Murder Case Image of murder symbol

Mother murder: ಪ್ರಿಯತಮನ ಜೊತೆಗೆ ಸೇರಿ ಹೆತ್ತ ತಾಯಿಯನ್ನೇ ಕೊಂದ ಪಾಪಿ ಪುತ್ರಿ!

Mother murder: ಪ್ರಿಯತಮನ ಜೊತೆಗೆ ಸೇರಿ ಹೆತ್ತ ತಾಯಿಯನ್ನೇ ಕೊಂದ ಪಾಪಿ ಪುತ್ರಿ!

ದೆಹಲಿ: ನಜಾಫ್‌ಗಢ ಪ್ರದೇಶದಲ್ಲಿ ಮಹಿಳೆಯೊಬ್ಬಳನ್ನು ತನ್ನ ಫಿಯಾನ್ಸಿ ಮತ್ತು ಆತನ ಸ್ನೇಹಿತನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಹತ್ಯೆ (Mother murder) ಮಾಡಿರುವ ಘಟನೆ ಸಂಭವಿಸಿದೆ.

ಆರೋಪಿಗಳನ್ನು ಮೋನಿಕಾ, ನರೇಲಾ ನಿವಾಸಿ ನವೀನ್ ಕುಮಾರ್ ಮತ್ತು ಆತನ ಸ್ನೇಹಿತ ಹರಿಯಾಣದ ಸೋನಿಪತ್‌ನ ಯೋಗೇಶ್ ಅಲಿಯಾಸ್ ಯೋಗಿ ಎಂದು ಗುರುತಿಸಲಾಗಿದೆ. ಸದ್ಯ, ಈ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Join Our Telegram: https://t.me/dcgkannada

ಮೋನಿಕಾ ಎಂಬ ಮಹಿಳೆ ತನ್ನ ತಾಯಿ (Mother murder) ಒಬ್ಬಂಟಿಯಾಗಿ ವಾಸವಿದ್ದು ನಿನ್ನೆಯಿಂದ ತಮ್ಮ ಕರೆಯನ್ನು ಸ್ವೀಕರಿಸುತ್ತಿಲ್ಲ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಅನುಮಾನಗೊಂಡ ಪೊಲೀಸರು ಮನೆಯ ಬಾಗಿಲು ಒಡೆದು ಪರಿಶೀಲಿಸಿದಾಗ ಮೋನಿಕಾ ತಾಯಿ ಸುಮಿತ್ರ ಕೊಲೆಯಾಗಿರುವುದು ಕಂಡುಬಂದಿದೆ.

ಅನುಮಾನಗೊಂಡು ತನಿಖೆ ಮುಂದುವರೆಸಿದ ಪೊಲೀಸರು ಕಟ್ಟಡದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ.

ಇದನ್ನೂ ಓದಿ: Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

ಈ ವೇಳೆ ಮುಂಜಾನೆ 2.18ರ ಸಮಯದಲ್ಲಿ ಒಬ್ಬ ಮಹಿಳೆಯೊಂದಿಗೆ ಇಬ್ಬರು ಪುರುಷರು ಫ್ಲಾಟ್‌ ಗೆ ಬಂದಿರೋದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಇದೇ ಮೃತಳ ಪುತ್ರಿ ಮೋನಿಕಾ ಮತ್ತು ಆಕೆಯ ಸ್ನೇಹಿತರೇ ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ.

ಪ್ರಾಥಮಿಕ ಹಂತದ ತನಿಖೆಯಲ್ಲಿ ಈ ಕೊಲೆಗೆ ಆಸ್ತಿ ಕಲಹ ಕಾರಣ ಎಂದು ಶಂಕಿಸಲಾಗಿದೆ. ಆದರೆ ತನಿಖೆ ಮುಗಿದ ಬಳಿಕವೇ ಸಂಪೂರ್ಣ ಮಾಹಿತಿ ಹೊರಬರಲಿದೆ ಎಂದು ಪೊಲೀಸ್ ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು