4.40 lakh rupees profit for TAPCMS

TAPCMSಗೆ 4.40 ಲಕ್ಷ ರೂಪಾಯಿ ಲಾಭ: ಹೆಸರು ಕಾಳು ಖರೀದಿಗೆ ಕೇಂದ್ರ ಸ್ಥಾಪನೆ-ಸರಶೆಟ್ಟಿ

TAPCMSಗೆ 4.40 ಲಕ್ಷ ರೂಪಾಯಿ ಲಾಭ: ಹೆಸರು ಕಾಳು ಖರೀದಿಗೆ ಕೇಂದ್ರ ಸ್ಥಾಪನೆ-ಸರಶೆಟ್ಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2023-24ನೇ ಸಾಲಿನಲ್ಲಿ 4.40 ಲಕ್ಷ ರೂ.ಲಾಭ ಗಳಿಸಿದೆ ಎಂದು TAPCMS ನಿರ್ದೇಶಕ ಎಂ.ಎಸ್.ಸರಶೆಟ್ಟಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಟಿಎಪಿಸಿಎಂಎಸ್‌ನ 67ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಮಾಡಿದರು.

ಹೆಸರು ಕಾಳು ಖರೀದಿ ಕೇಂದ್ರ ತೆರೆಯಲಾಗಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ನಮ್ಮ ಭಾಗದಲ್ಲಿ ಉದ್ದು ಬೆಳೆಯುವುದಿಲ್ಲ.ಸರ್ಕಾರ ಖರೀದಿ ಕೇಂದ್ರ ತೆರೆಯಲು ಸೂಚಿಸಿದ್ದರೂ ನಮ್ಮಲ್ಲಿ ತೆರಯಲು ಉದ್ದು ಉತ್ಪಾದನೆ ಇಲ್ಲ. ಹೀಗಾಗಿ ಕೇಂದ್ರ ತೆರೆದಿಲ್ಲ ಎಂದು ತಿಳಿಸಿದರು.

ಸಂಘದ ಪ್ರಭಾರಿ ವ್ಯವಸ್ಥಾಪಕ ಹಾಗೂ ಸಹಕಾರಿ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ಮಾತನಾಡಿ, ಸಭೆಯಲ್ಲಿ ಚರ್ಚಿಸುವ ವಿಷಯಗಳನ್ನು ಓದಿ ಹೇಳಿದರು.

ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಸೋಮನಗೌಡ ಬಿರಾದಾರ ಮಾತನಾಡಿದರು.

ಹಿರಿಯ ನ್ಯಾಯವಾದಿ ಆರ್.ಬಿ.ಪಾಟೀಲ್,ಸಂಘದ ಅಧ್ಯಕ್ಷ ಮನೋಹರ ಮೇಟಿ(ಬಸರಕೋಡ), ಉಪಾಧ್ಯಕ್ಷ ಜಿ.ಬಿ.ಹತ್ತೂರ, ನಿರ್ದೇಶಕರಾದ ಚಿದಾನಂದ ಸೀತಿಮನಿ, ಶಂಕರಗೌಡ ಹಿಪ್ಪರಗಿ, ಎಂ.ಕೆ.ಮುತ್ತಣ್ಣವರ,ಪಿ.ಪಿ.ಯಾಳವಾರ,ಶ್ರೀದೇವಿ ಮಾಲಗತ್ತಿ, ಚನ್ನಮ್ಮ ಲಕ್ಕುಂಡಿ ಇದ್ದರು.

ಸಂಘದ ಸಹಾಯಕ ವ್ಯವಸ್ಥಾಪಕ ಗುರುರಾಜ ಕೋನರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಿಬ್ಬಂದಿ ಎಂ.ಎಸ್.ಪಾಟೀಲ್, ಎಸ್.ಎಂ.ಚೌದ್ರಿ, ಬಿ.ಎಂ.ಬಿರಾದಾರ, ಎಸ್.ಜಿ.ಕೊಳ್ಳಿ ಕಾರ್ಯಕ್ರಮದ ನಿರ್ವಹಣೆ ಮಾಡಿದರು.

ಇದನ್ನೂ ಓದಿ: Muddebihal news: ಅಲ್ಪಸಂಖ್ಯಾತರಿಗೆ 20 ವರ್ಷದ ಬಳಿಕ ದೊರೆತ ಸ್ಥಾನ: ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ-ಗೊಳಸಂಗಿ

ಟಿಎಪಿಸಿಎಂಎಸ್‌ನಿಂದ ರೈತರು ಬೆಳೆದ ಒಕ್ಕಲುತನ ಹುಟ್ಟುವಳಿ ಮಾರಾಟ ಮಾಡಿಸುವಲ್ಲಿ ಹೆಚ್ಚಿಗೆ ಕಾಳಜಿ ವಹಿಸಿ ಕಾರ್ಯನಿರ್ವಹಿಸುತ್ತಾ ಬಂದಿದೆ. ರೈತರಿಗೆ ಸುಧಾರಿಸಿದ ಗೊಬ್ಬರ ವಿತರಿಸಿ ಅನುಕೂಲ ಕಲ್ಪಿಸಿದೆ ಎಂದು ಟಿಎಪಿಸಿಎಂಎಸ್ ಅಧ್ಯಕ್ಷ
ಎಂ.ಎಸ್.ಮೇಟಿ ಹೇಳಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು