young man wrote a death note saying that he could not find a girl to love

Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಶಿವಮೊಗ್ಗ : ಪ್ರೀತಿ ಮಾಡಲು ಹುಡುಗರ
ತರೇವಾರಿ ಸಾಹಸ ಮಾಡಿ ಸುದ್ದಿಯಾಗಿದ್ದು ಇದೆ. ಆದರೆ ಇಲ್ಲೊಬ್ಬ ಯುವಕ ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ ಎಂಬ ಕಾರಣಕ್ಕೆ ವಾಟ್ಸ್ ಅಪ್ ಸ್ಟೇಟಸ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾನೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಹೌದು, ತೀರ್ಥಹಳ್ಳಿಯ ಜಯದೇವ್ (24) ನಾಪತ್ತೆಯಾಗಿರುವ ಯುವಕ ಈ ರೀತಿ ಮಾಡಿದ್ದಾನೆ.

‘ನನಗಿಂತ ಸಣ್ಣವರಿಗೆ ಲವ್ ಮಾಡಲು ಹುಡುಗಿಯರು ಇದ್ದಾರೆ. ಆದರೆ ನನಗೆ ಒಬ್ಬಳು ಕೂಡ ಲವ್ವ‌ರ್ ಇಲ್ಲ’ ಎಂದು ಯುವಕ ಬರೆದುಕೊಂಡಿದ್ದಾನೆ. ಜೊತೆಗೆ, ಮನಿ ಟ್ರೇಡಿಂಗ್ ನಲ್ಲಿ ಹೂಡಿಕೆ ಮಾಡಿ 90,000 ಹಣಗಳ ಕಳೆದುಕೊಂಡಿರುವ ಬಗ್ಗೆ ಕೂಡ ಉಲ್ಲೇಖಿಸಿದ್ದಾನೆ.

ಕಳೆದ ಮೂರು ವರ್ಷಗಳಿಂದ ಉಪ್ಪಿಲ್ಲದ ಊಟದಂತೆ ನನ್ನ ಬದುಕು ಆಗಿದೆ. ನನಗಿಂತ ಚಿಕ್ಕ ಹುಡುಗರೆಲ್ಲ ಅವರ ಲವರ್ ಜೊತೆ ಮಾತನಾಡುತ್ತಿರುತ್ತಾರೆ. ಇದನ್ನೆಲ್ಲ ನೋಡಿ ನನಗೆ ಜೀವನವೇ ಬೇಡವೆಂಬಾತಾಗಿದೆ ಎಂದು ಬರೆದಿದ್ದಾನೆ.

ಕಳೆದ ಕೆಲ ದಿನಗಳ ಹಿಂದೆ ನಾನು ಒನ್ ಸೈಡ್ ಲವ್ ಮಾಡಿದ್ದ ಹುಡುಗಿಗೆ ಪ್ರಪೋಸ್ ಮಾಡಿದಾಗ ಅವಳು ಕೂಡ ನನ್ನನ್ನ ರಿಜೆಕ್ಟ್ ಮಾಡಿದ್ದಾಳೆ. ಈ ಘಟನೆಯಿಂದಾಗಿ ತನಗೆ ಲವ್ ಮಾಡಲು ಹುಡುಗಿ ಸಿಗುತ್ತಿಲ್ಲ ಎಂದು ಜಯದೇವ್ ಬೇಸರ ವ್ಯಕ್ತಪಡಿಸಿದ್ದಾನೆ.

ನನ್ನ ಸಾವಿಗೆ ನನ್ನ ಕೆಟ್ಟ ನಿರ್ಧಾರಗಳೇ ಕಾರಣ ಎಂದು ವಾಟ್ಸ್‌ಆ್ಯಪ್ ನಲ್ಲಿ ಜಯದೇವ್ ಬರೆದುಕೊಂಡು, ದಯವಿಟ್ಟು ನನ್ನನು ಕ್ಷಮಿಸಿ ಎಂದು ಪೋಷಕರಲ್ಲಿ ಮನವಿ ಮಾಡಿದ್ದಾನೆ. (Love story)

ಇದನ್ನೂ ಓದಿ: Viral video: ಕೇಸರಿ ಶಾಲು ಧರಿಸಿ ಯುವತಿಯೊಂದಿಗೆ ಅಶ್ಲೀಲವಾಗಿ ಯುವಕ ನೃತ್ಯ.. (ವಿಡಿಯೋ ವೈರಲ್)

ಸದ್ಯ, ತೀರ್ಥಳ್ಳಿಯ ತುಂಗಾ ನದಿಯಲ್ಲಿ ಜಯದೇವ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಯುವಕನಿಗಾಗಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ