4.40 lakh rupees profit for TAPCMS

TAPCMSಗೆ 4.40 ಲಕ್ಷ ರೂಪಾಯಿ ಲಾಭ: ಹೆಸರು ಕಾಳು ಖರೀದಿಗೆ ಕೇಂದ್ರ ಸ್ಥಾಪನೆ-ಸರಶೆಟ್ಟಿ

TAPCMSಗೆ 4.40 ಲಕ್ಷ ರೂಪಾಯಿ ಲಾಭ: ಹೆಸರು ಕಾಳು ಖರೀದಿಗೆ ಕೇಂದ್ರ ಸ್ಥಾಪನೆ-ಸರಶೆಟ್ಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2023-24ನೇ ಸಾಲಿನಲ್ಲಿ 4.40 ಲಕ್ಷ ರೂ.ಲಾಭ ಗಳಿಸಿದೆ ಎಂದು TAPCMS ನಿರ್ದೇಶಕ ಎಂ.ಎಸ್.ಸರಶೆಟ್ಟಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಟಿಎಪಿಸಿಎಂಎಸ್‌ನ 67ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಮಾಡಿದರು.

ಹೆಸರು ಕಾಳು ಖರೀದಿ ಕೇಂದ್ರ ತೆರೆಯಲಾಗಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ನಮ್ಮ ಭಾಗದಲ್ಲಿ ಉದ್ದು ಬೆಳೆಯುವುದಿಲ್ಲ.ಸರ್ಕಾರ ಖರೀದಿ ಕೇಂದ್ರ ತೆರೆಯಲು ಸೂಚಿಸಿದ್ದರೂ ನಮ್ಮಲ್ಲಿ ತೆರಯಲು ಉದ್ದು ಉತ್ಪಾದನೆ ಇಲ್ಲ. ಹೀಗಾಗಿ ಕೇಂದ್ರ ತೆರೆದಿಲ್ಲ ಎಂದು ತಿಳಿಸಿದರು.

ಸಂಘದ ಪ್ರಭಾರಿ ವ್ಯವಸ್ಥಾಪಕ ಹಾಗೂ ಸಹಕಾರಿ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ಮಾತನಾಡಿ, ಸಭೆಯಲ್ಲಿ ಚರ್ಚಿಸುವ ವಿಷಯಗಳನ್ನು ಓದಿ ಹೇಳಿದರು.

ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಸೋಮನಗೌಡ ಬಿರಾದಾರ ಮಾತನಾಡಿದರು.

ಹಿರಿಯ ನ್ಯಾಯವಾದಿ ಆರ್.ಬಿ.ಪಾಟೀಲ್,ಸಂಘದ ಅಧ್ಯಕ್ಷ ಮನೋಹರ ಮೇಟಿ(ಬಸರಕೋಡ), ಉಪಾಧ್ಯಕ್ಷ ಜಿ.ಬಿ.ಹತ್ತೂರ, ನಿರ್ದೇಶಕರಾದ ಚಿದಾನಂದ ಸೀತಿಮನಿ, ಶಂಕರಗೌಡ ಹಿಪ್ಪರಗಿ, ಎಂ.ಕೆ.ಮುತ್ತಣ್ಣವರ,ಪಿ.ಪಿ.ಯಾಳವಾರ,ಶ್ರೀದೇವಿ ಮಾಲಗತ್ತಿ, ಚನ್ನಮ್ಮ ಲಕ್ಕುಂಡಿ ಇದ್ದರು.

ಸಂಘದ ಸಹಾಯಕ ವ್ಯವಸ್ಥಾಪಕ ಗುರುರಾಜ ಕೋನರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಿಬ್ಬಂದಿ ಎಂ.ಎಸ್.ಪಾಟೀಲ್, ಎಸ್.ಎಂ.ಚೌದ್ರಿ, ಬಿ.ಎಂ.ಬಿರಾದಾರ, ಎಸ್.ಜಿ.ಕೊಳ್ಳಿ ಕಾರ್ಯಕ್ರಮದ ನಿರ್ವಹಣೆ ಮಾಡಿದರು.

ಇದನ್ನೂ ಓದಿ: Muddebihal news: ಅಲ್ಪಸಂಖ್ಯಾತರಿಗೆ 20 ವರ್ಷದ ಬಳಿಕ ದೊರೆತ ಸ್ಥಾನ: ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ-ಗೊಳಸಂಗಿ

ಟಿಎಪಿಸಿಎಂಎಸ್‌ನಿಂದ ರೈತರು ಬೆಳೆದ ಒಕ್ಕಲುತನ ಹುಟ್ಟುವಳಿ ಮಾರಾಟ ಮಾಡಿಸುವಲ್ಲಿ ಹೆಚ್ಚಿಗೆ ಕಾಳಜಿ ವಹಿಸಿ ಕಾರ್ಯನಿರ್ವಹಿಸುತ್ತಾ ಬಂದಿದೆ. ರೈತರಿಗೆ ಸುಧಾರಿಸಿದ ಗೊಬ್ಬರ ವಿತರಿಸಿ ಅನುಕೂಲ ಕಲ್ಪಿಸಿದೆ ಎಂದು ಟಿಎಪಿಸಿಎಂಎಸ್ ಅಧ್ಯಕ್ಷ
ಎಂ.ಎಸ್.ಮೇಟಿ ಹೇಳಿದರು.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ