CM Siddaramaiah Muda case siddaramaiah prese meet

Muda case: ನಾಳೆ ಸಿಎಂ ಸಿದ್ದರಾಮಯ್ಯ‌ ಹಣೆಬರಹ ನಿರ್ಧಾರ

Muda case: ನಾಳೆ ಸಿಎಂ ಸಿದ್ದರಾಮಯ್ಯ‌ ಹಣೆಬರಹ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿಗಳ ವಿರುದ್ಧದ ಆರೋಪ ಪ್ರಕರಣದಲ್ಲಿ (Muda case) ಸಂಪುಟದ ಸಲಹೆ ಒಪ್ಪಬೇಕಿಲ್ಲ. ಮಂತ್ರಿಗಳನ್ನು ಸಿಎಮ್ಮೆ ಆಯ್ಕೆಮಾಡಿರುವಾಗ ಅಂಥ ಸಂಪುಟದ ನಿರ್ಣಯ, ಸಲಹೆಯನ್ನು ರಾಜ್ಯಪಾಲರು ಒಪ್ಪಬೇಕಾಗಿಲ್ಲ ಎಂದು ರಾಜ್ಯಪಾಲರ ಪರ ಸಾಲಿಸಿಟರ್ ಜನ ರಲ್ ತುಷಾರ್ ಮೆಹ್ರಾ ಪ್ರಬಲವಾಗಿ ಹೈಕೋರ್ಟ್‌ನಲ್ಲಿ ವಾದಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡುವ ಮುನ್ನ ರಾಜ್ಯಪಾಲರು ಸಂಬಂಧಪಟ್ಟ ಪ್ರತಿ ದಾಖಲೆ ಪರಿಶೀಲಿಸಿ, ಟಿಪ್ಪಣಿ ಮಾಡಿಕೊಂಡು ತಮ್ಮ ವಿವೇಚನೆ ಬಳಸಿ ನಿರ್ಧಾರ ಮಾಡಿದ್ದಾರೆ.

ಮುಡಾ (Muda case) ವಿಚಾರದಲ್ಲಿ ಸಿಎಂ ಯಾವುದೇ ನಿರ್ಣಯ ಮಾಡಿಲ್ಲ, ಶಿಫಾರಸು ಮಾಡಿಲ್ಲ ಎಂದಾದರೆ ಅವರಿಗೇಕೆ ಚಿಂತೆ ಎಂದು ಪ್ರಶ್ನಿಸಿದ್ದಾರೆ. ಮುಡಾ ಪ್ರಕರಣ ಸಂಬಂಧ ಪ್ರಾಸಿಕ್ಯೂ ಷನ್ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ನ್ಯಾ| ಎಂ.ನಾಗಪ್ರಸನ್ನ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಮೆಹ್ರಾ ವಾದ ಮಂಡಿಸಿದ ನಂತರ ದೂರುದಾರ ಸ್ನೇಹಮಯಿ ಕೃಷ್ಣ ಪರ ಮಣೀಂದರ್‌ ಸಿಂಗ್, ಮತ್ತೊಬ್ಬ ದೂರುದಾರ ಪ್ರದೀಪ್ ಪರ ಪ್ರಭುಲಿಂಗ ನಾವದಗಿ ಹಾಗೂ ಟಿ.ಜೆ.ಅಬ್ರಹಾಂ ಪರ ರಂಗನಾಥ ರೆಡ್ಡಿ ಅವರೂ ತಮ್ಮ ವಾದ ಮಂಡಿಸಿದರು. ಎಲ್ಲರವಾದಆಲಿಸಿದನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೋಮವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಖಾಸಗಿ ದೂರಿಗೆ ಸಂಬಂಧಿಸಿದ ವಿಚಾರಣೆಯನ್ನು ಮುಂದೂಡಬೇಕು ಮತ್ತು ಯಾವುದೇ ಆತುರದ ಕ್ರಮ ಕೈಗೊಳ್ಳಬಾರದು ಎಂಬ ಈ ಹಿಂದಿನ ಆದೇಶವನ್ನು ಸೆ.2ರವರೆಗೆ ವಿಸ್ತರಿಸಿತು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು