4.40 lakh rupees profit for TAPCMS

TAPCMSಗೆ 4.40 ಲಕ್ಷ ರೂಪಾಯಿ ಲಾಭ: ಹೆಸರು ಕಾಳು ಖರೀದಿಗೆ ಕೇಂದ್ರ ಸ್ಥಾಪನೆ-ಸರಶೆಟ್ಟಿ

TAPCMSಗೆ 4.40 ಲಕ್ಷ ರೂಪಾಯಿ ಲಾಭ: ಹೆಸರು ಕಾಳು ಖರೀದಿಗೆ ಕೇಂದ್ರ ಸ್ಥಾಪನೆ-ಸರಶೆಟ್ಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2023-24ನೇ ಸಾಲಿನಲ್ಲಿ 4.40 ಲಕ್ಷ ರೂ.ಲಾಭ ಗಳಿಸಿದೆ ಎಂದು TAPCMS ನಿರ್ದೇಶಕ ಎಂ.ಎಸ್.ಸರಶೆಟ್ಟಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಟಿಎಪಿಸಿಎಂಎಸ್‌ನ 67ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಮಾಡಿದರು.

ಹೆಸರು ಕಾಳು ಖರೀದಿ ಕೇಂದ್ರ ತೆರೆಯಲಾಗಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ನಮ್ಮ ಭಾಗದಲ್ಲಿ ಉದ್ದು ಬೆಳೆಯುವುದಿಲ್ಲ.ಸರ್ಕಾರ ಖರೀದಿ ಕೇಂದ್ರ ತೆರೆಯಲು ಸೂಚಿಸಿದ್ದರೂ ನಮ್ಮಲ್ಲಿ ತೆರಯಲು ಉದ್ದು ಉತ್ಪಾದನೆ ಇಲ್ಲ. ಹೀಗಾಗಿ ಕೇಂದ್ರ ತೆರೆದಿಲ್ಲ ಎಂದು ತಿಳಿಸಿದರು.

ಸಂಘದ ಪ್ರಭಾರಿ ವ್ಯವಸ್ಥಾಪಕ ಹಾಗೂ ಸಹಕಾರಿ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ಮಾತನಾಡಿ, ಸಭೆಯಲ್ಲಿ ಚರ್ಚಿಸುವ ವಿಷಯಗಳನ್ನು ಓದಿ ಹೇಳಿದರು.

ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಸೋಮನಗೌಡ ಬಿರಾದಾರ ಮಾತನಾಡಿದರು.

ಹಿರಿಯ ನ್ಯಾಯವಾದಿ ಆರ್.ಬಿ.ಪಾಟೀಲ್,ಸಂಘದ ಅಧ್ಯಕ್ಷ ಮನೋಹರ ಮೇಟಿ(ಬಸರಕೋಡ), ಉಪಾಧ್ಯಕ್ಷ ಜಿ.ಬಿ.ಹತ್ತೂರ, ನಿರ್ದೇಶಕರಾದ ಚಿದಾನಂದ ಸೀತಿಮನಿ, ಶಂಕರಗೌಡ ಹಿಪ್ಪರಗಿ, ಎಂ.ಕೆ.ಮುತ್ತಣ್ಣವರ,ಪಿ.ಪಿ.ಯಾಳವಾರ,ಶ್ರೀದೇವಿ ಮಾಲಗತ್ತಿ, ಚನ್ನಮ್ಮ ಲಕ್ಕುಂಡಿ ಇದ್ದರು.

ಸಂಘದ ಸಹಾಯಕ ವ್ಯವಸ್ಥಾಪಕ ಗುರುರಾಜ ಕೋನರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಿಬ್ಬಂದಿ ಎಂ.ಎಸ್.ಪಾಟೀಲ್, ಎಸ್.ಎಂ.ಚೌದ್ರಿ, ಬಿ.ಎಂ.ಬಿರಾದಾರ, ಎಸ್.ಜಿ.ಕೊಳ್ಳಿ ಕಾರ್ಯಕ್ರಮದ ನಿರ್ವಹಣೆ ಮಾಡಿದರು.

ಇದನ್ನೂ ಓದಿ: Muddebihal news: ಅಲ್ಪಸಂಖ್ಯಾತರಿಗೆ 20 ವರ್ಷದ ಬಳಿಕ ದೊರೆತ ಸ್ಥಾನ: ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ-ಗೊಳಸಂಗಿ

ಟಿಎಪಿಸಿಎಂಎಸ್‌ನಿಂದ ರೈತರು ಬೆಳೆದ ಒಕ್ಕಲುತನ ಹುಟ್ಟುವಳಿ ಮಾರಾಟ ಮಾಡಿಸುವಲ್ಲಿ ಹೆಚ್ಚಿಗೆ ಕಾಳಜಿ ವಹಿಸಿ ಕಾರ್ಯನಿರ್ವಹಿಸುತ್ತಾ ಬಂದಿದೆ. ರೈತರಿಗೆ ಸುಧಾರಿಸಿದ ಗೊಬ್ಬರ ವಿತರಿಸಿ ಅನುಕೂಲ ಕಲ್ಪಿಸಿದೆ ಎಂದು ಟಿಎಪಿಸಿಎಂಎಸ್ ಅಧ್ಯಕ್ಷ
ಎಂ.ಎಸ್.ಮೇಟಿ ಹೇಳಿದರು.

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ