ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

Advt
Advt

 

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸದ್ಯ ನಾಯಿ ಮಾಂಸದ್ದೇ ದೊಡ್ಡ ಸುದ್ದಿ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ, ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯವರು ಎಸಿಪಿ ಚಂದನ್ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಅಕ್ರಮವಾಗಿ ಹಾಗೂ ಕಲಬೆರಕೆ ಮಾಂಸ ಬೆಂಗಳೂರಿಗೆ ಬರುತ್ತಿದೆ ಎಂಬ ಮಾಹಿತಿ ಮೇಲೆ ನಾನು ಸ್ಥಳಕ್ಕೆ ಹೋದೆ. ನಾವು ಹೋಗುವದಕ್ಕೆ ಮುನ್ನವೇ ಮಾಧ್ಯಮ ಹಾಗೂ ಹೊಯ್ಸಳ ಪೊಲೀಸರು ಇದ್ದರು. ಈ ವೇಳೆ ನಾವು ಮಾಂಸವನ್ನು ಸೀಜ್ ಮಾಡಲು ಹೇಳಿದೆವು. ಆಗ ಅವರು ನಾವು ಸೀಜ್ ಮಾಡಲು ಆಗಲ್ಲ 112ಗೆ ಕರೆ ಮಾಡಲು ತಿಳಿಸಿದರು. ಅದರಂತೆ ನಾವು 112ಗೆ ಕಾಲ್ ಮಾಡಿದೆವು. ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕ್ರಿಯೆ ಆರಂಭಿಸಿದ್ದಾರೆ.

ಈ ವೇಳೆ ಅಬ್ದುಲ್ ರಜಾಕ್ ಏಕಾಏಕಿ 5-6 ಜನರನ್ನು ಕರೆದುಕೊಂಡು ಬಂದಿದ್ದಾರೆ. ಅಲ್ಲಿಯವರೆಗೂ ಯಾವುದೇ ಗಲಾಟೆ ನಡೆದಿರಲಿಲ್ಲ ಎಂದರು.

ಅಬ್ದುಲ್ ರಜಾಕ್ ಬಂದು ಈ ಮಾಂಸ ನಮ್ಮದು. ಇದನ್ನು ಓಪನ್ ಮಾಡಲು ಬಿಡಲ್ಲ ಎಂದು ಹಠಕ್ಕೆ ಬಿದ್ದರು. ಇಷ್ಟೆಲ್ಲಾ ಆದ ಬಳಿಕ ನಾನು ಪೆನ್‌ಡ್ರೈವ್ ನನ್ನ ಬಳಿ ಇದೆ ಅದರಲ್ಲಿ ಎಲ್ಲಾ ದಾಖಲೆಗಳು ಇವೆ ಎಂದು ಬಹಿರಂಗವಾಗಿ ಹೇಳಿದೆ. ಹೀಗೆ ಹೇಳುತ್ತಿದ್ದಂತೆಯೇ ಪೊಲೀಸರು ನನ್ನನ್ನು ಅವರ ವಾಹನಕ್ಕೆ ದಬ್ಬಿದ್ರು.

ಮೊದಲೇ ಕಾಲು ನೋವಿನಿಂದ ಬಳಲುತ್ತಿದ್ದ ನನ್ನನ್ನು ಕಾಟನ್ ಪೇಟೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಅಲ್ಲಿ ಮಳೆಯಲ್ಲಿ ನೆನೆದು, ಮೊದಲೇ ನೋವಿದ್ದರಿಂದ ಕಾಲು ಮರಗಟ್ಟಿತ್ತು. ಹೀಗಾಗಿ ನನಗೆ ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿರಲಿಲ್ಲ. ನನ್ನಿಂದ ನಡೆಯೋಕೆ ಆಗಲ್ಲ ಅಂದಾಗ ನಾಟಕ ಆಡೋಡ ಸೂ*** ಮಗನೇ ಹೇಳಿ ಎಳೆದುಕೊಂಡು ಠಾಣೆಯೊಳಗಿರುವ ಎಂದರು.

ನಂತರ ಎದ್ದೇಳು ಮೇಲೆ ಅಂದ್ರು. ಆಗ ನಾನು ಕಾಲು ನೋವಿದೆ ಎಂದು ಹೇಳಿಕೊಂಡರೂ‌ಬಿಡದೇ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಟಾರ್ಚರ್ ಕೊಟ್ಟರು. ಇದಾದ ಬಳಿಕ ಎಸಿಪಿ ಚಂದನ್ ಅವರು ಬಂದು ಏನ್ರಿ ಅವನನ್ನು‌ ಮಲಗಿಸಿದ್ದೀರಾ..? ಬೋ** ಮಗನನ್ನು ಎಬ್ಬಿಸಿ ಎಂದು ಹೇಳಿದರು.

ಆಗ ನಾನು ಎದ್ದೇಳಲು ಆಗ್ತಿಲ್ಲ ಅಂದಾಗ ನನಗೆ ಗೊತ್ತು ಹೇಗೆ ಎದ್ದೇಳಿಸಬೇಕು ಅಂದು ಲಾಠಿಯಿಂದ 8 ಬಾರಿ ಹೊಡೆದಿದ್ದಾರೆ. ಬಳಿಕ ನನ್ನ ಜುಟ್ಟು ಹಿಡಿದು ಸಂಪೂರ್ಣವಾಗಿ ಬೆತ್ತಲೆ ಮಾಡಿದ್ದಾರೆ ಎಂದು ಆರೋಪಿಸಿದರು.

Latest News

ಹಳ್ಳದಲ್ಲಿ ಕೊಚ್ಚಿಹೋದ ಬಾಲಕ-ಯುವಕ ಶವವಾಗಿ ಪತ್ತೆ!

ಹಳ್ಳದಲ್ಲಿ ಕೊಚ್ಚಿಹೋದ ಬಾಲಕ-ಯುವಕ ಶವವಾಗಿ ಪತ್ತೆ!

ಇಳಕಲ್: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್

ಪರವಾನಿಗೆ ಪಡೆಯದಿರುವ ವಸತಿ ಶಾಲೆಗಳನ್ನು ಆರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಭುಗೌಡ ಬಿ ಪೋತರೆಡ್ಡಿ

ಪರವಾನಿಗೆ ಪಡೆಯದಿರುವ ವಸತಿ ಶಾಲೆಗಳನ್ನು ಆರಂಭಿಸಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಪ್ರಭುಗೌಡ ಬಿ ಪೋತರೆಡ್ಡಿ

ಹುಣಸಗಿ: ಸುರಪುರ ತಾಲೂಕಿನಾದ್ಯಂತ ವಸತಿಸಹಿತ ನಡೆಸುತ್ತಿರುವ ಖಾಸಗಿ ಶಾಲೆಗಳ ಮಾನ್ಯತೆಯನ್ನು ಹಿಂಪಡೆಯುವಂತೆ ಜಯ ಕರ್ನಾಟಕ

KSRTC ಬಸ್ಸಿನಲ್ಲಿ ಹೃದಯಾಘಾತದಿಂದ ವ್ಯಕ್ತಿ ಸಾವು

KSRTC ಬಸ್ಸಿನಲ್ಲಿ ಹೃದಯಾಘಾತದಿಂದ ವ್ಯಕ್ತಿ ಸಾವು

ನಾರಾಯಣಪುರ : ಮುದ್ದೇಬಿಹಾಳ ದಿಂದ ಸಂಡೂರ್ ಹೋಗುತ್ತಿರುವ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವ್ಯಕ್ತಿಯೋರ್ವ ಹೃದಯಾಘಾತದಿಂದ‌ ಸಾವನಪ್ಪಿರುವ

ಶಿವಾಜಿ ಮೂರ್ತಿ ಅನಾವರಣ ಕಾರ್ಯಕ್ರಮ: ಶ್ರೀಕಾಂತ ಶೆಟ್ಟಿ ನಿರ್ಬಂಧದ ಸ್ಥಾನ ತುಂಬಿದ ಪುನೀತ

ಶಿವಾಜಿ ಮೂರ್ತಿ ಅನಾವರಣ ಕಾರ್ಯಕ್ರಮ: ಶ್ರೀಕಾಂತ ಶೆಟ್ಟಿ ನಿರ್ಬಂಧದ ಸ್ಥಾನ ತುಂಬಿದ ಪುನೀತ

ಭಾರತ ಸ್ವರ್ಗಕ್ಕೆ ದ್ವಾರ ; ಪುನೀತ ಕೆರೆಹಳ್ಳಿ ಮುಧೋಳ: ಭಾರತ ಸ್ವರ್ಗಕ್ಕೆ ದ್ವಾರ ಇಲ್ಲಿ

ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು

ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು

ಮುದ್ದೇಬಿಹಾಳ : ಮಾರಣಾಂತಿಕ ರಕ್ತ ಕ್ಯಾನ್ಸರ್ ಕಾಯಿಲೆಯಿಂದ 14ಲಕ್ಷ ರೂ.ವೆಚ್ಚ ಮಾಡಿದರೂ ಗುಣಮುಖವಾಗದ ಕಾಯಿಲೆ ನಿರಂತರವಾಗಿ ಯೋಗದ ಮೂಲಕ ಚೇತರಿಸಿಕೊಂಡು ಆರೋಗ್ಯವಾಗಿದ್ದು ಯೋಗಕ್ಕೆ ಬಹುದೊಡ್ಡ ಶಕ್ತಿ ಇದೆ ಎಂದು ಮಾದಿನಾಳ ಗ್ರಾಮದ ನಿವಾಸಿ, ಬ್ಲಡ್ ಕ್ಯಾನ್ಸರ್‌ನಿಂದ ಗುಣಮುಖವಾಗಿರುವ ಯಲ್ಲಮ್ಮ ಶಿರೋಳ ಹೇಳಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಶನಿವಾರ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಯೋಗ ಸಾಧನೆಯಿಂದ ಆಗಿರುವ ಪ್ರಯೋಜನವನ್ನು ಹೇಳಿದರು. ಯೋಗ ಸ್ವಾತಂತ್ರ್ಯ ಯೋಗ ಸಮೀತಿ

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು; ಯರಿನಾರಾಯಣಪುರ ಗ್ರಾಮಕ್ಕೆ ಸಚಿವ ಸಂತೋಷ್‌ ಲಾಡ್ ಭೇಟಿ

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು; ಯರಿನಾರಾಯಣಪುರ ಗ್ರಾಮಕ್ಕೆ ಸಚಿವ ಸಂತೋಷ್‌ ಲಾಡ್ ಭೇಟಿ

ಹುಬ್ಬಳ್ಳಿ, ಜೂನ್‌ 21: ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿವೆ ಇವುಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್ ಹೇಳಿದರು. ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿ, ಮೊನ್ನೆ (ಜೂನ್ 19) ಕೆರೆಯಲ್ಲಿ ಮೃತರಾದ ಮಕ್ಕಳ ಮನೆಗೆ ತೆರಳಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮಳೆಗಾಲದ ಸಂದರ್ಭದಲ್ಲಿ ಗ್ರಾಮೀಣ ಭಾಗದ ಕೆರೆಗಳು ಭರ್ತಿಯಾಗುತ್ತವೆ‌. ಕೆರೆ