Nooli Chandaiah's contribution to social reform is immense: Tehsildar Ningappa Biradara

ಸಮಾಜ ಸುಧಾರಣೆಗೆ ನೂಲಿ‌ ಚಂದಯ್ಯ ಕೊಡುಗೆ ಅಪಾರ: ತಹಶೀಲ್ದಾರ್ ನಿಂಗಪ್ಪ ಬಿರಾದರ

ಸಮಾಜ ಸುಧಾರಣೆಗೆ ನೂಲಿ‌ ಚಂದಯ್ಯ ಕೊಡುಗೆ ಅಪಾರ: ತಹಶೀಲ್ದಾರ್ ನಿಂಗಪ್ಪ ಬಿರಾದರ

ಹುನಗುಂದ: ನೂಲಿ ಚಂದಯ್ಯನವರು 12ನೇ ಶತಮಾನದ ದಾರ್ಶನಿಕ, ಬಸವಾದಿ ಶರಣರ ಸಮೂಹದ ವಚನಕಾರರಾಗಿದ್ದು, ತಮ್ಮ ವಚನದ ಮೂಲಕ ಸಮಾಜ ಸುಧಾರಣೆಗೆ ಅತ್ಯುನ್ನತ ಕೊಡುಗೆ ನೀಡಿದ್ದಾರೆ ಎಂದು ತಹಶೀಲ್ದಾರ್ ನಿಂಗಪ್ಪ ಬಿರಾದರ ಹೇಳಿದರು.

ಇನ್ನಷ್ಟು‌ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada

ಪಟ್ಟಣದ ತಹಶೀಲ್ದಾರ್ ಸಭಾಭವನದಲ್ಲಿ ಸೋಮವಾರ ತಾಲೂಕಾಡಳಿತದಿಂದ 917 ನೇ ಕಾಯಕ ಯೋಗಿ ನೂಲಿಯ ಚಂದಯ್ಯ ಅವರ ಜಯಂತಿಯನ್ನು ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಟಾರ್ಪಣೆಯ ನೇರವೇರಿಸಿ ಮಾತನಾಡಿದರು.

ಬಸವಣ್ಣನವರ ಸಮಾಕಾಲೀನ ಶಿವಶರಣ, ಶ್ರೇಷ್ಠ ಕಾಯಕ ಜೀವಿ ಶಿವಶರಣ ನುಲಿಯ ಚಂದಯ್ಯನವರ ಜೀವನಾದರ್ಶಗಳನ್ನು ನಮ್ಮ ಜೀವನದಲ್ಲಿ ಪ್ರತಿಯೋಬ್ಬತು ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.

ಇದನ್ನೂ ಓದಿ: ಚಿಕ್ಕ‌ಆದಾಪೂರ ಗ್ರಾಮ ದೇವತೆ ಜಾತ್ರೆ ಅಂಗವಾಗಿ ಆ.27ಕ್ಕೆ ಟಗರಿನ ಕಾಳಗ ಆಯೋಜನೆ

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಎಚ್.ಕಟ್ಟಿಮನಿ, ಕ್ಷೇತ್ರ ಸಮನ್ವಯಾಧಿಕಾರಿ ಸದಾಶಿವ ಗುಡಗುಂಡಿ, ಹಿಂದೂಳಿದ ಇಲಾಖೆಯ ಅಧಿಕಾರಿ ಸಂಗಮೇಶ ಗಡೇದ, ಸಿಡಿಪಿಒ ವಿ.ಎ,ಗಿರಿತಿಮ್ಮಣ್ಣನವರ, ಬಸ್ ಘಟಕ ವ್ಯವಸ್ಥಾಪಕ ಅರವಿಂದ ಭಜಂತ್ರಿ, ಶಿರಸ್ತೆದಾರರಾದ ಎಚ.ಎಂ.ಶಿವಣಗಿ, ಶ್ರವಣ ಮುಂಡೇವಾಡಿ, ಸಮಾಜದ ಮುಖಂಡರಾದ ರಾಮಣ್ಣ ಭಜಂತ್ರಿ, ಮಹಾಂತೇಶ ಭಜಂತ್ರಿ, ಮುತ್ತಪ್ಪ ಭಜಂತ್ರಿ, ಶಿಪುತ್ರಪ್ಪ ಭಜಂತ್ರಿ,ಶೇಕಪ್ಪ ಭಜಂತ್ರಿ, ಬಸವರಾಜ ಬೆಳಗಲ್ಲ, ಸಂಗಪ್ಪ ಭಜಂತ್ರಿ, ದುರ್ಗಪ್ಪ ಬೆಳಗಲ್ಲ ಸೇರಿದಂತೆ ಇತರರು ಇದ್ದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು