POP Ganesh: An artist family in making an eco-friendly Ganesha idol

POP Ganesh: ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ಚಿತ್ರಗಾರ ಕುಟುಂಬ

POP Ganesh: ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ಚಿತ್ರಗಾರ ಕುಟುಂಬ

ಲೇಖನ: ಹರೀಶ
ಪರಿಸರ ರಕ್ಷಣೆಗಾಗಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಎಂದು ಸರ್ಕಾರ ಹಾಗೂ ತಜ್ಞರು ಎಷ್ಟೇ ಹೇಳಿದರೂ ಮೂರ್ತಿಕಾರು ಮಾತ್ರ ಪರಿಸರಕ್ಕೆ ಹಾನಿಕಾರಕವಾಗಿರುವ ಪಿಒಪಿ ಗಣೇಶ (POP Ganesh) ಮೂರ್ತಿಗಳನ್ನ ತಯಾರು ಮಾಡುತ್ತಿದ್ದಾರೆ.

ಆದರೆ, ಇಲ್ಲೊಂದು ಕುಟುಂಬ ಮಾತ್ರ ಶತಮಾತ ಮಾನಗಳಿಂದಲೂ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆ ಮಾಡಿಕೊಂಡು ಬಂದಿದೆ.

Join Our Telegram: https://t.me/dcgkannada

ಹೌದು, ಗಣೇಶಪುರದ ಭಾರತ ನಗರದ ಸಂತೋಷ ಚಿತ್ರಗಾರ ಕುಟುಂಬ ಶತಮಾನಗಳಿಂದಲೂ ಮಣ್ಣಿನ ಗಣೇಶ ಮೂರ್ತಿ ನಿರ್ಮಾಣ ಮಾಡಿಕೊಂಡು ಬಂದಿದೆ. ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌(POP), ವಿವಿಧ ಬಗೆಯ ಗಣೇಶನ ಮೂರ್ತಿಗಳಿಗೆ ರಾಸಾಯನಿಕ ಬಣ್ಣಗಳನ್ನು ಲೇಪಿಸುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ. ಈ ಕಾರಣ ಇತ್ತೀಚಿನ ವರ್ಷಗಳಲ್ಲಿ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳತ್ತ ಒಲವು ಹೆಚ್ಚಿದೆ.

ಸಂಸ್ಥೆಗಳು, ಯುವಕರ ಸಂಘಗಳು ಸೇರಿ ಹಲವರು ಪರಿಸರ ಸ್ನೇಹಿ ಗಣೇಶ ತಯಾರಿಕರ ಬಳಿ ಬಂದು ಮಣ್ಣಿನ ಮೂರ್ತಿಗಳಿಗೆ ಬೇಡಿಕೆ ಇಡುತ್ತಿದ್ದಾರೆ ಎನ್ನುತ್ತಾರೆ ಗಣೇಶ ಮೂರ್ತಿ ತಯಾರಕ ಸಂತೋಷ ಚಿತ್ರಗಾರ.

ಪೂರ್ವಿಕರಿಂದ ಬಂದ ಕಲೆ:

ಇವರ ಪೂರ್ವಿಕರು ಮಣ್ಣಿನ ಗಣಪತಿ ಮೂರ್ತಿಯನ್ನೇ ಪೂಜಿಸುತ್ತಿದ್ದರು. ತಯಾರಿಸುತ್ತಿದ್ದರು. ಹೀಗಾಗಿ, ಸಂತೋಷ ಚಿತ್ರಗಾರ ಹಾಗೂ ಅವರ ಕುಟುಂಬದವರು ಸೇರಿ ಇದೀಗ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆ ಮಾಡುತ್ತಿದ್ದಾರೆ.

ಒಂದು ತಿಂಗಳ ಮುಂಚಿತವಾಗಿ ನಿಮಗೆ ಬೇಕಾದ ರೀತಿಯ ಗಣೇಶ ಮೂರ್ತಿ ಮಾಡಲು ಹೇಳಿದ್ರೆ ಅದೇ ತರಹದ ಗಣೇಶ ಮೂರ್ತಿ ಮಾಡಿಕೊಡುತ್ತಾರೆ.

ನಿವೃತ್ತ ಸೈನಿಕ:

ಸಂತೋಷ ಚಿತ್ರಗಾರ ಅವರು ದೇಶ ಸೇವೆ ಮಾಡಿ,ಇದೀಗ ನಿವೃತ್ತಿ ಹೊಂದಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ನಿರತರಾಗಿದ್ದಾರೆ. ಸೈನ್ಯದಲ್ಲಿ ಇದ್ದಾಗಲೂ ಗಣೇಶ ಮೂರ್ತಿ ಮಾಡಲು ರಜೆ ಹಾಕಿ ಬಂದು ಪರಿಸರ ಸ್ನೇಹಿ ಗಣೇಶ ನಿರ್ಮಾಣ ಮಾಡುತ್ತಿದ್ದರು. ಇವರು ಡ್ರಾಯಿಂಗ್ ಕೋರ್ಸ್ ಹಾಗೂ ಮೂರ್ತಿ ತಯಾರಿಕೆ ಕೋರ್ಸ್ ಮುಗಿಸಿದ್ದಾರೆ. ಹೀಗಾಗಿ ಇವರಿಂದ ಸುಂದರ ಮೂರ್ತಿ ನಿರ್ಮಾಣವಾಗುತ್ತಿವೆ.

ಪಿಒಪಿಯಿಂದ ಜಲಚಲರಕ್ಕೆ ಕಂಟಕ:

ಪಿಒಪಿ ಬಣ್ಣದ ಗಣಪತಿ ಮೂರ್ತಿಗಳನ್ನು ಕೆರೆ, ಬಾವಿಗಳಿಗೆ ಬಿಡುವುದರಿಂದ ಅಲ್ಲಿನ ನೀರು ಕಲುಷಿತಗೊಳ್ಳುತ್ತದೆ. ಜಲಚರಗಳು ರಾಸಾಯನಿಕ ಬಣ್ಣದ ನೀರನ್ನು ಕುಡಿಯುವುದರಿಂದ ಪ್ರಾಣ ಕಳೆದುಕೊಳ್ಳುತ್ತವೆ. ಇದಷ್ಟೇ ಅಲ್ಲದೇ ಪಿಒಪಿ ಗಣೇಶ ಮೂರ್ತಿಗಳು ಕರಗದೇ ಹಾಗೇ ಉಳಿದು ನೀರಿ ಸೆಲೆ ನಾಶವಾಗಿತ್ತದೆ. ಹೀಗಾಗಿ ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ.

ನಾನು ಹಾಗೂ ನನ್ನ ಕುಟುಂಬ ಅನೇಕ ವರ್ಷಗಳಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿ ನಿರ್ಮಾಣ ಮಾಡುತ್ತಿದ್ದೇವೆ. ನಮ್ಮ ಪೂರ್ವಜರು ಮಣ್ಣಿನ ಗಣೇಶ ತಯಾರಿ ಮಾಡುತ್ತಿದ್ದರು. ಇತ್ತೀಚಿಗೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿದೆ. ಪರಿಸರ ಸ್ನೇಹಿ ಗಣೇಶ ತಯಾರಿ ತೃಪ್ತಿ ನೀಡಿದೆ ಎನ್ನುತ್ತಾರೆ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಕರ ಚಿತ್ರಕಾರ ಸಂತೋಷ.

ಇದನ್ನೂ ಓದಿ: ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ