As part of Chikkaadapur village deity fair, a ram fight on August 27

ಚಿಕ್ಕ‌ಆದಾಪೂರ ಗ್ರಾಮ ದೇವತೆ ಜಾತ್ರೆ ಅಂಗವಾಗಿ ಆ.27ಕ್ಕೆ ಟಗರಿನ ಕಾಳಗ ಆಯೋಜನೆ

ಚಿಕ್ಕ‌ಆದಾಪೂರ ಗ್ರಾಮ ದೇವತೆ ಜಾತ್ರೆ ಅಂಗವಾಗಿ ಆ.27ಕ್ಕೆ ಟಗರಿನ ಕಾಳಗ ಆಯೋಜನೆ



ಇಳಕಲ್: ತಾಲೂಕಿನ ಚಿಕ್ಕಆದಾಪೂರ ಗ್ರಾಮ ದೇವತೆ ಶ್ರೀ ಕಾಳಿಕಾ ದೇವಿ ಜಾತ್ರೆಯ ಪ್ರಯುಕ್ತ ಇದೇ ಪ್ರಪ್ರಥಮ ಬಾರಿಗೆ ಗ್ರಾಮದಲ್ಲಿ ಹಾಲ ಹಲ್ಲಿನ ‘ಟಗರಿನ ಕಾಳಗ’ ಏರ್ಪಡಿಸಲಾಗಿದೆ‌ ಎಂದು ಆಯೋಜಕರು ತಿಳಿಸಿದ್ದಾರೆ.

ಇನ್ನು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada

ದಿನಾಂಕ 27-08-2024ರಂದು ಮಧ್ಯಾಹ್ನ 3 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಟಗರಿನ ಕಾಳಗಕ್ಕೆ ಗ್ರಾಮದ ಗುರು ಹಿರಿಯರು ಚಾಲನೆ ನೀಡಲಿದ್ದಾರೆ.

ನಾಲ್ಕು ಬಹುಮಾನಗಳಿವೆ:

ಪ್ರಥಮ ಬಹುಮಾನ :
7001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಚನ್ನಪ್ಪಗೌಡ ವೀ. ಗುಡಿಹಿಂದಿನ)

ದ್ವಿತೀಯ ಬಹುಮಾನ:
5001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ವೆಂಕನಗೌಡ ದೊ. ಅಗಸಿಮುಂದಿನ)

ತೃತೀಯ ಬಹುಮಾನ:
3001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ರಾಜುಗೌಡ ನಿಂ. ಜೋಗರೆಡ್ಡಿ)

ಚತುರ್ಥ ಬಹುಮಾನ:
2001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಲಕ್ಷ್ಮಣ ಮ. ಜಾಡರ್)

ವೀಕ್ಷಕ ವಿವರಣೆಯನ್ನು ರಾಜುಗೌಡ ಶಂ. ಹನಮಗೌಡ್ರ ಅವರು ನೀಡಲಿದ್ದಾರೆ. ನಿರ್ಣಾಯಕರಾಗಿ ದೇವಪ್ಪ ಬ. ಬಡಕುರಿ, ಸೋಮಶೇಖರ ಕುರಿ, ಪರಸಪ್ಪ ಮಿಂಚೇರಿ, ಯಂಕಪ್ಪ ಕುರಿ ಪಂದ್ಯವನ್ನು ನಡೆಸಿಕೊಡಲಿದ್ದಾರೆ.

ಪ್ರವೇಶ ಫೀ: 301 ರೂಪಾಯಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ‌8123485661 (ಯಂಕಪ್ಪ),  8088917431 (ಶಂಕರ್),  8310414151 (ಹನಮಂತ), 9742797909 (ರಾಜು), 8660815922 (ಪವನ್) ಅವರನ್ನು ಸಂಪರ್ಕಿಸಿ.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ