಿದೆ. ಇದೇ ರೀತಿ ಹಲವು ಗ್ರಾಹಕರು ತಾವು ವಂಚನೆಗೆ ಒಳಗಾಗಿದ್ದರ ಕುರಿತು ಮಾಹಿತಿ ಹಂಚಿ ಕೊಂಡಿದ್ದಾರೆ.

ಇದನ್ನೂ ಓದಿ: Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

ನೈಜ ಬೆಳ್ಳುಳ್ಳಿ ಜೊತೆಗೆ ಈ ನಕಲಿ ಬೆಳ್ಳುಳ್ಳಿ ಸೇರಿಸುವಮೂಲಕ ತೂಕ ಹೆಚ್ಚಿಸುವ ತಂತ್ರಕ್ಕೆ ವ್ಯಾಪಾರಿಗಳು ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಖರೀದಿಸಿದ ಹಲವು ವ್ಯಕ್ತಿಗಳು ನಕಲಿ ಬೆಳ್ಳುಳ್ಳಿ ಒಡೆದಾಗ ಒಳಗಿನಿಂದ ಸಿಮೆಂಟ್ ಪುಡಿ ಉದುರುತ್ತದೆ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು