Crime news: Child killed in husband-wife fight..!

Crime: ಲವ್ ಮಾಡಲ್ಲ ಎಂದ ಅನ್ಯ ಕೋಮಿನ ಬಾಲಕಿ.. ಬೇಡಿನಿಂದ ಕೈ ಕೊಯ್ದ ಓಡಿದ ಭೂಪ..!

Crime: ಲವ್ ಮಾಡಲ್ಲ ಎಂದ ಅನ್ಯ ಕೋಮಿನ ಬಾಲಕಿ.. ಬೇಡಿನಿಂದ ಕೈ ಕೊಯ್ದ ಓಡಿದ ಭೂಪ..!

ಮಂಗಳೂರು: ಪ್ರೀತಿ ನಿರಾಕರಿಸಿದ ಅಪ್ರಾಪ್ತ ವಿದ್ಯಾರ್ಥಿನಿಗೆ ಅದೇ ಕಾಲೇಜಿನಲ್ಲಿ ಓದುತ್ತಿರುವ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಹರಿತವಾದ ಬ್ರೆಡ್‌ನಿಂದ ಕೊಯ್ದ ಪ್ರಕರಣ ಜಿಲ್ಲೆಯ ಪುತ್ತೂರಿನ ಕೊಂಬೆಟ್ಟುವಿ ನಲ್ಲಿರುವ ಪದವಿಪೂರ್ವ ಕಾಲೇಜು ಬಳಿ ಮಂಗಳವಾರ ಸಂಭವಿಸಿದೆ.

Join Our telegram: https://t.me/dcgkannada

ಪಿಯುಸಿ ವಿದ್ಯಾರ್ಥಿ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ವಿದ್ಯಾರ್ಥಿನಿ ಕಾಮರ್ಸ್ ವಿದ್ಯಾರ್ಥಿನಿಯಾಗಿದ್ದಾಳೆ. ಇಬ್ಬರು ಭಿನ್ನ ಕೋಮಿಗೆ ಸೇರಿದವರಾದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ತಲೆ ದೋರಿತ್ತು ಎಂದು ತಿಳಿದು ಬಂದಿದೆ.

ಪೊಲೀಸರು ಆಗಮಿಸಿ, ಪರಿಸ್ಥಿತಿ ತಿಳಿಗೊಳಿಸಿದರು. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿನಿ ನೀಡಿದ ಹೇಳಿಕೆಯಂತೆ ಪುತ್ತೂರು ಠಾಣೆ ಯಲ್ಲಿ ದೂರು ದಾಖಲಾಗಿದೆ.

‘ಮಂಗಳವಾರ ಬೆಳಗ್ಗೆ ಸುಮಾರು 8.45ಕ್ಕೆ ವಿದ್ಯಾರ್ಥಿ, ನನ್ನನ್ನು ನನ್ನನ್ನು ಫಾಲೋ ಮಾಡಿಕೊಂಡು ಬಂದ. ನನ್ನ ಬಳಿ ಬಂದು ನೀನು ಹೇಮಲತಾನ ಗೆಳತಿ ಅಲ್ವಾ?, ನಾನು ಹೇಮಲತಾಳನ್ನು ಲವ್ ಮಾಡಲ್ಲ, ನಿನ್ನ ಲವ್ ಮಾಡೇನೆ ಅಂದ. ನಾನು ಆತನ ಲವ್ ನಿರಾಕರಿಸಿದೆ. ಈ ವೇಳೆ, ಆತ ನನ್ನ ಕೈಗೆ ಇರಿದ. ನಾನು ಕೂಗಿಕೊಳ್ಳುತ್ತಿದ್ದಂತೆ ಓಡಿ ಹೋದ. ಯಾವುದರಲ್ಲಿ ಇರಿದ ಎಂಬುದು ಗೊತ್ತಾಗಿಲ್ಲ, ಬಹುಶಃ ಬೇಡ್‌ನಲ್ಲಿ ಇರಬಹುದು’ ಎಂದು ವಿದ್ಯಾರ್ಥಿನಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಇದನ್ನೂ ಓದಿ: Rain update: ಮಳೆಗೆ ನಿನ್ನೆ ಓರ್ವ ಬಲಿ.. ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ‌ ಸಾಧ್ಯತೆ

ಈ ಮಧ್ಯೆ, ಇದೊಂದು ಕೋಮುಗಲಭೆ ಸೃಷ್ಟಿಸುವ ಪೂರ್ವ ನಿಯೋಜಿತ ಕೃತ್ಯದಂತೆ ಕಂಡು ಬರುತ್ತಿದ್ದು, ಪ್ರಕರಣದ ಸತ್ಯಾಸತ್ಯತೆ ಕುರಿತು ತನಿಖೆಯಾಗಬೇಕು ಎಂದು ಹಿಂದೂ ಸಂಘಟನೆಗಳ ನಾಯಕರು ಒತ್ತಾಯಿಸಿದ್ದಾರೆ.

Latest News

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ ಸ್ಥಾನಕ್ಕೆ ಅಂತಿಮಗೊoಡಿತ್ತು.ಆದರೆ ಕೊನೆ ಗಳಿಗೆಯಲ್ಲಿ ಎಸ್.ಆರ್.ಪಾಟೀಲರ ಹೆಸರು ಘೋಷಣೆಯಾಯಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರ ಬೆಂಬಲಿಗರು ನಾಡಗೌಡರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸಿಎಂ ಕಚೇರಿಗೆ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು,ಬೆಂಬಲಿಗರನ್ನುದ್ದೇಶಿಸಿ ಸಿಎಂ ಡಿಕೆಶಿ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.ನಿಮ್ಮ ಆಸೆ,ವಿಚಾರ ನಾನು ಅರಿತಿದ್ದೇನೆ.ನಾಡಗೌಡರ ಬಗ್ಗೆ ಯಾರು