MLA Pradeep Eshwar with Megastar Chiranjeevi

ಮೆಗಾಸ್ಟಾರ್ ಚಿರಂಜೀವಿ ಜತೆಗೆ ಶಾಸಕ ಪ್ರದೀಪ್ ಈಶ್ವರ್ ಗೆ ಇದನ್ನು ಮಾಡುವ ಆಸೆಯಂತೆ (ವಿಡಿಯೋ ನೋಡಿ)

ಮೆಗಾಸ್ಟಾರ್ ಚಿರಂಜೀವಿ ಜತೆಗೆ ಶಾಸಕ ಪ್ರದೀಪ್ ಈಶ್ವರ್ ಗೆ ಇದನ್ನು ಮಾಡುವ ಆಸೆಯಂತೆ (ವಿಡಿಯೋ ನೋಡಿ)

ಚಿಕ್ಕಬಳ್ಳಾಪುರ: ‘ರಾಜ್ಯ ರಾಜಕಾರಣದಲ್ಲಿ ಕೆಲವರನ್ನು ನಾನು ಡ್ಯಾನ್ಸ್ ಮಾಡಿಸಿದ್ದೇನೆ. ನನ್ನ ನೆಚ್ಚಿನ ನಾಯಕ ಮೆಗಾಸ್ಟಾರ್ ಚಿರಂಜೀವಿ ಜತೆಗೆ ಡ್ಯಾನ್ಸ್ ಮಾಡಬೇಕು ಎಂಬುದು ಬಹುಕಾಲದ ನನ್ನ ಹೆಬ್ಬಯಕೆಯಾಗಿದೆ. ಇಂತಹ ಅವಕಾಶ ದೊರೆತರೆ ನನ್ನ ಜೀವನದ ಬಹುದೊಡ್ಡ ಸೌಭಾಗ್ಯವಾಗಲಿದೆ’ ಎಂದು ಶಾಸಕ ಪ್ರದೀಪ್ ಈಶ್ವರ್ ಅವರು ಬಣ್ಣದ ಲೋಕಕ್ಕೆ ಎಂಟ್ರಿ ಕೊಡುವ ಕುರಿತು ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: Crime news: ಪತ್ನಿಯನ್ನೇ 2 ತಿಂಗಳಿನಿಂದ ಶೆಡ್‌ನಲ್ಲಿ ಕೂಡಿ ಹಾಕಿದ ಪೊಲೀಸಪ್ಪ.. ಸಾಲದಕ್ಕೆ ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ದೂರು ಕೊಟ್ಟ..!

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿಶೇಷ ಚೇತನರಿಗೆ ತ್ರಿಚಕ್ರವಾಹನ ವಿತರಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಚಿರಂಜೀವಿ ಚಿತ್ರದಲ್ಲಿ ಅಭಿನಯ:

ತೆಲುಗು ಚಿತ್ರರಂಗದ ಹೆಸರಾಂತ ನಟ ಮೆಗಾಸ್ಟಾರ್ ಚಿರಂಜೀವಿ ಅವರು ಸದ್ಯ ವಿಶ್ವಂಬರ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದಾದ ನಂತರ ಸೆಟ್ಟೇರಲಿರುವ ಅವರ ಮುಂದಿನ ಚಿತ್ರದಲ್ಲಿ ತಾವು ನಟಿಸುವ ಅವಕಾಶದ ಬಗ್ಗೆ ಚರ್ಚೆ ನಡೆದಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ನಾನು ಮೆಗಾಸ್ಟಾ‌ರ್ ಚಿರಂಜೀವಿ ಅವರ ಬಹು ದೊಡ್ಡ ಅಭಿಮಾನಿ ಅವರಿಗೆ ನನ್ನ ಮೇಲೆ ವಿಶೇಷವಾದ ಪ್ರೀತಿ ಇದೆ. ಕಾರಣ ನಾನು ಅವರ ಸಮುದಾಯದ ಹುಡುಗ ಎಂಬುದೇ ಆಗಿದೆ.ನಾನು ಶಾಸಕನಾದಾಗಲೂ ಹೈದರಾಬಾದ್‌ನ ಮನೆಗೆ ಕರೆಸಿದ್ದರು. ಅವರ ಸಹೋದರ ಪವನ್ ಕಲ್ಯಾಣ್ ಅವರು ಗೆದ್ದಾಗ ನಾನು ಕೂಡ ಫೋನ್ ಮಾಡಿ ಶುಭಾಶಯ ಹೇಳಿದ್ದೆ. ಅವರ ತೆಲುಗು ಸಿನಿಮಾದಲ್ಲಿ ನಟನೆಯ ಅವಕಾಶದ ಬಗ್ಗೆ ಚರ್ಚೆ ನಡೆದಿರುವುದು ನಿಜ ಎಂದರು.

ಇದನ್ನೂ ಓದಿ: Crime news: ಪತ್ನಿಯನ್ನೇ 2 ತಿಂಗಳಿನಿಂದ ಶೆಡ್‌ನಲ್ಲಿ ಕೂಡಿ ಹಾಕಿದ ಪೊಲೀಸಪ್ಪ.. ಸಾಲದಕ್ಕೆ ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ದೂರು ಕೊಟ್ಟ..!

ನನಗೆ ಚಿರಂಜೀವಿ ಅವರ ಜೊತೆ ಡ್ಯಾನ್ಸ್ ಮಾಡಬೇಕು ಎಂಬುದು ಆಸೆ. ಒಂದು ಸಣ್ಣ ಸ್ಟೆಪ್ ಹಾಕಲು ಅವಕಾಶ ಸಿಕ್ರೂ ಅದು ನನ್ನ ಸೌಭಾಗ್ಯ. ನಾನು ರಾಜಕಾರಣದಲ್ಲಿ ಕೆಲವರನ್ನ ಡ್ಯಾನ್ಸ್ ಮಾಡಿಸಿದ್ದೀನಿ. ಆದರೆ ಚಿರಂಜೀವಿ ಅವರ ಜೊತೆ ‘ಡ್ಯಾನ್ಸ್ ಮಾಡಿದ್ರೆ ಅದ ಅದು ನನಗೆ ಖುಷಿ ಅಂತಾ ಪರೋಕ್ಷವಾಗಿ ಸಂಸದ ಸುಧಾಕರ್‌ಗೆ ಟಾಂಗ್ ಕೊಟ್ಟರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ