Salumada Thimmakka National Greenery Award won by Kuvara of Ededore.

ಎಡೆದೊರೆ ನಾಡಿನ ಕುವರನಿಗೆ ಒಲಿದು ಬಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್

ಎಡೆದೊರೆ ನಾಡಿನ ಕುವರನಿಗೆ ಒಲಿದು ಬಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್

ರಾಯಚೂರು: ದುರ್ಗದ ಸಿರಿ ದಶರಥ ಸಾವೂರ್‌ಗೆ ರಾಷ್ಟ್ರೀಯ ಗ್ರೀನರಿ ಅವಾರ್ಡ್ ಹಳ್ಳಿಯಿಂದ ಬಂದು ಟಿವಿ-5 ಅಸೋಸಿಯೆಟ್ ಎಡಿಟರ್ ಆದ ಸಾಧಕನಿಗೆ ಪುರಸ್ಕಾರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅತ್ಯಂತ ಹಿಂದುಳಿದ ತಾಲೂಕು ದೇವದುರ್ಗದ ಪ್ರತಿಭೆ ದಶರಥ ಸಾವೂರ್‌ಗೆ ರಾಷ್ಟ್ರ ಮಟ್ಟದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಒಲಿದು ಬಂದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ರಾಜ್ಯದ ವಿವಿಧ ವಿಭಾಗದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಗ್ರೀನರಿ ಅವಾರ್ಡ್ ನೀಡಲಾಗುತ್ತಿದೆ. ಪ್ರತಿಷ್ಠಿತ ಪ್ರಶಸ್ತಿ ರಾಯಚೂರು ಜಿಲ್ಲೆಯ ದೇವದುರ್ಗಕ್ಕೆ ಒಲಿದು ಬಂದಿದ್ದು ಸಾಧಕನ ಸಾಧನೆಗೆ ಕನ್ನಡಿ ಹಿಡಿದಂತಾಗಿದೆ.

ದೇವದುರ್ಗ ತಾಲೂಕಿನ ಪುಟ್ಟ ಗ್ರಾಮ ಯರಮಸಾಳದಲ್ಲಿ ಬೆಳೆದ ದಶರಥ ಸಾವೂರ್ ಹಳ್ಳಿಯಲ್ಲಿ ಕಲಿತು ಇಂದು ಪ್ರತಿಷ್ಠಿತ ಟಿವಿ-5 ಚಾನೆಲ್‌ನ ಅಸೋಸಿಯೆಟ್ ಎಡಿಟರ್ ఆగి ಕಾರ್ಯನಿರ್ವಹಿಸುತ್ತಿದ್ದಾರೆ.

‘ದಶರಥ ಸಾವೂರ್’ 2010 ರಲ್ಲಿ ಸಮಯ ಟಿವಿ ಮೂಲಕ ಮಾಧ್ಯಮ ರಂಗಕ್ಕೆ ಧುಮುಕಿದ್ದರು. ಅಂದಿನಿಂದ ಹಿಂದುರುಗಿಯೇ ನೋಡಿಲಿಲ್ಲಾ.

ಸಮಯ ಟಿವಿ ರಾಯಚೂರು ವರದಿಗಾರನಾಗಿ ನಂತರ ಜಿಲ್ಲಾ ಬಾಗಲಕೋಟೆ ಹಾಗೂ ಹಾಸನ ಜಿಲ್ಲೆಯ ಟಿವಿ-9 ಜಿಲ್ಲಾ ವರದಿಗಾರ ರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ನಂತರ ರಾಜ್ಯದ ನಂಬರ್ 1 ವಿಜಯವಾಣಿಯ ಪತ್ರಿಕೆ ರಾಜಕೀಯ ವಿಶ್ಲೇಷಕರಾಗಿ ನ್ಯೂಜ್ 18 ಚಾನೆಲ್ ವರದಿಗಾರರಾಗಿ, ಬಳಿಕ ಟಿವಿ 5 ನಿರೂಪಕರಾಗಿ ಸದ್ಯ ಟಿವಿ-5 ಅಸೋಸಿಯೆಟ್ ಎಡಿಟರ್‌ ಆಗಿ ಸೇವೆ ಸಲ್ಲಿಸಿದ್ದಾರೆ. ಮಾಧ್ಯಮ ರಂಗದಲ್ಲಿ ಸುಮಾರು ಸೇವೆ ಸಲ್ಲಿಸುತ್ತಿದ್ದಾರೆ.

ಇವರ ಸಾಧನೆಗೆ 14 ವರ್ಷಗಳಿಂದ ಸಾಧನೆಯ ಹಾದಿ 2010 ರಲ್ಲಿ ಸಮಯ ಟಿವಿಯಲ್ಲಿ ಇನ್ಸುಟ್‌ನಲ್ಲಿ ಕಾರ್ಯಾರಂಭ, ಸಮಯ ಟಿವಿಯ ರಾಯಚೂರು ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿ, ಅಲ್ಲಿಂದ ಹೈದರಾಬಾದನ ವರದಿಗಾರನಾಗಿ ಮುಂದುವರಿಕೆ.

2012 ರಲ್ಲಿ ಟಿವಿ9 ಹುಬ್ಬಳ್ಳಿ ವರದಿಗಾರರಾಗಿ, ನಂತರದಲ್ಲಿ ಬಾಗಲಕೋಟೆ ಜಿಲ್ಲೆಯ ಟಿವಿ9 ವರದಿಗಾರರಾಗಿ ಸೇವೆ. 2014 ರಲ್ಲಿ ಹಾಸನ ಜಿಲ್ಲೆಯ ಟಿವಿ9 ವರದಿಗಾರರಾಗಿ ಪ್ರಖ್ಯಾತಿ ಪಡೆದಿದ್ದಾರೆ. ಹಾಸನದಲ್ಲಿ ವರದಿಗಾರರಾಗಿದ್ದ ವೇಳೆ ಇಡೀ ರಾಜ್ಯವೇ ತಿರುಗಿ ನೋಡುವಂತೆ ಮಾಡಿದ್ದು ಇವರ ವರದಿಗಾರಿಕೆ.

ಅರಸೀಕೆರೆ ತಾಲೂಕು ಕಾವಲುಗಾರರ ಗೊಲ್ಲರ ಹಟ್ಟಿಗಳು, ಮೌಡ್ಯ ಆಚರಣೆ
ಮಾಡುತ್ತಿದ್ದ ಬಗ್ಗೆ ಟಿವಿ9 ವಾಹಿನಿಯಲ್ಲಿ “ಹೆಣ್ಣಾಗಿದ್ದೇ ತಪ್ಪಾ” ಎಂಬ ಶೀರ್ಷಿಕೆ ಅಡಿಯಲ್ಲಿ ರಾಜ್ಯ ಸರ್ಕಾರದ ಕಣ್ಣು ತೆರೆಸಿದ್ದು ಮಾತ್ರವಲ್ಲ ಮೌಡ್ಯಗಳಿಂದ ಇದ್ದ ಗೊಲ್ಲರಹಟ್ಟಿಗಳಲ್ಲಿ ಜಾಗೃತಿ ಮೂಡಿಸಿ 43 ಗೊಲ್ಲರಹಟ್ಟಿಗಳನ್ನು ಬದಲಿಸಿದ ಮಹತ್ಕಾರ್ಯ ಮಾಡಿದ್ದಾರೆ.

ನಂತರ, ಟಿವಿ ಕನ್ನಡ ವಾಹಿನಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ರಾಜಕೀಯದ ಒಳ ಹೊರಗೂ ವಿಶ್ಲೇಷಣೆಯ ವರದಿ ಮಾಡಿದ ಕೀರ್ತಿ ಇವರದ್ದು. ನ್ಯೂಸ್ 18 ಕನ್ನಡ ವಾಹಿನಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ. ಟಿವಿ ವಾಹಿನಿಯಲ್ಲಿ ನ್ಯೂಸ್ ಆ್ಯಂಕರ್ ಆಗಿ ‘ಆರ್ ವಿ ಸ್ಪೂಪಿಡ್?’ ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ.

ಹತ್ತು ಹಲವು ರಾಜ್ಯ ಮಟ್ಟದ ಪ್ರಶಸ್ತಿಗಳು ಒಲಿದು ಬಂದಿವೆ.

2023ರಲ್ಲಿ ದಾವಣಗೇರಾ ದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದಿಂದ ಆಯೋಜಿಸಿದ್ದ 38ನೇ ಪತ್ರಕರ್ತರ ಸಮ್ಮೇಳನದಲ್ಲಿ ರಾಜ್ಯ
ಮಟ್ಟದ ಪ್ರಶಸ್ತಿ ಮುಡುಗೇರಿತ್ತು.

ಇದನ್ನೂ ಓದಿ: Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

ಮಾಧ್ಯಮ ರಂಗದ ಗುರುತರ ಸೇವೆ ಗುರುತಿಸಿ ಈಗ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಒಲಿದು ಬಂದಿದ್ದು ರಾಯಚೂರು ಜಿಲ್ಲೆಗೆ ಮತ್ತಷ್ಟು ಹಿರಿಮೆ ಹೆಚ್ಚಿದಂತಾಗಿದೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು