Palestine flag flying in Bagalkot, case registered: SP Amarnath Reddy

ಬಾಗಲಕೋಟೆಯಲ್ಲಿ ಪ್ಯಾಲಿಸ್ಟೈನ್ ಧ್ವಜ ಹಾರಾಟ, ಪ್ರಕರಣ ದಾಖಲು: ಎಸ್ಪಿ ಅಮರನಾಥ ರೆಡ್ಡಿ (ವಿಡಿಯೋ ನೋಡಿ)

ಬಾಗಲಕೋಟೆಯಲ್ಲಿ ಪ್ಯಾಲಿಸ್ಟೈನ್ ಧ್ವಜ ಹಾರಾಟ, ಪ್ರಕರಣ ದಾಖಲು: ಎಸ್ಪಿ ಅಮರನಾಥ ರೆಡ್ಡಿ (ವಿಡಿಯೋ ನೋಡಿ)

ಬಾಗಲಕೋಟೆ: ಈದ ಮಿಲಾದ ಹಬ್ಬದ ಆಚರಣೆ ವೇಳೆ ಪ್ಯಾಲಿಸ್ಟೈನ್ ಧ್ವಜ ಹಾರಾಟದ‌ ಹಿನ್ನೆಲೆ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು‌ ಬಾಗಲಕೋಟೆ ಎಸ್ಪಿ ಅಮರನಾಥ ರೆಡ್ಡಿ ಅವರು ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಸೆಪ್ಟೆಂಬರ್ 18 ರಂದು ನವನಗರದ ಎಲ್.ಐ.ಸಿ ಸರ್ಕಲ್ ಬಳಿ ಮೆರವಣಿಗೆ ವೇಳೆ ಕೆಲವು ಯುವಕರು ಪ್ಯಾಲಿಸ್ಟೈನ್ ಧ್ವಜ ಹಿಡಿದು ಸಂಭ್ರಮಿಸಿದ್ದರು.

ಇದನ್ನೂ ಓದಿ: ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ?

ಈ ಕುರಿತು ಮೆರವಣಿಗೆಗೆ ಅನುಮತಿ ಕೇಳಲು ಬಂದವರು ಹಾಗೂ ಧ್ವಜ ಹಾರಾಡಿಸಿದ ಯುವಕರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.