Nandini ghee: Tirupati laddu effect.. Use Nandini ghee in state too: Govt

Nandini ghee: ತಿರುಪತಿ ಲಡ್ಡು ಎಫೆಕ್ಟ್.. ರಾಜ್ಯದಲ್ಲಿಯೂ ನಂದಿನಿ ತುಪ್ಪವನ್ನೇ ಬಳಸಿ: ಸರ್ಕಾರ

Nandini ghee: ತಿರುಪತಿ ಲಡ್ಡು ಎಫೆಕ್ಟ್.. ರಾಜ್ಯದಲ್ಲಿಯೂ ನಂದಿನಿ ತುಪ್ಪವನ್ನೇ ಬಳಸಿ: ಸರ್ಕಾರ

ಬೆಂಗಳೂರು: ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳು ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಅಂತ ಚಂದ್ರಬಾಬು ನಾಯ್ಡು ನೀಡಿದ್ದ ಸ್ಫೋಟಕ ಹೇಳಿಕೆ ದೇಶ ವ್ಯಾಪಿ ಸುದ್ದಿಯಾದ ಬೆನ್ನಲ್ಲೇ ಜಾಗ್ರತೆ ವಹಿಸಿರುವ ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ (Nadini ghee) ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆಯ ಮೇರೆಗೆ ಸುತ್ತೋಲೆ ಹೊರಡಿಸಿರುವ ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಲಾಗಿದೆ.

ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಅನ್ನೋದನ್ನು ಟಿಟಿಡಿ ಒಪ್ಪಿಕೊಂಡಿದೆ. ಲಡ್ಡುಗೆ ಬಳಸಲಾಗಿರುವ ಕಚ್ಚಾವಸ್ತುಗಳ ಲ್ಯಾಬ್ ವರದಿ ಬಯಲಾಗುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿದ್ದ ಟಿಟಿಡಿ ಎಕ್ಸಿಕ್ಯೂಟಿವ್ ಅಧಿಕಾರಿ ಶ್ಯಾಮಲಾ ರಾವ್, ಲಡ್ಡು ತಯಾರಿಕೆಗೆ ಕಲಬೆರಕೆ ತುಪ್ಪ ಬಳಸಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ.

ಅದೇ ರೀತಿಯಾಗಿ ತಿರುಪತಿಯಲ್ಲಿ ತಯಾರಾಗುವ ಲಡ್ಡುವಿಗೆ ಬಳಸುವ ತುಪ್ಪದ ಮಾದರಿ ಪರೀಕ್ಷೆ ನಡೆಸಲಾಗಿದೆ. ಆ ತುಪ್ಪದಲ್ಲಿ ಮೀನಿನ ಎಣ್ಣೆ, ಪಾಮ್ ಆಯಿಲ್ ಪತ್ತೆಯಾಗಿದೆ. ಅಚ್ಚರಿ ಏನಂದ್ರೆ.. ದನದ ಮಾಂಸದಿಂದ ತೆಗೆದ ಕೊಬ್ಬು, ಹಂದಿ ಮಾಂಸದ ಪದರದಿಂದ ತೆಗೆದ ಬಿಳಿ ಕೊಬ್ಬು ತುಪ್ಪದಲ್ಲಿ ಇರುವುದು ಕೂಡ ಬೆಳಕಿಗೆ ಬಂದಿದೆ.

ಇನ್ನು ತಿರುಪತಿ ತಿಮ್ಮಪ್ಪನ ಲಡ್ಡು ತಯಾರಿಕೆಗೆ ಕರ್ನಾಟಕ ನಂದಿನಿ ತುಪ್ಪವೇ ಹೋಗುತ್ತಿದೆ. ಆದರೆ ಜಗನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ 4 ವರ್ಷ ನಂದಿನಿ ತುಪ್ಪ ತಿರುಪತಿಗೆ ಸರಬರಾಜು ಆಗಿರಲಿಲ್ಲ. ಹೀಗಾಗಿ ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ನಿನ್ನೆ ಕೆಎಂಎಫ್​ ಅಧ್ಯಕ್ಷ ಭೀಮಾನಾಯ್ಕ್​ ಹೇಳಿದ್ದಾರೆ.

ವಿಪರ್ಯಾಸವೆಂದರೆ ಶ್ರೀರಾಮ ಜನ್ಮಭೂಮಿಯಲ್ಲಿ ನಡೆದ ಅದ್ಧೂರಿ ರಾಮ ಮಂದಿರ ಉದ್ಘಾಟನೆ ವೇಳೆ ಇದೇ ತಿರುಪತಿ ಲಡ್ಡುವನ್ನು ಅತಿಥಿಗಳಿಗೆ ಪ್ರಸಾದವಾಗಿ ನೀಡಲಾಗಿತ್ತು.

ಇದನ್ನೂ ಓದಿ: Ration card : ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯೇ? ಇಲ್ಲವೇ? ಪರಿಶೀಲಿಸಿ..

Latest News

» Slottyway Casino Nl 2026 Review

Voordat we naar de volgende tip gaan, itll beginnen op 3

Eurotierce Casino Be 2026 Review

Ze gebruiken realtime data om zich aan te schikken aan tendensen

LuckyGem Casino Review Bonus: tot 3000 + 350 FS in 2026

Beveiligingsmaatregelen voor betalingen zijn onmisbaar voor een beveiligde transactieomgeving voor spelers

Beste Online Casino Ervaring in Nederland

Dit zorgt ervoor dat elk spel volledig willekeurig verloopt en geen

ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಆಯೋಜನೆ:              ನಾಳೆ ಬಾಗಲಕೋಟೆಯಲ್ಲಿ ಟ್ಯಾಲೆಂಟ್ ಸರ್ಚ್ ಎಕ್ಸಾಂ

ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಆಯೋಜನೆ: ನಾಳೆ ಬಾಗಲಕೋಟೆಯಲ್ಲಿ ಟ್ಯಾಲೆಂಟ್ ಸರ್ಚ್ ಎಕ್ಸಾಂ

ಮುದ್ದೇಬಿಹಾಳ : ಇಲ್ಲಿಗೆ ಸಮೀಪದ ನಾಗರಬೆಟ್ಟದ ಗುಡ್ಡದ ಹತ್ತಿರ ಇರುವ ಆಕ್ಸ್ಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸ್ಫರ್ಡ್ ಪಾಟೀಲ್ಸ್ ಸೈನ್ಸ್ ಪಿಯು ಕಾಲೇಜು ವತಿಯಿಂದ ಫೆ.8ರಂದು ಮಧ್ಯಾಹ್ನ 12ಕ್ಕೆ ಬಾಗಲಕೋಟೆ ನವನಗರದ ಕಾಳಿದಾಸ ವೃತ್ತದ ಹತ್ತಿರ ಇರುವ ಕಾಳಿದಾಸ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಮೊದಲ ಬಾರಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ‘ಆಕ್ಸ್ಫರ್ಡ್ ಪಾಟೀಲ್ಸ್ ಟ್ಯಾಲೆಂಟ್ ಸರ್ಚ್ ಎಕ್ಸಾಮ್-2026’ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಆಡಳಿತಾಧಿಕಾರಿ ಅಮಿತಗೌಡ ಎಂ.ಪಾಟೀಲ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ

ಸರ್ಕಾರಿ ಆಸ್ಪತ್ರೆಗಳ ಶುಚಿತ್ವಕ್ಕೆ ಆದ್ಯತೆಗೆ ಒತ್ತಾಯ

ಸರ್ಕಾರಿ ಆಸ್ಪತ್ರೆಗಳ ಶುಚಿತ್ವಕ್ಕೆ ಆದ್ಯತೆಗೆ ಒತ್ತಾಯ

ಮುದ್ದೇಬಿಹಾಳ : ಪಟ್ಟಣದ ಸರಕಾರಿ ಆಸ್ಪತ್ರೆಯು ಸೇರಿದಂತೆ ತಾಲ್ಲೂಕಿನಲ್ಲಿಯ ಸರ್ಕಾರಿ ಆಸ್ಪತ್ರೆಗಳ ಆವರಣ,ಒಳ ಹೊರಗಡೆ ಶುಚಿತ್ವಕ್ಕೆ ಅಲ್ಲಿಯ ಆಡಳಿತ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಳೇಶ ಗಡೇದ ಹೇಳಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ, ಆರೋಗ್ಯ ರಕ್ಷಾ ಸಮಿತಿ,ಅರಣ್ಯ ಇಲಾಖೆ ಹಾಗೂ ಪುರಸಭೆ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಡವರು,ಮಧ್ಯಮವರ್ಗದವರಿಗೆ ಕೈಗೆಟುಕುವ ಆರೋಗ್ಯ ಸೇವೆ