Festival: Hunagunda Sangameshwara fair on September 2

Festival: ಸೆ.2 ರಂದು ಹುನಗುಂದ ಸಂಗಮೇಶ್ವರ ಜಾತ್ರೆ.. ಶಾಂತಿ ಸಭೆಯಲ್ಲಿ PSI ಹೇಳಿದ್ದೇನು?

Festival: ಸೆ.2 ರಂದು ಹುನಗುಂದ ಸಂಗಮೇಶ್ವರ ಜಾತ್ರೆ.. ಶಾಂತಿ ಸಭೆಯಲ್ಲಿ PSI ಹೇಳಿದ್ದೇನು?

ಹುನಗುಂದ: ಸೆ.2 ರಂದು ನಡೆಯಲಿರುವ ಶ್ರೀ ಸಂಗಮೇಶ್ವರ ಜಾತ್ರೆಯಲ್ಲಿ ಯಾವುದೆ ಅಹಿತಕರ ಘಟನೆ ನಡೆಯದಂತೆ ಪಟ್ಟಣದ ಹಿರಿಯರು, ಯುವಕರು ಯಶಸ್ವಿಯಾಗಿ ಜಾತ್ರೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಹುನಗುಂದ ಪಿಎಸ್‌ಐ ಚನ್ನಯ್ಯ ದೇವೂರ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವದ ಮುನ್ನೆಚ್ಚರಿಕೆಯಾಗಿ ಮಂಗಳವಾರ ಕರೆದ ಪೂರ್ವಭಾವಿ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವದ ಮಹಾ ರಥೋತ್ಸವ ಸೇರಿದಂತೆ ದೇವಸ್ಥಾನದ ಎಲ್ಲ ಧಾರ್ಮಿಕ ಕಾರ್ಯಕ್ರಮಗಳು ಪ್ರತಿ ವರ್ಷಕ್ಕಿಂತ ಒಂದು ಗಂಟೆ ಮುಂಚಿತವಾಗಿ ನಡೆಯಲಿವೆ.

ರಾಜ್ಯದ ಕೆಲವು ಕಡೆಗಳಲ್ಲಿ ಕಿಡಿಗೇಡಿಗಳಿಂದ ಅತಾಚುರ್ಯತೆಯಿಂದ ಅಹಿತಕರ ಘಟನೆಗಳು ನಡೆಯುತ್ತಿವೆ. ಭಕ್ತರಿಗೆ ತೊಂದರೆ ಯಾಗದಂತೆ ಹೆಚ್ಚಿನ ಪೋಲಿಸ್ ಸಿಬ್ಬಂದಿಗಳನ್ನು ಹಾಕಿ ಪ್ರಮುಖ ಕಡೆಗಳಲ್ಲಿ ಸಿಸಿ ಟಿವಿ ಅಳವಡಿಸಿ ಇಲಾಖೆ ಕಟ್ಟೆಚ್ಚರ ವಹಿಸುತ್ತಿದೆ. ಜಾತ್ರೆಯ ಯಶಸ್ವಿಗೆ ಎಲ್ಲರೂ ಕೈ ಜೋಡಿಸಬೇಕೆಂದು ತಿಳಿಸಿದರು.

ದೇವಸ್ಥಾನ ಕಮೀಟಿ ಅಧ್ಯಕ್ಷ ಶೇಖರಪ್ಪ ಬಾದವಾಡಗಿ ಮಾತನಾಡಿದರು.

ಮುಖಂಡ ಮಹಾಂತೇಶ ಅವಾರಿ, ರವಿ ಹುಚನೂರ, ಮಹೇಶ ಬೆಳ್ಳಿಹಾಳ, ಜಬ್ಬಾರ ಕಲಬುರ್ಗಿ, ರಾಮನಗೌಡ ಬೆಳ್ಳಿಹಾಳ ಮಾತನಾಡಿದರು. ಹನಮಂತಪ್ಪ ನಕನಡೋಣ , ಮಲ್ಲು ಚೂರಿ, ಗಿರಿಮಲ್ಲಪ್ಪ ಹಳಪೇಟಿ, ಶಾಂತಪ್ಪ ಹೊಸಮನಿ, ಮಹಾಂತೇಶ ಮುಕ್ಕಣ್ಣವರ, ಮಲ್ಲು ಅಂಟರತಾನಿ, ಈಶಪ್ಪ ಹವಾಲ್ದಾರ, ಮುನ್ನಾ ಭಾಗವಾನ, ದಾನಪ್ಪ ಕೆಂದೂರ ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ