Actor Darshan: The start of 'Karia' in Karnataka

Actor Darshan: ಕರ್ನಾಟಕದಲ್ಲಿ ‘ಕರಿಯ’ನ ಆರ್ಭಟ ಆರಂಭ.. ದರ್ಶನ್ ಅಭಿಮಾನಿಗಳಿಗೆ ಹಬ್ಬದೂಟ..! (ವಿಡಿಯೋ ನೋಡಿ)

Actor Darshan: ಕರ್ನಾಟಕದಲ್ಲಿ ‘ಕರಿಯ’ನ ಆರ್ಭಟ ಆರಂಭ.. ದರ್ಶನ್ ಅಭಿಮಾನಿಗಳಿಗೆ ಹಬ್ಬದೂಟ..! (ವಿಡಿಯೋ ನೋಡಿ)

ಬೆಂಗಳೂರು: ನಟ ದರ್ಶನ್ ತೂಗುದೀಪ್ (Actor Darshana) ಅವರು ಚಿತ್ರದುರ್ಗದ ‌ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ಸಮಯದಲ್ಲಿ ಇಡೀ ಕರ್ನಾಟಕದ ಥಿಯೇಟರ್ಸ್ ಶೇಕ್ ಆಗುವಂತೆ ಅವರು ಅಭಿಯಾನದ ‘ಕರಿಯ’ ಭರ್ಜರಿಯಾಗಿ ರೀ ರಿಲೀಸ್ ಆಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ದರ್ಶನ್ ತೂಗುದೀಪ್ (Actor Darshana) ಅವರ ಅಭಿಮಾನಿಗಳಿಗೆ ಇದೀಗ ಹೊಸ ಹಬ್ಬ ಶುರುವಾಗಿದೆ. ಯಾಕೆ ಅಂದ್ರೆ ಕನ್ನಡ ಸಿನಿಮಾ ರಂಗದ ಇತಿಹಾಸದಲ್ಲೇ ಹೊಸ ದಾಖಲೆ ಬರೆದು, ಕನ್ನಡ ಮನಸ್ಸುಗಳ ಎದೆಯಲ್ಲಿ ಎಂದೆಂದಿಗೂ ಹಸಿರಾಗಿ ಉಳಿದಿರುವ ‘ಕರಿಯ’ ಸಿನಿಮಾ ಇದೀಗ ಅದ್ಧೂರಿಯಾಗಿ ರೀ-ರಿಲೀಸ್ ಆಗಿದೆ.

ದರ್ಶನ್ ನ್ಯಾಯಾಂಗ ಬಂಧನದಲ್ಲಿ ಇದ್ದಾಗಲೂ ಅಭಿಮಾನಿಗಳ ಕ್ರೇಸ್ ಮಾತ್ರ ಕಡಿಮೆಯಾಗಿಲ್ಲ. ಚಿತ್ರಮಂದಿರಗಳ ಬಳಿ ದರ್ಶನ್ ಕಟೌಟ್ ನಿಲ್ಲಿಸಿ, ಹಾರ, ಪಟಾಕಿ ಸಿಡಿಸಿ ‘ಕರಿಯ’ನಿಗೆ ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ.

2003ರ ಜನವರಿ ತಿಂಗಳಲ್ಲಿ ಕರಿಯ ಸಿನಿಮಾ ಮೊದಲ ಬಾರಿ ಬಿಡುಗಡೆ ಆಗಿತ್ತು. ಖ್ಯಾತ ನಿರ್ದೇಶಕ ಪ್ರೇಮ್ ಅವರ ಮೊದಲ ಸಿನಿಮಾ ಇದಾಗಿತ್ತು. ದರ್ಶನ್​ ಅವರಿಗೆ ನಾಯಕನಾಗಿ ಇದು ಐದನೇ ಸಿನಿಮಾ ಹಾಗೂ ಮೊದಲ ಬಲು ದೊಡ್ಡ ವಿಜಯ ತಂದುಕೊಟ್ಟ ಸಿನಿಮಾ ಆಗಿತ್ತು.

ಇದನ್ನೂ ಓದಿ: Fake doctors: ನಕಲಿ ವೈದ್ಯರ ಪಟ್ಟಿ ರೆಡಿ.. FIR ದಾಖಲಿಸಲು ಸಿದ್ಧತೆ.. ಹೆಚ್ಚಿದ ನಕಲಿ ವೈದ್ಯರ ಎದೆ ಬಡಿತ!

ಆಗಿನ ಕಾಲಕ್ಕೆ ಈ ಸಿನಿಮಾ 700 ದಿನಗಳ ಪ್ರದರ್ಶನ ಕಂಡಿತ್ತು. ಮೆಜೆಸ್ಟಿಕ್ ಚಿತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ದರ್ಶನ್ ಅವರಿಗೆ ಕರಿಯ ರೌಡಿಸಂ ಸಿನಿಮಾಗಳ ಬ್ರ್ಯಾಂಡ್ ಅಂಬಾಸಿಡರ್ ಮಾಡಿಬಿಟ್ಟಿತ್ತು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600