Astrology: ಈ ರಾಶಿಯವರ ಮೇಲೆ ಇಂದು ಗ್ರಹಗತಿಗಳ ಧನಾತ್ಮಕ ಪ್ರಭಾವ

Astrology: ಈ ರಾಶಿಯವರ ಮೇಲೆ ಇಂದು ಗ್ರಹಗತಿಗಳ ಧನಾತ್ಮಕ ಪ್ರಭಾವ

ಮೇಷ ರಾಶಿ: ಅತಿಯಾದ ಹಠ ಒಳ್ಳೆಯದಲ್ಲ.ಒತ್ತಡಗಳಿಗೆ ಮಣಿಯುವ ಸನ್ನಿವೇಶಗಳು ಎದುರಾಗಬಹುದು. ಕುಟುಂಬದ ಸಮಸ್ಯೆಗಳು ಉಲ್ಭಣಗೊಳ್ಳ ಬಹುದು.ಪರಿಸ್ಥಿತಿ ಎದುರಿಸಲು ಸಿದ್ಧರಾಗಿ.(ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು. Astrology)

ಇನ್ನಷ್ಟು ಸುದ್ದಿಗಳಿಗಾಗಿ ‌ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ವೃಷಭ ರಾಶಿ: ಹಣದ ಕೊರತೆಯು ಇಂದು ಕುಟುಂಬದಲ್ಲಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗ ಬಹುದು. ಇಂತಹ ಪರಿಸ್ಥಿತಿಯಲ್ಲಿ ಇತರ ಕುಟುಂಬ ಸದಸ್ಯರೊಂದಿಗೆ ಮಾತನಾಡುವ ಮೊದಲು ಚೆನ್ನಾಗಿ ಯೋಚಿಸಿ ಮತ್ತು ಅವರಿಂದ ಸಲಹೆ ಪಡೆಯಿರಿ.(ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಈ ದಿನ ನಿಮ್ಮ ಜೀವನವನ್ನು ಹೆಚ್ಚು ಉತ್ಕೃಷ್ಟಗೊಳಿಸಿ. ಚಿಂತೆಯನ್ನು ಮಾಡಬೇಡಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳು ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. ಅನಾರೋಗ್ಯ ಕಾಣಿಸಿ ಕೊಳ್ಳಬಹುದು. ಆರೋಗ್ಯದ ಕಡೆ ಗಮನ ನೀಡಿ.ಕೆಟ್ಟ ಅಭ್ಯಾಸಗಳನ್ನು ತೊಡೆದು ಹಾಕುವುದು ಒಳ್ಳೆಯದು.(ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಸಮಸ್ಯೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಕೊರಗದಿರಿ. ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಮನಸ್ಸು ಹಗರುವಾಗುತ್ತದೆ. ಸಲಹೆಗಳನ್ನು ಸ್ವೀಕರಿಸಿ. ಇದು ಬಿಕ್ಕಟ್ಟಿನಿಂದ ಹೊರಬರಲು ನಿಮಗೆ ಸಹಾಯ ವಾಗುತ್ತದೆ.(ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಶೀಘ್ರದಲ್ಲಿ ಅನಿರೀಕ್ಷಿತ ಶುಭ ಸಮಾಚಾರಗಳು ಕೇಳಿ ಬರಲಿವೆ. ಸಮಸ್ಯೆಗಳೂ ದೂರಾಗಲಿವೆ.ಪ್ರಮುಖ ನಿರ್ಧಾರ ತೆಗೆದು ಕೊಳ್ಳಲು ಸೂಕ್ತ ಸಮಯವಿದು. ಆದರೆ ಎಲ್ಲಾ ಆಯಾಮಗಳಲ್ಲೂ ಆಲೋಚಿಸಿ, ಸಮಯ ತೆಗೆದು ಕೊಂಡು ನಿರ್ಧಾರ ಕೈಗೊಳ್ಳಿ.(ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಮನಸ್ಸಿಗೆ ಗೊಂದಲಗಳಿಂದ ಒತ್ತಡ ಎದುರಾಗಬಹುದು. ದೇಹ ವಿಶ್ರಾಂತಿ ಬಯಸಬಹುದು. ಆರೋಗ್ಯ ಕಡೆ ಹೆಚ್ಚಿನ ಗಮನ ಕೊಡಿ. ಇತರರ ಬಗ್ಗೆ ಅತಿಯಾದ ಆಲೋಚನೆಗಳು ಒಳ್ಳೆಯದಲ್ಲ.(ಭಕ್ತಿಯಿಂದ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಪತ್ನಿ ಕುಟುಂಬಸ್ಥರೊಂದಿಗೆ ಉತ್ತಮ ಸಮಯ ಕಳೆಯಲಿ ದ್ದೀರಿ.ಹೊಸ ಕೆಲಸ,ಯೋಜನೆಗಳನ್ನು ಮುಂದೂಡಿ. ಹಣಕಾಸು ವಿಚಾರದಲ್ಲಿ ಎಚ್ಚರದಿಂದಿರಿ.(ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ.(ಭಕ್ತಿಯಿಂದ ಶ್ರೀ ಶಕ್ತಿಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಆದರೆ ಮೊದಲು ಚರ್ಚೆಗಳು ನಡೆಯಬೇಕು. ನೀವು ಇತರರನ್ನು ಸಂಪರ್ಕಿಸದೆ ಮುಂದಕ್ಕೆ ಧಾವಿಸುತ್ತೀರಿ. ಇದರಿಂದ ಮನಸ್ತಾಪಗಳು ಎದುರಾಗಬಹುದು. ಎಚ್ಚರವಿರಲಿ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಮಕರ ರಾಶಿ: ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ವಿಚಲಿತರಾಗದಿರಿ. ಹೊಸ ಅವಕಾಶಗಳು ನಿಮ್ಮನ್ನು ಹುಡುಕಿ ಬರಬಹುದು. ಕೈಚೆಲ್ಲದಿರಿ. ಸಿಕ್ಕ ಉತ್ತಮ ಸಮಯನ್ನು ಸದ್ಬಳಕೆ ಮಾಡಿಕೊಳ್ಳಿ.(ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಉದ್ವೇಗಕ್ಕೊಳಗಾಗದಿರಿ. ಇಂದಿನ ಗ್ರಹಗತಿಗಳು ನಿಮ್ಮ ರಾಶಿಯ ಮೇಲೆ ಧನಾತ್ಮಕ ಪ್ರಭಾವ ಬೀರಲಿದೆ. ಒತ್ತಡಗಳು ಎದುರಾದರೂ ಸೂಕ್ತ ರೀತಿಯಲ್ಲಿ ನಿಭಾಯಿಸಲಿದ್ದೀರಿ.(ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ.
(ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.) Astrology

ತಿಥಿ : ತ್ರಯೋದಶಿ
ನಕ್ಷತ್ರ : ಪುಷ್ಯ ನಕ್ಷತ್ರ .

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ:06:00AM ರಿಂದ 07:30AM
ಯಮಗಂಡಕಾಲ:01:30PM ರಿಂದ 03:00PM

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ