ಹೂಗಾರ ಸಮಾಜದವರಿಗೆ ಮಳಿಗೆ ಸ್ಥಾಪಿಸಿ: ಪ್ರದೀಪ ಹೂಗಾರ

ಹೂಗಾರ ಸಮಾಜದವರಿಗೆ ಮಳಿಗೆ ಸ್ಥಾಪಿಸಿ: ಪ್ರದೀಪ ಹೂಗಾರ

ಮುದ್ದೇಬಿಹಾಳ : ಹೂಗಾರರ ಕುಲಕಸುಬು ಹೂವಿನ ವ್ಯಾಪಾರ ಮಾಡಲು ಪುರಸಭೆಯಿಂದ ಮಳಿಗೆಗಳನ್ನು ಸ್ಥಾಪಿಸಿ ಅನುಕೂಲ ಒದಗಿಸಿಕೊಡಬೇಕು ಎಂದು ಹೂಗಾರ ಸಮಾಜದ ಪ್ರಧಾನ ಕಾರ್ಯದರ್ಶಿ ಪ್ರದೀಪ ಹೂಗಾರ ಹೇಳಿದರು.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪೊಲೀಸ್ ಸ್ಟೇಷನ್ ಹತ್ತಿರ ಇರುವ ಶಿವಶರಣ ಹೂಗಾರ ಮಾದಯ್ಯನವರ ವೃತ್ತದಲ್ಲಿ ಹೂಗಾರ ಮಾದಯ್ಯನವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿವಶರಣ ಹೂಗಾರ ಮಾದಯ್ಯನವರ ಬಗ್ಗೆ ಬೆಳಕು ಚೆಲ್ಲುವ ಅಗತ್ಯವಿದೆ. ಅವರ ಬಗ್ಗೆ ಸಂಶೋಧನಾ ವಿದ್ಯಾರ್ಥಿಗಳು ಅಧ್ಯಯನ ಮಾಡಲು ವಿಪುಲ ಅವಕಾಶಗಳಿವೆ. ವಿಶ್ವವಿದ್ಯಾಲಯಗಳಲ್ಲಿ ಹೂಗಾರ ಮಾದಯ್ಯ ಅವರ ಬಗ್ಗೆ ಅಧ್ಯಯನ ಕೇಂದ್ರ ಆರಂಭಿಸಬೇಕು ಎಂದರು.

ಪ್ರೋ.ಎಸ್.ಎಸ್.ಹೂಗಾರ ಮಾತನಾಡಿ, ಬಸವಣ್ಣನವರು ಸಾರಿದ ಕಾಯಕವೇ ಕೈಲಾಸ ಎಂಬುದಕ್ಕೆ ಮಾದಯ್ಯ ಉತ್ತಮ ನಿದರ್ಶನವಾಗಿದ್ದರು. ಅವರು ರಚಿಸಿದ ಕೆಲವೇ ವಚನಗಳು ಲಭ್ಯವಾಗಿವೆ. ಆ ವಚನಗಳಲ್ಲಿ ಅವರು ಸಾಮಾಜಿಕ ಸಮಾನತೆ, ಮೂಢನಂಬಿಕೆ, ಅಂಧಶ್ರದ್ಧೆಯ ಬಗ್ಗೆ ಉಲ್ಲೇಖಿಸಿದ್ದಾರೆ’ ಎಂದರು.

ಮುಖಂಡರಾದ ಬಸವರಾಜ್ ಹೂಗಾರ, ಚಂದ್ರಶೇಖರ ಹೂಗಾರ, ಎಚ್ ಕೆ ಪೂಜಾರಿ, ಮಾಂತೇಶ ವಡವಡಗಿ, ಬಸವರಾಜ ವಡವಡಗಿ, ವಿಜಯಕುಮಾರ ವಡವಡಗಿ, ಸಂತೋಷ ಹೂಗಾರ, ಸಂತೋಷ ಹೂಗಾರ,ಶಿವರಾಜ ಹೂಗಾರ, ಶರಣು ಹೂಗಾರ, ಪ್ರಕಾಶ ಹೂಗಾರ ,ಮುತ್ತಣ್ಣ ಹೂಗಾರ,ಡಾ.ಚಂದ್ರಶೇಖರ ಹೂಗಾರ, ಅಜಿತ ಹೂಗಾರ ಇದ್ದರು.

ಇದನ್ನೂ ಓದಿ: Ration card : ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯೇ? ಇಲ್ಲವೇ? ಪರಿಶೀಲಿಸಿ..

Latest News

» Slottyway Casino Nl 2026 Review

Voordat we naar de volgende tip gaan, itll beginnen op 3

Eurotierce Casino Be 2026 Review

Ze gebruiken realtime data om zich aan te schikken aan tendensen

LuckyGem Casino Review Bonus: tot 3000 + 350 FS in 2026

Beveiligingsmaatregelen voor betalingen zijn onmisbaar voor een beveiligde transactieomgeving voor spelers

Beste Online Casino Ervaring in Nederland

Dit zorgt ervoor dat elk spel volledig willekeurig verloopt en geen

ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಆಯೋಜನೆ:              ನಾಳೆ ಬಾಗಲಕೋಟೆಯಲ್ಲಿ ಟ್ಯಾಲೆಂಟ್ ಸರ್ಚ್ ಎಕ್ಸಾಂ

ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಆಯೋಜನೆ: ನಾಳೆ ಬಾಗಲಕೋಟೆಯಲ್ಲಿ ಟ್ಯಾಲೆಂಟ್ ಸರ್ಚ್ ಎಕ್ಸಾಂ

ಮುದ್ದೇಬಿಹಾಳ : ಇಲ್ಲಿಗೆ ಸಮೀಪದ ನಾಗರಬೆಟ್ಟದ ಗುಡ್ಡದ ಹತ್ತಿರ ಇರುವ ಆಕ್ಸ್ಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸ್ಫರ್ಡ್ ಪಾಟೀಲ್ಸ್ ಸೈನ್ಸ್ ಪಿಯು ಕಾಲೇಜು ವತಿಯಿಂದ ಫೆ.8ರಂದು ಮಧ್ಯಾಹ್ನ 12ಕ್ಕೆ ಬಾಗಲಕೋಟೆ ನವನಗರದ ಕಾಳಿದಾಸ ವೃತ್ತದ ಹತ್ತಿರ ಇರುವ ಕಾಳಿದಾಸ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಮೊದಲ ಬಾರಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ‘ಆಕ್ಸ್ಫರ್ಡ್ ಪಾಟೀಲ್ಸ್ ಟ್ಯಾಲೆಂಟ್ ಸರ್ಚ್ ಎಕ್ಸಾಮ್-2026’ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಆಡಳಿತಾಧಿಕಾರಿ ಅಮಿತಗೌಡ ಎಂ.ಪಾಟೀಲ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ

ಸರ್ಕಾರಿ ಆಸ್ಪತ್ರೆಗಳ ಶುಚಿತ್ವಕ್ಕೆ ಆದ್ಯತೆಗೆ ಒತ್ತಾಯ

ಸರ್ಕಾರಿ ಆಸ್ಪತ್ರೆಗಳ ಶುಚಿತ್ವಕ್ಕೆ ಆದ್ಯತೆಗೆ ಒತ್ತಾಯ

ಮುದ್ದೇಬಿಹಾಳ : ಪಟ್ಟಣದ ಸರಕಾರಿ ಆಸ್ಪತ್ರೆಯು ಸೇರಿದಂತೆ ತಾಲ್ಲೂಕಿನಲ್ಲಿಯ ಸರ್ಕಾರಿ ಆಸ್ಪತ್ರೆಗಳ ಆವರಣ,ಒಳ ಹೊರಗಡೆ ಶುಚಿತ್ವಕ್ಕೆ ಅಲ್ಲಿಯ ಆಡಳಿತ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಳೇಶ ಗಡೇದ ಹೇಳಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ, ಆರೋಗ್ಯ ರಕ್ಷಾ ಸಮಿತಿ,ಅರಣ್ಯ ಇಲಾಖೆ ಹಾಗೂ ಪುರಸಭೆ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಡವರು,ಮಧ್ಯಮವರ್ಗದವರಿಗೆ ಕೈಗೆಟುಕುವ ಆರೋಗ್ಯ ಸೇವೆ