GOOD NEWS for gold lovers on Ganesha festival!

ಗಣೇಶ ಹಬ್ಬದಂದು ಚಿನ್ನ ಪ್ರಿಯರಿಗೆ GOOD NEWS!

ಗಣೇಶ ಹಬ್ಬದಂದು ಚಿನ್ನ ಪ್ರಿಯರಿಗೆ GOOD NEWS!

ಬೆಂಗಳೂರು: ಗಣೇಶ ಚತುರ್ಥಿ ಹಬ್ಬದಂದೇ ಆಭರಣ ಪ್ರಿಯರಿಗೆ ಸಿಹಿಸುದ್ದಿ ಇಲ್ಲಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. ಅದರಂತೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ ಆಭರಣದ ಬೆಲೆ 10 ಗ್ರಾಂಗೆ ₹400 ಇಳಿಕೆಯಾಗಿ 66,800 ರೂಪಾಯಿಗೆ ಮಾರಾಟವಾಗಲಿದೆ.

ಇನ್ನು, 24 ಚಿನ್ನವು 10 ಗ್ರಾಂಗೆ ₹440 ಇಳಿಕೆಯಾಗಿ 72,870 ರೂಪಾಯಿಗೆ ತಲುಪಿದೆ. ಕಳೆದ 10 ದಿನಗಳಲ್ಲಿ ಹೋಲಿಸಿದರೆ ಬಂಗಾರದ ಬೆಲೆಯಲ್ಲಿ ಏರಿಳಿತ ಕಂಡು 1 ಗ್ರಾಂಗೆ ಸರಾಸರಿ 44 ರೂಪಾಯಿ ಇಳಿಕೆಯಾಗಿದೆ.

ಇದನ್ನೂ ಓದಿ: Accident news: ಗಣಪನ‌ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಕೊಪ್ಪಳದಲ್ಲಿ ಲಾರಿ ಡಿಕ್ಕಿ: ನಾಲ್ವರ ಸ್ಥಿತಿ‌ ಗಂಭೀರ!

ಒಟ್ಟಾರೆ, ಗಣೇಶ ಚತುರ್ಥಿಯಂದು ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಿದೆ.

ವಿದ್ಯಾರ್ಥಿಗಳಿಗೆ GOOD NEWS ಇಲ್ಲಿದೆ.. ಈಗಲೇ ಅರ್ಜಿ ಸಲ್ಲಿಸಿ..

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯೊಂದು ಇಲ್ಲಿದೆ.

ಆನ್ಸೆನ್ ಮೂಲಕ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸರ್ಕಾರಿ, ಅನುದಾನ, ಅನುದಾನ ರಹಿತ, ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ಪೂರ್ವ (1ರಿಂದ 10ನೇ ತರಗತಿ) ಮತ್ತು ಮೆಟ್ರಿಕ್ ನಂತರದ ಪಿಯುಸಿ ನಿಂದ ವಿವಿಧ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಆನೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದಕ್ಕಾಗಿ ಅಧಿಕೃತ ಜಾಲತಾಣ https://ssp.postmatric.karnataka.gov.in/sspp re/ ಅಥವಾ URL:https://ssp.postmatric.karnataka.gov.in/ CA/ ನಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080- 29535045 ಸಂಪರ್ಕಿಸಿ.

Latest News

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.