Koppal: The bull going around the temple every day.. People are surprised

Koppal: ಪ್ರತಿದಿನ ದೇವಸ್ಥಾನದ ಪ್ರದಕ್ಷಿಣೆ ಹಾಕುತ್ತಿರುವ ಗೂಳಿ.. ಜನರಲ್ಲಿ ಅಚ್ಚರಿ! (ವಿಡಿಯೋ ನೋಡಿ)

Koppal: ಪ್ರತಿದಿನ ದೇವಸ್ಥಾನದ ಪ್ರದಕ್ಷಿಣೆ ಹಾಕುತ್ತಿರುವ ಗೂಳಿ.. ಜನರಲ್ಲಿ ಅಚ್ಚರಿ! (ವಿಡಿಯೋ ನೋಡಿ)

ಕೊಪ್ಪಳ: ಗೂಳಿಯೊಂದು ಪ್ರತಿ ದಿನ ದೇವಾಲಯದ ಪ್ರದಕ್ಷಿಣೆ ಹಾಕುವ ಮೂಲಕ ಗ್ರಾಮಸ್ಥರ ಅಚ್ಚರಿಗೆ ಕಾರಣವಾಗಿದೆ.

ಹೌದು, ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಲ್ಲಿರುವ ಯರಡೋಣಾ ಗ್ರಾಮದಲ್ಲಿರುವ ಶ್ರೀ ದ್ಯಾವಮ್ಮ ದೇವಿ ದೇವಸ್ಥಾನದಲ್ಲಿ ಗೂಳಿಯೊಂದು ಕಳೆದ ನಾಲ್ಕು ದಿನಗಳಿಂದ ಪ್ರತಿದಿನ ರಾತ್ರಿ ಗುಡಿಯ ಸುತ್ತಲೂ ಪ್ರದಕ್ಷಿಣೆ ಹಾಕುತ್ತಿದೆ. ಇದನ್ನು ಕಂಡ ಗ್ರಾಮಸ್ಥರು ಆಶ್ಚರ್ಯಗೊಂಡಿದ್ದಾರೆ.

Join Out Telegram: https://t.me/dcgkannada

ಈ ಗೂಳಿ ಗ್ರಾಮದ ನಿವಾಸಿಗಳು ಸಾಕಿದ್ದಲ್ಲ. ಊರವರು ಹೇಳುವ ಪ್ರಕಾರ ಗ್ರಾಮದ ಆರಾಧ್ಯ ದೈವ ಶ್ರೀ ಮುರಡಬಸವೇಶ್ವರ ದೇವಸ್ಥಾನಕ್ಕೆ ಬಿಟ್ಟಿರುವ ಗೂಳಿಯಾಗಿದೆ. ಇದು ಪ್ರದಕ್ಷಿಣೆ ಹಾಕುಬ ಮೂಲಕ ಗ್ರಾಮ ದೇವತೆ ಗೆ ಭಕ್ತಿ ಅರ್ಪಿಸುತ್ತಿದೆ ಎನ್ನುತ್ತಾರೆ ಸ್ಥಳೀಯರು.

ಉತ್ತರ ಕರ್ನಾಟಕದಲ್ಲಿ ಗೂಳಿಗಳನ್ನು ದೇವರಿಗೆ ಬಿಡುವ ಪದ್ಧತಿ ಈಗಲೂ ಜಾರಿಯಲ್ಲಿದೆ. ಹಾಗೆ ದೇವರಿಗೆ ಬಿಟ್ಟ ಗೂಳಿಗಳ ಯೋಗಕ್ಷೇಮ ಆಯಾ ಊರವರು ನೋಡಿಕೊಳ್ಳುತ್ತಾರೆ.

ಇದನ್ನೂ ಓದಿ: Vijay: ಖ್ಯಾತ ನಟ ರಾಜಕೀಯಕ್ಕೆ‌ ಎಂಟ್ರಿ.. ಸ್ವಂತ ಪಕ್ಷದ ಧ್ವಜ, ಚಿಹ್ನೆ ಅನಾವರಣ.. (ವಿಡಿಯೋ ನೋಡಿ)

ಯರಡೋಣಾ ಗ್ರಾಮದಲ್ಲಿ ನಿನ್ನೆ ಊರಲ್ಲಿ ಜಿಟಿಜಿಟಿ ಮಳೆಯಾಗುತ್ತಿದ್ದರೆ, ಗೂಳಿ ಶ್ರೀ ದ್ಯಾವಮ್ಮ ದೇವಿ ದೇವಸ್ಥಾನದಲ್ಲಿ ಬರೋಬ್ಬರಿ 35 ಸುತ್ತುಗಳನ್ನು ಹಾಕಿದೆಯಂತೆ. ಇದು ಗ್ರಾಮದಲ್ಲಿ ದೊಡ್ಡ ಸುದ್ದಿಯಾಗಿ, ಸ್ಥಳೀಯರು ಗುಂಪು ಗುಂಪಾಗಿ ಬಂದು ಗೂಳಿಯನ್ನು ನೋಡಲು ಬರುತ್ತಿದ್ದಾರೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ