Crime news: Child killed in husband-wife fight..!

Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

Sad news: ಪತ್ನಿ ಅನುಮಾನಸ್ಪದ ಸಾವು.. ಪತಿ ಮನೆಗೆ ಬೆಂಕಿ ಹಚ್ಚಿದ ಹೆಂಡತಿ ಸಂಬಂಧಿಗಳು… ಆತ್ಮಹತ್ಯೆ ಮಾಡಿಕೊಂಡ ಗಂಡ!

ಮಂಡ್ಯ: ಮಂಡ್ಯದಲ್ಲಿ ಗೃಹಿಣಿ ಅನುಮಾಸ್ಪದ ಸಾವನ್ನಪ್ಪಿದ್ದು, ಸಿಟ್ಟಿಗೆದ್ದ ಸಂಬಂಧಿಕರು ಗಂಡನ ಮನೆಗೆ ಬೆಂಕಿ ಹಾಕಿರುವ ದುರ್ಘಟನೆ ಸಂಭವಿಸಿದೆ. (Sad news)

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ಗದ್ದೆ ಹೊಸೂರಿನಲ್ಲಿ ಈ ಘಟನೆ ನಡೆದಿದೆ. ಸ್ವಾತಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಗೃಹಿಣಿ ಎಂದು ಗುರುತಿಸಲಾಗಿದೆ. ಈ ನಡುವೆ ಸ್ವಾತಿ ಮನೆಗೆ ಸಂಬಂಧಿಕರು ಬೆಂಕಿಗೆ ಇಡುತ್ತಿದ್ದ ಹಾಗೇ ಗಂಡ ಮೋಹನ್‌ ಕೂಡ ಕರೆಗೆ ಹಾರಿ ಆತ್ಮಹತ್ಯೆ (Sad news) ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

Join Our Telegram: https://t.me/dcgkannada

ಸದ್ಯ, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

ಯುವಕನ ಮರ್ಮಾಂಗವನ್ನೇ ಕತ್ತರಿಸಿದ ತೃತೀಯ ಲಿಂಗಿಗಳು!

ಬೆಂಗಳೂರು: ಯುವಕನೊಬ್ಬನನ್ನು ತೃತೀಯಲಿಂಗಿಯಾಗಿ ಪರಿವರ್ತನೆಯಾಗುವಂತೆ ಒತ್ತಾಯಿಸಿ ಬಲವಂತವಾಗಿ ಆತನ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಹಿಂಸೆ ನೀಡಿದ ಆರೋಪದಲ್ಲಿ ಐವರು ತೃತೀಯ ಲಿಂಗಿಗಳ ವಿರುದ್ಧ ಪುಲಿಕೇಶಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿತ್ರಾ, ಅಶ್ವಿನಿ, ಕಾಜಲ್, ಪ್ರೀತಿ ಹಾಗೂ ಮುಗಿಲ ಎಂಬ ತೃತೀಯ ಲಿಂಗಿಗಳ ವಿರುದ್ಧ ಪೊಲೀಸರು ಎಫ್‌ಐಆ‌ರ್ ದಾಖಲಿಸಿ ಬಲೆ ಬೀಸಿದ್ದಾರೆ.

ಏನಿದು ಪ್ರಕರಣ?:

ದೂರುದಾರ ಯುವಕ 3 ವರ್ಷದ ಹಿಂದೆ ಅಂಬೇಡ್ಕರ್ ಕಾಲೇಜು ಬಳಿ ಟೀ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿಗಳು ಟೀ ಕುಡಿಯಲು ಆಗಾಗ ಅಂಗಡಿಗೆ ಬರುತ್ತಿದ್ದರು. ಈ ವೇಳೆ ಯುವಕನನ್ನು ಪರಿಚಯಿಸಿ ಕೊಂಡು, ನೀನು ನಮ್ಮ ಜತೆ ಬಂದರೆ ಒಳ್ಳೆಯ ಮನೆ ಹೆಣ್ಣಾದರೆ ಹೆಚ್ಚು ದುಡಿಯುವೆ ಎಂದು ಯುವಕನಿಗೆ ಒತ್ತಾಯ ಅದಕ್ಕೆ ಇಂಜೆಕ್ಷನ್ ನೀಡಿ ಶಸ್ತ್ರಚಿಕಿತ್ಸೆಯಲ್ಲಿ ಇರಿಸಿ ಸಂಪಾದನೆಗೆ ದಾರಿ ಮಾಡಿಕೊಡುವು ದಾಗಿ ಪುಸಲಾಯಿಸಿದ್ದಾರೆ. ಯುವಕ ನಾನು ಬರು ವುದಿಲ್ಲ ಎಂದರೂ ಬಲವಂತವಾಗಿ ಟ್ಯಾನರಿ ರಸ್ತೆಯ ಮನೆಯೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪೋಷಕರ ಕೊಲೆ ಮಾಡುವುದಾಗಿ ಬೆದರಿಕೆ:

ನೀನು ಭಿಕ್ಷಾಟನೆ ಮಾಡದಿದ್ದರೆ, ನಿನ್ನ ಮನೆಯವರನ್ನು ಕೊಲೆ ಮಾಡುವುದಾಗಿ ಯುವಕನನ್ನು ಬೆದರಿಸಿದ್ದಾರೆ. ಬಲವಂತವಾಗಿ 3 ವರ್ಷಗಳ ಕಾಲ ಯುವಕನಿಂದ ಭಿಕ್ಷಾಟನೆ ಮಾಡಿಸಿ ಹಣ ಪಡೆದಿದ್ದಾರೆ. ಕಳೆದ ಜು.17ರಂದು ನೀನು ಗಂಡಸಾಗಿ ರುವಾಗಲೇ ಪ್ರತಿ ದಿನ 2000 ರು. ದುಡಿದು ಕೊಡುತ್ತಿರುವೆ. ನೀನು ಹೆಣ್ಣಾದರೆ ಹೆಚ್ಚು ದುಡಿಯಬಹುದು ಎಂದಿದ್ದಾರೆ.

ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿದರು: ಬಳಿಕ ಆರೋಪಿಗಳು ಗಾಂಜಾ, ಮದ್ಯ ಸೇವಿಸಿ ಮಹಿಳೆ ಯೊಬ್ಬಳನ್ನು ಮನೆಗೆ ಕರೆಸಿಕೊಂಡು ಬಲವಂತವಾಗಿ ಯುವಕನಿಗೆ ಇಂಜೆಕ್ಷನ್ ನೀಡಿ ಪ್ರಜ್ಞೆ ತಪ್ಪಿಸಿದ್ದಾರೆ. ನಂತರ ಆತನ ಮರ್ಮಾಂಗ ಕತ್ತರಿಸಿದ್ದಾರೆ. ಆತ ಎಚ್ಚರಗೊಂಡಾಗ ಮರ್ಮಾಂಗದ ಬಳಿ ರಕ್ತಗಾಯ ವಾಗಿದ್ದು, ಪೈಪ್‌ವೊಂದನ್ನು ಅಳವಡಿಸಿರುವುದು ಕಂಡು ಬಂದಿದೆ. ಬಳಿಕ ಆರೋಪಿಗಳು ಯುವಕನನ್ನು ಆ.3ರ ವರೆಗೂ ಆ ಮನೆಯಲ್ಲೇ ಕೂಡಿ ಹಾಕಿ ಬಳಿಕ ಬೇರೆಡೆ ಕರೆದೊಯು ಪೂಜೆ ಮಾಡಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆ ಕೆಲಸಕ್ಕೆ ಒತ್ತಾಯ:

ಇನ್ನು ಮುಂದೆ ನೀನು ಭಿಕ್ಷಾಟನೆ ಮಾಡುವುದರ ಜತೆಗೆ ಲೈಂಗಿಕ ಕಾರ್ಯಕರ್ತೆಯಾಗಿ ಕೆಲಸ ಮಾಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಯುವಕ ಒಪ್ಪದಿದ್ದಾಗ 5 ಲಕ್ಷ ರು. ಕೊಡುವಂತೆ ಒತ್ತಾಯಿಸಿದ್ದಾರೆ. ಆರೋಪಿ ಗಳ ಹಿಂಸೆ ತಾಳಲಾರದೆ ತಪ್ಪಿಸಿಕೊಂಡುದೂರು ನೀಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Crime: ಲವ್ ಮಾಡಲ್ಲ ಎಂದ ಅನ್ಯ ಕೋಮಿನ ಬಾಲಕಿ.. ಬೇಡಿನಿಂದ ಕೈ ಕೊಯ್ದ ಓಡಿದ ಭೂಪ..!

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ