Accident news Accident board on road

Accident news: ಭೀಕರ ಅಪಘಾತದಲ್ಲಿ ಯುವಕನ ದುರ್ಮರಣ

Accident news: ಭೀಕರ ಅಪಘಾತದಲ್ಲಿ ಯುವಕನ ದುರ್ಮರಣ

ನವದೆಹಲಿ: ಬೈಕ್ ಸವಾರ ಭೀಕರ ರಸ್ತೆ ಅಪಘಾತಕ್ಕೆ (Accident news) ತುತ್ತಾದ ಭಯಾನಕ ಘಟನೆ ಗುರುಗ್ರಾಮ್‌ನಲ್ಲಿ ನಡೆದಿದೆ. ಕಾರಿಗೆ ಬೈಕ್ ಗುದ್ದಿದ ಕೊನೆ ಕ್ಷಣದ ವಿಡಿಯೋ ಆತನ ಸ್ನೇಹಿತನ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಕಳೆದ ಸೆಪ್ಟೆಂಬರ್ 15ರಂದು ಗುರುಗ್ರಾಮ್‌ನ ಗಾಲ್ಫ್ ಕೋರ್ಸ್‌ ರಸ್ತೆಯಲ್ಲಿ ದುರ್ಘಟನೆ ಸಂಭವಿಸಿದ್ದು, 23 ವರ್ಷದ ಅಕ್ಷತ್ ಗಾರ್ಗ್ ಎಂಬ ಯುವಕ ವೇಗವಾಗಿ ಬೈಕ್‌ ಚಲಾಯಿಸುವಾಗ ಕಾರು ರಾಂಗ್‌ ಸೈಡ್‌ನಿಂದ ಬಂದು ಗುದ್ದಿದೆ. ಘಟನೆಯಲ್ಲಿ ಬೈಕ್ ಸವಾರ ಅಕ್ಷತ್ ಗಾರ್ಗ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಕ್ಷತ್ ಗಾರ್ಗ್ ದೆಹಲಿಯ ದ್ವಾರಕ ನಿವಾಸಿಯಾಗಿದ್ದುಣ ಕಳೆದ ಭಾನುವಾರ ಅಕ್ಷತ್ ಹಾಗೂ ಸ್ನೇಹಿತರು ರಸ್ತೆಯಲ್ಲಿ ಬೈಕ್ ರೈಡಿಂಗ್ ಹೋಗಿದ್ದಾರೆ.

ಈ ವೇಳೆ ವೇಗವಾಗಿ ಹೋಗುತ್ತಿದ್ದ ಅಕ್ಷತ್‌ಗೆ ರಾಂಗ್‌ ಸೈಡ್‌ನಿಂದ ಬಂದ ಕಾರು ಡಿಕ್ಕಿಯಾ ಗಿದೆ. ಕೂಡಲೇ ಯುವಕನನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಜೀವ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: Crime News: ಗ್ರಾಪಂ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಉಪಾಧ್ಯಕ್ಷೆ!

Latest News

» Slottyway Casino Nl 2026 Review

Voordat we naar de volgende tip gaan, itll beginnen op 3

Eurotierce Casino Be 2026 Review

Ze gebruiken realtime data om zich aan te schikken aan tendensen

LuckyGem Casino Review Bonus: tot 3000 + 350 FS in 2026

Beveiligingsmaatregelen voor betalingen zijn onmisbaar voor een beveiligde transactieomgeving voor spelers

Beste Online Casino Ervaring in Nederland

Dit zorgt ervoor dat elk spel volledig willekeurig verloopt en geen

ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಆಯೋಜನೆ:              ನಾಳೆ ಬಾಗಲಕೋಟೆಯಲ್ಲಿ ಟ್ಯಾಲೆಂಟ್ ಸರ್ಚ್ ಎಕ್ಸಾಂ

ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಆಯೋಜನೆ: ನಾಳೆ ಬಾಗಲಕೋಟೆಯಲ್ಲಿ ಟ್ಯಾಲೆಂಟ್ ಸರ್ಚ್ ಎಕ್ಸಾಂ

ಮುದ್ದೇಬಿಹಾಳ : ಇಲ್ಲಿಗೆ ಸಮೀಪದ ನಾಗರಬೆಟ್ಟದ ಗುಡ್ಡದ ಹತ್ತಿರ ಇರುವ ಆಕ್ಸ್ಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸ್ಫರ್ಡ್ ಪಾಟೀಲ್ಸ್ ಸೈನ್ಸ್ ಪಿಯು ಕಾಲೇಜು ವತಿಯಿಂದ ಫೆ.8ರಂದು ಮಧ್ಯಾಹ್ನ 12ಕ್ಕೆ ಬಾಗಲಕೋಟೆ ನವನಗರದ ಕಾಳಿದಾಸ ವೃತ್ತದ ಹತ್ತಿರ ಇರುವ ಕಾಳಿದಾಸ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಮೊದಲ ಬಾರಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ‘ಆಕ್ಸ್ಫರ್ಡ್ ಪಾಟೀಲ್ಸ್ ಟ್ಯಾಲೆಂಟ್ ಸರ್ಚ್ ಎಕ್ಸಾಮ್-2026’ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಆಡಳಿತಾಧಿಕಾರಿ ಅಮಿತಗೌಡ ಎಂ.ಪಾಟೀಲ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ

ಸರ್ಕಾರಿ ಆಸ್ಪತ್ರೆಗಳ ಶುಚಿತ್ವಕ್ಕೆ ಆದ್ಯತೆಗೆ ಒತ್ತಾಯ

ಸರ್ಕಾರಿ ಆಸ್ಪತ್ರೆಗಳ ಶುಚಿತ್ವಕ್ಕೆ ಆದ್ಯತೆಗೆ ಒತ್ತಾಯ

ಮುದ್ದೇಬಿಹಾಳ : ಪಟ್ಟಣದ ಸರಕಾರಿ ಆಸ್ಪತ್ರೆಯು ಸೇರಿದಂತೆ ತಾಲ್ಲೂಕಿನಲ್ಲಿಯ ಸರ್ಕಾರಿ ಆಸ್ಪತ್ರೆಗಳ ಆವರಣ,ಒಳ ಹೊರಗಡೆ ಶುಚಿತ್ವಕ್ಕೆ ಅಲ್ಲಿಯ ಆಡಳಿತ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಳೇಶ ಗಡೇದ ಹೇಳಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ, ಆರೋಗ್ಯ ರಕ್ಷಾ ಸಮಿತಿ,ಅರಣ್ಯ ಇಲಾಖೆ ಹಾಗೂ ಪುರಸಭೆ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಡವರು,ಮಧ್ಯಮವರ್ಗದವರಿಗೆ ಕೈಗೆಟುಕುವ ಆರೋಗ್ಯ ಸೇವೆ