Babar Azam: If you get married, go to the farm! Former player's advice to Babar Azam

Babar Azam: ಮದುವೆಯಾದ್ರೆ ಫಾರ್ಮ್​ಗೆ ಬರ್ತಿಯಾ! ಬಾಬರ್ ಆಝಂಗೆ ಮಾಜಿ ಆಟಗಾರನ ಸಲಹೆ

Babar Azam: ಮದುವೆಯಾದ್ರೆ ಫಾರ್ಮ್​ಗೆ ಬರ್ತಿಯಾ! ಬಾಬರ್ ಆಝಂಗೆ ಮಾಜಿ ಆಟಗಾರನ ಸಲಹೆ

ಬೆಂಗಳೂರು: ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಿರಸ ಪ್ರದರ್ಶನ ತೋರುತ್ತಿರುವ ಬಾಬರ್ ಆಝಂ (Babar Azam) ವಿರುದ್ಧ ಟೀಕೆಗಳು ಕೇಳಿ ಬರುತ್ತಿದ್ದು, ಈ ಟೀಕೆಗಳ ನಡುವೆ ಎಲ್ಲರ ಗಮನ ಸೆಳೆದಿರುವುದು ಪಾಕಿಸ್ತಾನದ ಮಾಜಿ ಆಟಗಾರ ಬಾಸಿತ್ ಅಲಿ ನೀಡಿರುವ ಸಲಹೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಕಳಪೆ ಫಾರ್ಮ್​ನಲ್ಲಿರುವ ಬಾಬರ್ ಮದುವೆಯಾದರೆ ಮತ್ತೆ Babar Azam ಉತ್ತಮ ಫಾರ್ಮ್ ಗೆ ಮರಳಬಹುದು ಎಂದಿದ್ದಾರೆ.

ಬಾಬರ್ ಗೆ ಮದುವೆ ವಯಸ್ಸಾಗಿದ್ದು, ವಿವಾಹವಾಗಲು ಇದು ಸೂಕ್ತ ಸಮಯವಾಗಿದೆ. ಮದುವೆಯಾದರೆ ಎಲ್ಲರೂ ಬದಲಾಗುತ್ತಾರೆ ಎಂಬ ಮಾತಿದೆ. ಹೀಗಾಗಿ, ಕಳಪೆ ಫಾರ್ಮ್ ನಲ್ಲಿರುವ ಬಾಬರ್ ಆಝಂ ಮದುವೆಯಾಗುವುದು ಉತ್ತಮ ಎಂದು ಬಾಸಿತ್ ಅಲಿ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದಾರೆ.

ಬಾಬರ್ ಆಝಂ ತನ್ನ ಹೆತ್ತವರೊಂದಿಗೆ ಮದುವೆಯ ಕುರಿತು ಮಾತನಾಡಬೇಕು. ವಿವಾಹದ ಬಳಿಕ ನೀವು ವಿಭಿನ್ನ ಬ್ಯಾಟರ್ ಆಗುತ್ತೀರಿ. ವೈಫಲ್ಯಗಳು ಆಟಗಾರನ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದು ನನಗೆ ತಿಳಿದಿದೆ. ಬಾಬರ್‌ನ ತಂದೆ ತಾಯಿಗೆ ಮದುವೆ ಮಾಡುವಂತೆ ನಾನು ವಿನಂತಿಸುತ್ತೇನೆ ಎಂದು ಬಾಸಿತ್ ಅಲಿ ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: ಮೂರು ಅಂತಸ್ತಿನ ಕಟ್ಟಡ ಕುಸಿತ: 8 ಮಂದಿ ದುರ್ಮರಣ, 28 ಮಂದಿಗೆ ಗಾಯ..!

ಬಾಬರ್ ಪಾಕಿಸ್ತಾನ್ ಪರ ಟೆಸ್ಟ್‌ನಲ್ಲಿ ಅರ್ಧಶತಕ ಬಾರಿಸಿ ವರ್ಷಗಳೇ ಕಳೆದಿವೆ. 2022 ರಲ್ಲಿ ಕೊನೆಯ ಹಾಫ್ ಸೆಂಚುರಿ ಸಿಡಿಸಿದ್ದ ಬಾಬರ್ ಕಳೆದ 16 ಇನಿಂಗ್ಸ್ ಗಳಲ್ಲಿ ಸತತ ವೈಫಲ್ಯ ಅನುಭವಿಸಿದ್ದಾರೆ. ಅದರಲ್ಲೂ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ 4 ಇನಿಂಗ್ಸ್ ಗಳಿಂದ ಕಲೆಹಾಕಿದ್ದು ಕೇವಲ 62 ರನ್ ಗಳು ಮಾತ್ರ. ಆದ್ದರಿಂದ 29 ವರ್ಷದ ಬಾಬರ್ ಆಝಂ‌ ಮದುವೆಯಾದರೆ ಉತ್ತಮ ಪಾರ್ಮ್ ಗೆ ಮರಳುಬುದು ಎಂದಿದ್ದಾರೆ.

Latest News

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಮುದ್ದೇಬಿಹಾಳ : ಬಿರು ಬಿಸಿಲಿನ ತಾಪದ ತೀವ್ರತೆಗೆ ಗುಡಿಸಲು ಹಾಗೂ ಜಾನುವಾರು ಕಟ್ಟುವ ಶೆಡ್‌ಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಎರಡು ಮೇಕೆ ಹಾಗೂ 20ಕ್ಕೂ ಅಧಿಕ ಕೋಳಿಗಳು ಸಜೀವ ದಹನಗೊಂಡಿರುವ ಘಟನೆ ತಾಲ್ಲೂಕಿನ ಅಡವಿ ಹುಲಗಬಾಳದಲ್ಲಿ ಶನಿವಾರ ನಡೆದಿದೆ. ಅಡವಿ ಹುಲಗಬಾಳ ಗ್ರಾಮದ ಮೋತಿಲಾಲ ರಾಠೋಡ ಅವರ ಹೊಲದಲ್ಲಿದ್ದ ವಾಸಕ್ಕಿದ್ದ ಶೆಡ್ ಹಾಗೂ ಪ್ರಾಣಿಗಳಿದ್ದ ಶೆಡ್‌ಗೆ ಬೆಂಕಿ ತಗುಲಿದೆ.ಈ ವೇಳೆ 23 ಮೇಕೆಗಳ ಪೈಕಿ 2 ಮೇಕೆಗಳು ಹಾಗೂ 20ಕ್ಕೂ