Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಅವಧಿಯಲ್ಲಿ ಮತಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನದ ಸಂಕ್ಷಿಪ್ತ ಮಾಹಿತಿಯನ್ನು ಮಾಧ್ಯಮದವರಿಗೆ ಶಾಸಕರ ಖಾಸಗಿ ಆಪ್ತ ಸಹಾಯಕ ನಾಗರಾಜ ತಂಗಡಗಿ ಅವರು ಕಳಿಸಿಕೊಟ್ಟಿದ್ದು ಅದರಲ್ಲಿ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಲೆಕ್ಕ ಹಾಕಿದರೆ 394.47 ಕೋಟಿ ರೂ.ಮೊತ್ತವಾಗುತ್ತಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಆದರೆ, ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿಯಲ್ಲಿ ಹೇಳುವಾಗ ಒಬ್ಬರು 350 ಕೋಟಿ,ಇನ್ನೊಬ್ಬರು 250 ಕೋಟಿ ಹಣ ಬಿಡುಗಡೆ ಆಗಿದೆ ಎಂದು ಹೇಳಿದ್ದು ಗೊಂದಲ ಮೂಡಿಸಿತ್ತು. ಇದೀಗ ಶಾಸಕರ ಆಪ್ತ ಸಹಾಯಕರು ಕೊಟ್ಟಿರುವ ಚೀಟಿಯಲ್ಲಿ ಅನುದಾನದ ಲೆಕ್ಕ ಹಾಕಿದಾಗ ಒಟ್ಟು 394.47 ಕೋಟಿ ರೂ.ಮೊತ್ತದ ಯೋಜನೆಗಳು ಶಾಸಕ ನಾಡಗೌಡರ ಅವಧಿಯಲ್ಲಿ ಅನುದಾನ ಬಂದಿರುವುದಾಗಿ ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಶಾಸಕರ ಆಪ್ತ ಸಹಾಯಕರು ಕೊಟ್ಟಿರುವ ಚೀಟಿಯಲ್ಲಿರುವ ಅನುದಾನ ಮಾಹಿತಿ:

ಲೋಕೋಪಯೋಗಿ ಇಲಾಖೆಗೆ 115.8 ಕೋಟಿ ರೂ., ಸಣ್ಣ ನೀರಾವರಿಗೆ 15.75 ಕೋಟಿ.ರೂ,
ಮುದ್ದೇಬಿಹಾಳ, ನಾಲತವಾಡ ಹಾಗೂ ತಾಳಿಕೋಟಿ ಪಟ್ಟಣಗಳ ಯುಜಿಡಿಗಾಗಿ ಅಮೃತ 2.0 ಯೋಜನೆಗಾಗಿ 132.8ಕೋಟಿ ರೂ., ಮುದ್ದೇಬಿಹಾಳ ಮತಕ್ಷೇತ್ರದ ಪ್ರೌಢಶಾಲೆಗಳಿಗಾಗಿ 1 ಕೋಟಿ ರೂ., ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ 25 ಕೋಟಿ ರೂ., ರಾಜೀವ ಗಾಂಧಿ ವಸತಿ ಯೋಜನೆ ಅಡಿ 49 ಕೋಟಿ ರೂ., ತಾಳಿಕೋಟಿ ಹಾಗೂ ನಾಲತವಾಡದಲ್ಲಿ ರೈತಸಂಪರ್ಕ ಕೇಂದ್ರಕ್ಕೆ 4 ಕೋಟಿ ರೂ., ರಸ್ತೆಗಾಗಿ ಸಿಎಂ ವಿಶೇಷ ಅನುದಾನ 50 ಕೋಟಿ ರೂ.,
ಸಣ್ಣ ನೀರಾವರಿ ಇಲಾಖೆಯಿಂದ 1.12 ಕೋಟಿ ರೂಪಾಯಿ.

ಇದನ್ನೂ ಓದಿ: Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ