Collection of money in Kagwad Government Hospital?

ಸರ್ಕಾರಿ ಆಸ್ಪತ್ರೆಯಲ್ಲಿ ಹಣ ವಸೂಲಿ? ಶಾಸಕರೇ ಎಲ್ಲಿ ಇದ್ದಿರಿ? ಒಮ್ಮೆಯಾದ್ರೂ ಕಣ್ಣು ತೆರೆದು ಈ‌ ವಿಡಿಯೋ ನೋಡಿ!

ಸರ್ಕಾರಿ ಆಸ್ಪತ್ರೆಯಲ್ಲಿ ಹಣ ವಸೂಲಿ? ಶಾಸಕರೇ ಎಲ್ಲಿ ಇದ್ದಿರಿ? ಒಮ್ಮೆಯಾದ್ರೂ ಕಣ್ಣು ತೆರೆದು ಈ‌ ವಿಡಿಯೋ ನೋಡಿ!

Ad
Ad

ಬೆಳಗಾವಿ : ವೈದ್ಯೋ ನಾರಾಯಣೋ ಹರಿ’ ಎಂಬ ಮಾತು ಈಗಲೂ ಪ್ರಚಲಿತದಲ್ಲಿದೆ. ಸಾಕಷ್ಟು ಪ್ರಸಂಗಗಳಲ್ಲಿ ವೈದ್ಯರು ಅನೇಕರಿಗೆ ಪುನರ್ಜನ್ಮ ನೀಡಿದ್ದಾರೆ. ಎಷ್ಟೋ ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ.

Ad
Ad

Join Our telegram: https://t.me/dcgkannada

ಆದರೆ, ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದ ಆಸ್ಪತ್ರೆಯಲ್ಲಿ ಇದಕ್ಕೆ ತದ್ವಿರುದ್ಧವಾಗಿ ವ್ಯವಸ್ಥೆ ಕಾಣುತ್ತಿದೆ. ಶಾಸಕರು ನೋಡ್ಲೆಬೇಕಾದ ಸ್ಟೋರಿ ಇದು ಉಚಿತ ಚಿಕಿತ್ಸೆಗೆ ಇಲ್ಲಿ ಹಣ ನೀಡುವುದು ಕಡ್ಡಾಯವಾಗಿದೆ.

ರಾಜ್ಯ ಸರ್ಕಾರ ಬಡವರ ಹಿತ ರಕ್ಷಣೆಗಾಗಿ ಉಚಿತ ಶಿಕ್ಷಣ, ಆರೋಗ್ಯ ಹಲವು ಯೋಜನೆಗಳನ್ನ ಜಾರಿಗೆ ತಂದರೂ ಕೆಲ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಬಡವರಿಗೆ ತಲುಪಲು ವಿಳಂಬವಾಗುತ್ತಿವೆ. ಅದರಲ್ಲೂ ಕೆಲ ಆಸ್ಪತ್ರೆಗಳು ಹಣ ಲೂಟಿ ಮಾಡುವುದನ್ನ ಉದ್ಯೋಗ ಮಾಡಿಕೊಂಡಿವೆ.

ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದ ಸಾರ್ವಜನಿಕ ಅಸ್ಪತ್ರೆಯಲ್ಲಿ ಸಲಾಯನ್ ಹಾಗೂ ಔಷದೋಪಚಾರಕ್ಕೆ ಹಣ ಸಂದಾಯಮಾಡಬೇಕಾಗುತ್ತದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಪ್ರತಿ ಸಲಾಯಿನ್ ಗೆ ನೂರು ರೂಪಾಯಿ ಚಾರ್ಜ್ ಮಾಡುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಮೇಲಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500