Mantralayam: Saptaratrotsava celebrations at Mantralaya

Mantralayam: ಮಂತ್ರಾಲಯದಲ್ಲಿ ಸಪ್ತರಾತ್ರೋತ್ಸವ ಸಡಗರ ಸಂಭ್ರಮ PHOTOS

Mantralayam: ಮಂತ್ರಾಲಯದಲ್ಲಿ ಸಪ್ತರಾತ್ರೋತ್ಸವ ಸಡಗರ ಸಂಭ್ರಮ PHOTOS

ರಾಯಚೂರು: ಮಂತ್ರಾಲಯದ (Mantralayam) ಶ್ರೀರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವದ ಸಪ್ತರಾತ್ರೋತ್ಸವಕ್ಕೆ ಶ್ರೀಮಠದಲ್ಲಿ ಅದ್ಧೂರಿ ಚಾಲನೆ ದೊರೆಯಿತು.

ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರು ರಾಯರ ಬೃಂದಾವನ ಕ್ಕೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ (Mantralayam) ಮಂಚಾಲಮ್ಮಗೆ ನಮಿಸಿ ಪ್ರಾಕಾರದ ಮುಖ್ಯದ್ವಾರದ ಮುಂದೆ ಸಕಲ ಧಾರ್ಮಿಕ ವಿಧಿ ವಿಧಾನದ ಮೂಲಕ ಗೋಪೂಜೆ, ಅಶ್ವಪೂಜೆ, ಒಂಟೆಗಳ ಪೂಜೆ ನೆರವೇರಿಸಿ ಭಗವಾ ಧ್ವಜಾರೋಹಣ ನೆರವೇರಿಸಿ ಸಪ್ತರಾತ್ರೋತ್ಸವಕ್ಕೆ ಮುನ್ನುಡಿ ಹಾಕಿದರು.

ಈಗಾಗಲೇ ಮಠದಲ್ಲಿ ಸೇವೆ ಕೈಗೊಳ್ಳಲು ನೂರಾರು ಸ್ವಯಂ ಸೇವಕರ ಭಕ್ತರ ದಂಡು ಸಹ ಆಗಮಿಸಿದ್ದು ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯ ನಿನಾದದ ನಡುವೆ ವೇದ ಮಂತ್ರಗಳೊಂದಿಗೆ ಚಂಡೆ ಮದ್ದಳೆ ಸೇರಿದಂತೆ ಮಂಗಳ ವಾದ್ಯಗಳ ನಿನಾದದಲ್ಲಿ ಚಿನ್ನ, ಬೆಳ್ಳಿ, ನವರತ್ನ ಖಚಿತ ರಥಗಳನ್ನು ಶೃಂಗರಿಸಿ ಸಿದ್ಧಪಡಿಸಿ ಪ್ರಹ್ಲಾದ ರಾಜರ ಉತ್ಸವಕ್ಕೆ ಸಕಲ ಸಿದ ಪೂರ್ಣಗೊಳಿಸಲಾಗಿದೆ.

ನಂತರ ಪ್ರಹ್ಲಾದರಾಜರ ಪಲ್ಲಕ್ಕಿ ಉತ್ಸವ ಮತ್ತು ಧ ಪೂಜೆ ನಡೆಯಿತು. ಇದಾದ ಬಳಿಕ ಬೃಂದಾವನದ ಪ್ರಾಂಗಣದಲ್ಲಿ ಪ್ರಹ್ಲಾದರಾಯರ ಚಿನ್ನದ ರಥೋತ್ಕ ಜರುಗಿತು. ಮಠದ ಮುಂಭಾಗದ ಲ್ಲಿರುವ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರ ಗಳಲ್ಲಿ ದಾಸವಾಣಿ, ನೃತ್ಯ ರೂಪಕಗಳು ಜರುಗಿದವು.

ಪ್ರತಿವರ್ಷ ಮಧ್ಯಾರಾಧನೆ ದಿನ ಬೆಳಿಗ್ಗೆ ತಿರುಪತಿ ತಿರುಮಲ ದೇವಸ್ಥಾನದಿಂದ ಆಗಮಿಸುವ ಶೇಷ ಈ ಬಾರಿ ಮುಂಚೆಯೇ ಆಗಮಿಸಿದ್ದಕ್ಕೆ ಯಾವುದೆ ವಿಶೇಷ ಕಾರಣವಿಲ್ಲ. ಮಧ್ಯಾರಾಧನೆ ದಿನ ಹೆಚ್ಚಿನ ಕೆಲಸಗಳು ಮತ್ತು ನೂಕುನುಗ್ಗಲು ಇರುವುದರಿಂದ ಮುಂಚೆಯೇ ಶೇಷ ವಸ್ತ್ರವನ್ನು ಟಿಟಿಡಿ ಕಳುಹಿಸಿದೆ ಎಂದು ಮಠದ ಮೂಲಗಳು ತಿಳಿಸಿವೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು