Muddebihal: Prize distribution to state level quiz competition winners

Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣ ಗುರುವಿನ 170ನೇ ಜಯಂತೋತ್ಸವದ ಅಂಗವಾಗಿ ತಾಲ್ಲೂಕಿನ ರೂಢಗಿಯಲ್ಲಿ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Join Our Telegram: https://t.me/dcgkannada

ಸ್ಪರ್ಧೆಯಲ್ಲಿ 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಪ್ರಥಮ ಸ್ಥಾನ ಮೈಲೇಶ್ವರದ ಬ್ರಿಲಿಯಂಟ್ ಶಾಲೆ,ದ್ವಿತೀಯ ಸ್ಥಾನ ಯರಝರಿ ಶಾಲೆ,ಮೂರನೇ ಸ್ಥಾನ ಅರಸನಾಳ ಶಾಲೆ ಮಕ್ಕಳು ಪಡೆದುಕೊಂಡರು.

ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಪಾಂಡು ಈಳಗೇರ ಮಾತನಾಡಿ, ಜಯಂತೋತ್ಸವ ಅಂದರೆ ಹಲವು ಯುವಕರಲ್ಲಿ ಮೊದಲು ಬರುವುದೆಂದರೆ ಡಿಜೆ ಹಚ್ಚಿ ಕುಣಿದು ಕುಪ್ಪಳಿಸುವುದೇ ಆಚರಣೆ ಎಂಬ ಭಾವನೆ ಇದೆ.ಅದರಲ್ಲಿ ವಿದ್ಯಾರ್ಥಿಗಳ ಜ್ಞಾನ ಬೆಳೆಸುವ ಕಾರ್ಯಕ್ರಮಗಳ ಸಂಘಟನೆ ಶ್ಲಾಘನೀಯ ಎಂದರು.

ರಸಪ್ರಶ್ನೆ ಕಾರ್ಯಕ್ರಮವನ್ನು ರೂಢಗಿ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರಾದ ಬಿ.ಎಸ್. ಚಲವಾದಿ, ಶಿವಾನಂದ ಬೇಲಾಳ, ಟಿ.ಪಿ.ಮುತ್ತಿನ ಮತ್ತು ಶಿಕ್ಷಕ ವೃಂದದವರು ನಡೆಸಿಕೊಟ್ಟರು.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಗ್ರಾಪಂ ಅಧ್ಯಕ್ಷರಾದ ಬಸವರಾಜ ಬೆಲ್ಲದ, ಎಸ್ಡಿಎಂಸಿ ಅಧ್ಯಕ್ಷರಾದ ಅಶೋಕ ಮೆಣಸಿನಕಾಯಿ, ಶ್ರೀಧರ್ ದೊಡಮನಿ, ನಾರಾಯಣ ಗುರು ಯುವಕ ಸಂಘದ ಅಧ್ಯಕ್ಷರಾದ ಮುಕುಂದ ಈಳಗೇರ, ಕಾರ್ಯದರ್ಶಿ ಪ್ರಕಾಶ ಕುಂದರಗಿ, ಶಿವಾನಂದ ಈಳಗೇರ, ಈಶ್ವರ ಈಳಗೇರ, ಅಶೋಕ ಕುಂದರಗಿ, ಬಸವರಾಜ ಕುಂದರಗಿ, ಬಸವರಾಜ ಈಳಗೇರ, ಯಮನೇಶ ಈಳಗೇರ, ಶಿವಾನಂದ ಕೋರಿ,ಸಂಗಮೇಶ ಹರಿವಾಳ,ಮುದಕಪ್ಪ ಕುಂದರಗಿ, ನಿಂಗು ಕೊಲ್ಕಾರ,ಸಂಜು ಚವ್ಹಾಣ, ದಸ್ತಗೀರ ಮಾಳುರ, ಎಸ್.ಪಿ.ಸೇವಾಲಾಲ್, ಶ್ರೀಶೈಲ ಈಳಗೇರ ಮೊದಲಾದವರು ಇದ್ದರು.

Latest News

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ ಸ್ಥಾನಕ್ಕೆ ಅಂತಿಮಗೊoಡಿತ್ತು.ಆದರೆ ಕೊನೆ ಗಳಿಗೆಯಲ್ಲಿ ಎಸ್.ಆರ್.ಪಾಟೀಲರ ಹೆಸರು ಘೋಷಣೆಯಾಯಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರ ಬೆಂಬಲಿಗರು ನಾಡಗೌಡರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸಿಎಂ ಕಚೇರಿಗೆ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು,ಬೆಂಬಲಿಗರನ್ನುದ್ದೇಶಿಸಿ ಸಿಎಂ ಡಿಕೆಶಿ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.ನಿಮ್ಮ ಆಸೆ,ವಿಚಾರ ನಾನು ಅರಿತಿದ್ದೇನೆ.ನಾಡಗೌಡರ ಬಗ್ಗೆ ಯಾರು