CM Siddaramaiah Muda case siddaramaiah prese meet

Muda case: ನಾಳೆ ಸಿಎಂ ಸಿದ್ದರಾಮಯ್ಯ‌ ಹಣೆಬರಹ ನಿರ್ಧಾರ

Muda case: ನಾಳೆ ಸಿಎಂ ಸಿದ್ದರಾಮಯ್ಯ‌ ಹಣೆಬರಹ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿಗಳ ವಿರುದ್ಧದ ಆರೋಪ ಪ್ರಕರಣದಲ್ಲಿ (Muda case) ಸಂಪುಟದ ಸಲಹೆ ಒಪ್ಪಬೇಕಿಲ್ಲ. ಮಂತ್ರಿಗಳನ್ನು ಸಿಎಮ್ಮೆ ಆಯ್ಕೆಮಾಡಿರುವಾಗ ಅಂಥ ಸಂಪುಟದ ನಿರ್ಣಯ, ಸಲಹೆಯನ್ನು ರಾಜ್ಯಪಾಲರು ಒಪ್ಪಬೇಕಾಗಿಲ್ಲ ಎಂದು ರಾಜ್ಯಪಾಲರ ಪರ ಸಾಲಿಸಿಟರ್ ಜನ ರಲ್ ತುಷಾರ್ ಮೆಹ್ರಾ ಪ್ರಬಲವಾಗಿ ಹೈಕೋರ್ಟ್‌ನಲ್ಲಿ ವಾದಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡುವ ಮುನ್ನ ರಾಜ್ಯಪಾಲರು ಸಂಬಂಧಪಟ್ಟ ಪ್ರತಿ ದಾಖಲೆ ಪರಿಶೀಲಿಸಿ, ಟಿಪ್ಪಣಿ ಮಾಡಿಕೊಂಡು ತಮ್ಮ ವಿವೇಚನೆ ಬಳಸಿ ನಿರ್ಧಾರ ಮಾಡಿದ್ದಾರೆ.

ಮುಡಾ (Muda case) ವಿಚಾರದಲ್ಲಿ ಸಿಎಂ ಯಾವುದೇ ನಿರ್ಣಯ ಮಾಡಿಲ್ಲ, ಶಿಫಾರಸು ಮಾಡಿಲ್ಲ ಎಂದಾದರೆ ಅವರಿಗೇಕೆ ಚಿಂತೆ ಎಂದು ಪ್ರಶ್ನಿಸಿದ್ದಾರೆ. ಮುಡಾ ಪ್ರಕರಣ ಸಂಬಂಧ ಪ್ರಾಸಿಕ್ಯೂ ಷನ್ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ನ್ಯಾ| ಎಂ.ನಾಗಪ್ರಸನ್ನ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಮೆಹ್ರಾ ವಾದ ಮಂಡಿಸಿದ ನಂತರ ದೂರುದಾರ ಸ್ನೇಹಮಯಿ ಕೃಷ್ಣ ಪರ ಮಣೀಂದರ್‌ ಸಿಂಗ್, ಮತ್ತೊಬ್ಬ ದೂರುದಾರ ಪ್ರದೀಪ್ ಪರ ಪ್ರಭುಲಿಂಗ ನಾವದಗಿ ಹಾಗೂ ಟಿ.ಜೆ.ಅಬ್ರಹಾಂ ಪರ ರಂಗನಾಥ ರೆಡ್ಡಿ ಅವರೂ ತಮ್ಮ ವಾದ ಮಂಡಿಸಿದರು. ಎಲ್ಲರವಾದಆಲಿಸಿದನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೋಮವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಖಾಸಗಿ ದೂರಿಗೆ ಸಂಬಂಧಿಸಿದ ವಿಚಾರಣೆಯನ್ನು ಮುಂದೂಡಬೇಕು ಮತ್ತು ಯಾವುದೇ ಆತುರದ ಕ್ರಮ ಕೈಗೊಳ್ಳಬಾರದು ಎಂಬ ಈ ಹಿಂದಿನ ಆದೇಶವನ್ನು ಸೆ.2ರವರೆಗೆ ವಿಸ್ತರಿಸಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ