Theft Case: Lovers join jail to spend hi-fi life with girlfriend

Theft Case: ಪ್ರೇಯಸಿಯ ಜತೆ ಹೈಫೈ ಲೈಫ್‌ ಕಳೆಯಲು ಜೈಲು ಸೇರಿದ ಪ್ರೀಯಕರ!

Theft Case: ಪ್ರೇಯಸಿಯ ಜತೆ ಹೈಫೈ ಲೈಫ್‌ ಕಳೆಯಲು ಜೈಲು ಸೇರಿದ ಪ್ರೀಯಕರ!

ಆನೇಕಲ್: ಪ್ರೇಯಸಿಯ ಜತೆ ಹೈಫೈ ಲೈಫ್‌ ಕಳೆಯಲು ಮನೆ ಕಳ್ಳತನಕ್ಕೆ ಇಳಿದಿದ್ದ ಪ್ರೇಮಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. (Theft Case)

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಹಾಡುಹಗಲೇ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.

ಆನೇಕಲ್ ತಾಲೂಕಿನ ವಾಬಸಂದ್ರದಲ್ಲಿ ಮನೆ ಕಳ್ಳತನವಾಗಿತ್ತು. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು, ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನು ಹಿಡಿದಿದ್ದಾರೆ.

ಬಂಧಿತ ಆರೋಪಿಯಿಂದ 8 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಗಣಿ ಸಿ.ಪಿ.ಐ ಮಂಜುನಾಥ್ ನೇತೃತ್ವದಲ್ಲಿ ತಂಡ ರಚನೆ ಮಾಡಿ ಲಕ್ಷ್ಮಣ್ ಅಲಿಯಾಸ್‌ ಗುನ್ನಿ ಎಂಬಾತನನ್ನು ಬಂಧಿಸಿದೆ.

ಸರ್ಜಾಪುರ ಸಮೀಪದ ಚಿಕ್ಕದಾಸರಹಳ್ಳಿಯ ಲಕ್ಷ್ಮಣ್ ವಿರುದ್ಧ ಈಗಾಗಲೇ ಬನ್ನೇರುಘಟ್ಟ ,ಜಿಗಣಿ, ಸರ್ಜಾಪುರ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ. ಲಕ್ಷ್ಮಣನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ವಿಚಾರಣೆ ವೇಳೆ ಪ್ರೇಯಸಿ ಜತೆ ಲೈಫ್ ಎಂಜಾಯ್ ಮಾಡಲು ಕಳ್ಳತನ ಮಾಡುತ್ತಿದ್ದೆ ಎಂದು ಲಕ್ಷ್ಮಣ್ ಹೇಳಿಕೆ ನೀಡಿದ್ದಾನೆ. ಕದ್ದ ಚಿನ್ನ ಬೆಳ್ಳಿ ಮಾರಾಟ ಮಾಡಿ ಪ್ರೇಯಸಿಗೆ ಖರ್ಚು ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ: BREAKING : ವಿಶ್ವದ್ಯಾಂತ ‘X’ ಸರ್ವರ್ ಡೌನ್, ಬಳಕೆದಾರರ ಪರದಾಟ

ಸದ್ಯ, ಆರೋಪಿಯನ್ನು ಬಂಧಿಸಿ ಪೊಲೀಸರು ಜೈಲಿಗೆ ಅಟ್ಟಿದ್ದಾರೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ