Accident news: The vehicle in which the media was traveling met with an accident

Accident news: ಮಾಧ್ಯಮದವರು ತೆರಳುತ್ತಿದ್ದ ವಾಹನ ಅಪಘಾತಕ್ಕೀಡು… ಏಳು ಮಂದಿಗೆ ಗಾಯ..!

Accident news: ಮಾಧ್ಯಮದವರು ತೆರಳುತ್ತಿದ್ದ ವಾಹನ ಅಪಘಾತಕ್ಕೀಡು… ಏಳು ಮಂದಿಗೆ ಗಾಯ..!

ಸಕಲೇಶಪುರ: ಎತ್ತಿನಹೊಳೆ ಯೋಜನೆಯ ಮೊದಲನೇ ಹಂತದ ಲೋಕಾರ್ಪಣೆ ಕಾರ್ಯಕ್ಕೆ ಇಂದು ಸಿಎಂ, ಡಿಸಿಎಂ ಚಾಲನೆ ನೀಡಿದ್ದು, ಈ ವೇಳೆ ಅವಘಡವೊಂದು ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರ ಗ್ರಾಮದಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಮೀಡಿಯಾ ವರದಿಗಾರರ ಕರೆದೊಯ್ಯಲು ವಾರ್ತಾ ಇಲಾಖೆ ಕಳುಹಿಸಿದ್ದ ವಾಹನ ಬ್ರೇಕ್ ಫೇಲ್ ಆಗಿದೆ.

ಕಾರ್ಯಕ್ರಮಕ್ಕೆ ವರದಿಗಾರರು ತೆರಳುತ್ತಿದ್ದ ವಾಹನ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಬಾಳುಪೇಟೆ ಬಳಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಬ್ರೇಕ್ ಫೇಲ್ಯೂರ್ ಕಾರಣ ವಾಹನ ಲಾರಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.

ಸದ್ಯ, ಅಪಘಾತದಲ್ಲಿ ಏಳು ಮಂದಿ ವರದಿಗಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ: ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಯಡಿ ಅರ್ಜಿ‌ ಸಲ್ಲಿಸಿ: ಕಾಶಪ್ಪನವರ ಕರೆ (ವಿಡಿಯೋ ನೋಡಿ)

ಈ ಘಟನೆಗೆ ಸರ್ಕಾರವೇ ಕಾರಣ. ರಾಜಕೀಯ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗುತ್ತಾರೆ. ಆದರೆ ಪ್ರತ್ಯೇಕ ವಾಹನ ವ್ಯವಸ್ಥೆ ಕಲ್ಪಿಸಲು ಹಿಂದೆ ಮುಂದೆ ನೋಡುತ್ತಾರೆ ಎಂದು ವರದಿಗಾರರು ಕಿಡಿಕಾರಿದ್ದಾರೆ.

Latest News

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ

ಹಾವು ಕಚ್ಚಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ನಾಡಗೌಡ ಸಾಂತ್ವನ

ಹಾವು ಕಚ್ಚಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ನಾಡಗೌಡ ಸಾಂತ್ವನ

ಮುದ್ದೇಬಿಹಾಳ : ಸಮೀಪದ ಬಿಜ್ಜೂರ ಗ್ರಾಮದಲ್ಲಿ ಫೆ.1 ರಂದು ಕೃಷಿ ಚಟುವಟಿಕೆ ಕೈಗೊಂಡಿದ್ದ ಸಂದರ್ಭದಲ್ಲಿ

ಗರಸಂಗಿಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ

ಗರಸಂಗಿಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿಯಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯಿತ್ ವಿಜಯಪುರ

ಬಿ.ಎಸ್.ಎಫ್‌ಗೆ ಆಯ್ಕೆ :                                                                  ಫೆ.5 ರಂದು ಅಭಿನಂದನಾ ಸಮಾರಂಭ

ಬಿ.ಎಸ್.ಎಫ್‌ಗೆ ಆಯ್ಕೆ : ಫೆ.5 ರಂದು ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಬಿ.ಎಸ್.ಎಫ್‌ಗೆ ಆಯ್ಕೆಯಗೊಂಡ ತಾಲೂಕಿನ ಪ್ರಥಮ ಯುವತಿ ಸಿದ್ದಾಪೂರ ಪಿ.ಟಿ ಗ್ರಾಮದ ಕುಮಾರಿ

ನಾಡಗೌಡರೇ, ನನ್ನ ತಾಳ್ಮೆಗೂ ಮೀತಿ ಇದೆ-ನಡಹಳ್ಳಿ ಹೇಳಿಕೆ  ಅನುದಾನ ತಂದಿದ್ದರೆ ದಾಖಲೆ ಬಿಡುಗಡೆ ಮಾಡಿ-ಸವಾಲು

ನಾಡಗೌಡರೇ, ನನ್ನ ತಾಳ್ಮೆಗೂ ಮೀತಿ ಇದೆ-ನಡಹಳ್ಳಿ ಹೇಳಿಕೆ ಅನುದಾನ ತಂದಿದ್ದರೆ ದಾಖಲೆ ಬಿಡುಗಡೆ ಮಾಡಿ-ಸವಾಲು

ಮುದ್ದೇಬಿಹಾಳ: ಕಾಂಗ್ರೆಸ್ ಸರ್ಕಾರದಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಮತಕತ್ಷೇತ್ರದ ಅಭಿವೃದ್ಧಿಗೆ ಒಂದೇ ಒಂದು ಕೋಟಿ ರೂಪಾಯಿ ಅನುದಾನ ತಂದಿದ್ದರೆ ಅದಕ್ಕೆ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹಾಲಿ ಶಾಸಕ ಸಿ.ಎಸ್.ನಾಡಗೌಡರಿಗೆ ಸವಾಲು ಹಾಕಿದ್ದಾರೆ. ಪಟ್ಟಣದ ದಾಸೋಹ ನಿಲಯದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜನ ಆತ್ಮಾವಲೋಕ ಮಾಡಿಕೊಳ್ಳಬೇಕು.ಮುದ್ದೇಬಿಹಾಳ ಅತೀ ಹಿಂದುಳಿದ ತಾಲ್ಲೂಕು ಎಂದು ಗೋವಿಂದರಾವ್ ವರದಿಯಲ್ಲಿ ತಿಳಿಸಲಾಗಿದೆ.ಜಗತ್ತೆಲ್ಲಾ ಅಭಿವೃದ್ದಿ ಹೊಂದಿದರೂ ಮುದ್ದೇಬಿಹಾಳ

ಯುವಕರಿಗೆ ಉದ್ಯೋಗ ನೀಡಿಕೆ ಹೆಚ್ಚಳ :                             ಕರ್ನಾಟಕಕ್ಕೆ 63,049.58 ಕೋಟಿ ರೂ.ತೆರಿಗೆ ಪಾಲು-ನಡಹಳ್ಳಿ

ಯುವಕರಿಗೆ ಉದ್ಯೋಗ ನೀಡಿಕೆ ಹೆಚ್ಚಳ : ಕರ್ನಾಟಕಕ್ಕೆ 63,049.58 ಕೋಟಿ ರೂ.ತೆರಿಗೆ ಪಾಲು-ನಡಹಳ್ಳಿ

ಮುದ್ದೇಬಿಹಾಳ : 2047ರ ಹೊತ್ತಿಗೆ 'ವಿಕಸಿತ ಭಾರತ'ವನ್ನು ನಿರ್ಮಿಸುವ ಬಿಜೆಪಿಯ ಸಂಕಲ್ಪಕ್ಕೆ ಈ ಬಜೆಟ್ ಭದ್ರ ಬುನಾದಿಯಾಗಿದ್ದು ಕರ್ನಾಟಕದ ಪಾಲಿನ ತೆರಿಗೆ ಹಂಚಿಕೆ ಗಣನೀಯವಾಗಿ ಏರಿಕೆಯಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅದ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್ ವಿಷಯವಾಗಿ ಮಾತನಾಡಿದ ಅವರು, 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಕೇಂದ್ರ ತೆರಿಗೆಗಳ ಹಂಚಿಕೆಯಲ್ಲಿ ಕರ್ನಾಟಕದ ಪಾಲು ಶೇ.3.64% ರಿಂದ 4.13% ಕ್ಕೆ