Rameshwaram cafe blast: BJP office blast attempt

Rameshwaram cafe blast: ಬಿಜೆಪಿ ಕಚೇರಿ ಸ್ಫೋಟಕ್ಕೆ ಯತ್ನ!

Rameshwaram cafe blast: ಬಿಜೆಪಿ ಕಚೇರಿ ಸ್ಫೋಟಕ್ಕೆ ಯತ್ನ!

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟ ಪ್ರಕರಣದ (Rameshwaram cafe blast) ನಾಲ್ವರು ಆರೋಪಿಗಳಾದ ಮಸಾವಿರ್ ಹುಸೇನ್ ಶಾಜೀಬ್, ಅಬ್ದುಲ್ ಮತೀನ್ ಅಹಮದ್ ತಾಹಾ, ಮಾಜ್ ಮುನೀರ್ ಅಹಮದ್ ಹಾಗೂ ಮುಜಾಮಿಲ್ ಷರೀಫ್ ವಿರುದ್ಧ ರಾಷ್ಟ್ರೀಯ ತನಿಖಾ ದಳ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆದ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ದಂದೇ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸ್ಪೋಟಿಸಲು ಯತ್ನಿಸಿ ವಿಫಲವಾಗಿದ್ದರು. ಬಳಿಕ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಿಸಿದ್ದರು ಎಂಬ ಅಂಶ ಚಾಜ್ ೯ಶೀಟ್‌ನಲ್ಲಿ ಬಹಿರಂಗವಾಗಿದೆ.

ಮುಸ್ಲಿಂ ಯುವಕರೇ ಐಸಿಸ್‌ನ ಟಾರ್ಗೆಟ್:

ಶಿವಮೊಗ್ಗ ಮೂಲದವರಾಗಿದ್ದ ಮಸಾವಿರ್ ಹುಸೇನ್ ಶಾಜೀಬ್, ಅಬ್ದುಲ್ ಮತೀನ್ ಅಹ ಮದ್ ತಾಹಾ ಐಸಿಸ್‌ನಿಂದ ಪ್ರೇರಿತರಾ ಗಿದ್ದು, ಮುಸ್ಲಿಂ ಯುವಕರನ್ನು ಐಸಿಸ್‌ನತ್ತ ಸೆಳೆಯುತ್ತಿ ದ್ದರು. ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಮಾಜ್ ಮುನೀರ್ ಅಹಮದ್ ಹಾಗೂ ಮುಜಾ ಮಿಲ್ ಷರೀಫ್‌ನನ್ನು ಸಹ ಅದೇ ರೀತಿ ಐಸಿಸ್‌ನ ವಿಚಾರಗಳೆಡೆಗೆ ಸೆಳೆಯ ಲಾಗಿತ್ತು.

ಆರೋಪಿಗಳು ಭಾರತದ ಸಿಮ್ ಕಾರ್ಡ್‌ಗಳು, ಭಾರತೀಯ ಬ್ಯಾಂಕ್ ಖಾತೆ ಹಾಗೂ ಡಾರ್ಕ್ ವೆಬ್ ಬಳಸಿ ಸೃಷ್ಟಿಸಿದ ಭಾರತ ಹಾಗೂ ಬಾಂಗ್ಲಾದೇಶದ ಗುರುತಿನ ಚೀಟಿಗಳನ್ನು ಹೊಂದಿದ್ದರು ಎಂದು ಚಾಜ್‌ಶೀಟ್‌ನಲ್ಲಿ ವಿವರಿಸಲಾಗಿದೆ.

ಏನಿದು ಪ್ರಕರಣ?

ಬೆಂಗಳೂರಿನ ಐಟಿಪಿಎಲ್‌ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಐಇಡಿ ಬಳಸಿ ಸ್ಪೋಟಿಸಲಾಗಿತ್ತು. ಸ್ಪೋಟದ ತೀವ್ರತೆಗೆ ಗ್ರಾಹಕರು, ಕೆಫೆ ಸಿಬ್ಬಂದಿ ಸಹಿತ 9 ಜನರು ಗಾಯಗೊಂಡಿ ದ್ದರು. ಬಳಿಕ ಪ್ರಕರಣದ ತನಿಖೆ ಆರಂಭಿ ಸಿದ್ಧ ಎನ್‌ಐಎ, ಆರೋಪಿ ಮಸಾವಿರ್‌ ಹುಸೇನ್ ಶಾಜೀಬ್‌ ಹಾಗೂ ಅಬ್ದುಲ್ ಮತೀನ್ ಅಹಮದ್ ತಾಹಾನ ಪಾತ್ರದ ಕುರಿತು ಮಾಹಿತಿ ಕಲೆ ಹಾಕಿತ್ತು.

ಇದನ್ನು ಓದಿ: ಮೂರು ಮಸೂದೆಗಳಿಗೆ ಅಂಕಿತ, ಇನ್ನೇರಡು ಬಾಕಿ

ಸ್ಫೋಟದ ಬಳಿಕ ನಾಪತ್ತೆಯಾಗಿದ್ದ ಆರೋಪಿಗಳನ್ನು ಬರೋಬ್ಬರಿ 42 ದಿನಗಳ ಬಳಿಕ ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿತ್ತು.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ