Gurumahanth swamiji: Sattur Rajendra Guru who received Akshara Manath at the age of 12

Gurumahanth swamiji: 12ನೇ‌ ವಯಸ್ಸಿನಲ್ಲಿಯೇ ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು: ಗುರು ಮಹಾಂತ ಸ್ವಾಮೀಜಿ

Gurumahanth swamiji: 12ನೇ‌ ವಯಸ್ಸಿನಲ್ಲಿಯೇ ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು: ಗುರು ಮಹಾಂತ ಸ್ವಾಮೀಜಿ

ಹುನಗುಂದ: ಅಕ್ಷರ ಹಣತೆ ಹಚ್ಚಿದ ಸುತ್ತೂರು ರಾಜೇಂದ್ರ ಗುರುಗಳು ತಮ್ಮ 12 ನೇ ವಯಸ್ಸಿನಲ್ಲಿ ಉತ್ತರಾಧಿಕಾರಿಗಳಾಗಿ ಇಂದು ಮೈಸೂರು ಜಿಲ್ಲೆ ಮಾತ್ರವಲ್ಲದೇ ನಾಡಿನ ಬಡ ಮಕ್ಕಳಿಗೆ ಅನ್ನ, ವಸತಿ ನೀಡಿ ಅಕ್ಷರ ಹಣತೆ ಹಚ್ಚಿದ ಕೀರ್ತಿ ರಾಜೇಂದ್ರ ಸ್ವಾಮಿಗಳಿಗೆ ಸಲ್ಲುತ್ತದೆ ಎಂದು ಚಿತ್ತರಗಿ ಸಂಸ್ಥಾನಮಠ ಇಲಕಲ್‌ನ ಗುರು ಮಹಾಂತ ಸ್ವಾಮಿಗಳು ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಪಟ್ಟಣದ ಶರಣ ಮಲ್ಲಣ್ಣ ಲೆಕ್ಕಿಹಾಳ ಅವರ ಮನೆಯಲ್ಲಿ ತಾಲೂಕಾ ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆಯ ಸಹಯೋಗದಲ್ಲಿ ಗುರವಾರ ನಡೆದ ಸುತ್ತೂರ ರಾಜೇಂದ್ರ ಸ್ವಾಮಿಗಳ 109 ನೇ ಜನ್ಮ ದಿನೋತ್ಸವ ಹಾಗೂ 24ನೇ ಮನೆ ಮನಗಳಿಗೆ ವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜೇಂದ್ರ ಗುರುಗಳ ಜನ್ಮದಿನ ವನ್ನು ವಚನ ದಿನ ಎಂದು ಆಚರಸುತ್ತಿರುವದು ಬಸವಾದಿ ಶರಣರ ವಚನಗಳನ್ನು ನಾಡಿನ ಜನತೆಗೆ ತಲುಪಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ ಕಾರ್ಯ ಎಂದರು.

ಸಭೆಯಲ್ಲಿ ಅನುಭಾವ ನುಡಿಗಳನ್ನಾಡಿದ ವಿಜಯಪುರ ಜ್ಞಾನ ಯೋಗಾಶ್ರಮದ ಸಂಗಮೇಶ್ವರ ಸ್ವಾಮಿಗಳು ರಾಜೇಂದ್ರ ಗುರುಗಳ ಅಕ್ಷರ ದಾಸೋಹ,ಅನ್ನ ದಾಸೋಹ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಅಕ್ಷರ ಕ್ರಾಂತಿಯ ಹರಿಕಾರರಾಗಿ
ಕಾರ್ಯ ಮಾಡಿದರು ಎಂದರು.

ಶರಣ ಸಾಯಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಎಸ್.ಎನ್. ಹಾದಿಮನಿ ಮಾತನಾಡಿ ರಾಜೇಂದ್ರ ಸ್ವಾಮಿಗಳು ಚಿಕ್ಕ ವಯಸ್ಸಿನಲ್ಲೇ ಸುತ್ತೂರ ಸಂಸ್ಥೆಯ ಬೆಳವಣಿಗೆ ಮಾಡುವ ಮೂಲಕ ಇಂದು ಈ ಸಂಸ್ಥೆ ಜಗತ್ತಿನ ಹಾಗೂ ದೇಶದ ವಿವಿಧ ಭಾಗಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸವ ಮೂಲಕ ಅಕ್ಷರ ಕಾಯಕದ ಗುರುಗಳು ಎಂದು ಕರೆಸಿಕೊಂಡಿದ್ದಾರೆ ಎಂದರು.

ಶಿರೂರಿನ ಬಸವಲಿಂಗ ಸ್ವಾಮಿಗಳು ಮಾತನಾಡಿದರು.

ಸಭೆಯಲ್ಲಿ ಭಕ್ತಿಸೇವೆ ಮಾಡಿದ ಶರಣ ಮಲ್ಲಣ್ಣ ಲೆಕ್ಕಿಹಾಳ ದಂಪತಿಗಳನ್ನು ಗೌರವಿಸಿದರು.

ಸಭೆಯ ಪ್ರಾರಂಭದಲ್ಲಿ ಫ್ರಭುದೇವ ಮಾಲಗಿತ್ತಿಮಠ ವಚನ ಪ್ರಾರ್ಥನೆ ಮಾಡಿ ಕಾರ್ಯಕ್ರಮ ಕೊನೆಯಲ್ಲಿ ಶರಣು ಸಮರ್ಪಿಸಿದರು.

ಇದನ್ನೂ ಓದಿ: ನಾಲ್ಕು ತಿಂಗಳಲ್ಲಿ ಮೋದಿ ಸರ್ಕಾರ ಪತನ.. 15 ವರ್ಷ ರಾಹುಲ್ ಗೆ ಅಧಿಕಾರ..! ಸ್ಫೋಟಕ ಬಾಂಬ್ ಸಿಡಿಸಿದ ಸಚಿವ

ಎಂ. ಎನ್ ತೆನಿಹಳ್ಳಿ,ಸಂಗಣ್ಣ ನಾಗರಾಳ, ಎಸ್.ಆರ್.ಕಡಿವಾಲ್, ಎಸ್.ಎಂ.ಕೊಪ್ಪರದ ಲೆಕ್ಕಿಹಾಳ ಬಂಧುಗಳು ಉಪಸ್ಥಿತರಿದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು