KS Eshwarappa: State BJP should be purged

KS Eshwarappa: ರಾಜ್ಯ ಬಿಜೆಪಿ ಶುದ್ಧೀಕರಣ ಆಗಬೇಕು: ಕೆ.ಎಸ್.ಈಶ್ವರಪ್ಪ

KS Eshwarappa: ರಾಜ್ಯ ಬಿಜೆಪಿ ಶುದ್ಧೀಕರಣ ಆಗಬೇಕು: ಕೆ.ಎಸ್.ಈಶ್ವರಪ್ಪ

ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಾಯಕತ್ವವನ್ನು ನಾನು ಒಪ್ಪಿಲ್ಲ. ಬಿಜೆಪಿಯಲ್ಲಿ ಶುದ್ದೀಕರಣ ಆಗಬೇಕು ಎನ್ನುವುದು ನನ್ನೊಬ್ಬನ ಆಸೆ ಅಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ(KS Eshwarappa) ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಸತ್ತರೆ ಬಿಜೆಪಿ ಧ್ವಜವನ್ನು ಮೈಮೇಲೆ ಹಾಕಿಕೊಂಡೇ ಸಾಯುತ್ತೇನೆ. ಬಿಜೆಪಿಯಿಂದ ಹೊರಗೆ ಇರುವುದಿಲ್ಲ ಎಂದು ಹೇಳಿದರು. ಬಿಜೆಪಿಯಲ್ಲಿ ಶುದ್ದೀಕರಣ ಆಗಬೇಕು ಎನ್ನುವುದು ನನ್ನೊಬ್ಬನ ಆಸೆ ಅಲ್ಲ. ನಾನು ಆರಂಭದಿಂದಲೂ ಈ ಬಗ್ಗೆ ಧ್ವನಿ ಎತ್ತಿದ್ದೇನೆ. ನಂತರ ಯತ್ನಾಳ, ರಮೇಶ ಜಾರಕಿಹೊಳಿ, ಲಿಂಬಾವಳಿ ಶುರು ಮಾಡಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಕ್ಷದೊಳಗೆ ಅಸಮಾಧಾನ, ಆತೃಪ್ತಿ ಇದೆ. ಅದು ಶುದ್ದೀಕರಣ ಆಗಬೇಕು ಎಂದು ಹೇಳಿದರು.

ನಾನು ಚುನಾವಣೆಯಲ್ಲಿ ಸೋತೆ. ಆದರದು ಯಡಿಯೂರಪ್ಪ ಅವರ ಮಗನ ವಿರುದ್ದ ಅಲ್ಲ, ಮೋದಿಗೆ ಸೋತೆ. ಶಿವಮೊಗ್ಗದ ಜನ ಮೋದಿಗೆ ಓಟ್ ಕೊಟ್ಟಿದ್ದಾರೆ. ರಾಘವೇಂದ್ರನಿಗಲ್ಲ. ಯಡಿಯೂರಪ್ಪ ಕುಟುಂಬ ಮೋದಿನ ಬಿಟ್ಟು ಹೊರ ಬಂದು ಗೆಲ್ಲಲಿ ಎಂದು ಸವಾಲೆಸೆದರು.

ಈ ಹಿಂದೆ ಒಮ್ಮೆ ನನಗೆ ಅಖಿಲೇಶ್ ಯಾದವ್ ಕಾಲ್ ಮಾಡಿದ್ದರು. ಕಾಲ್ ಮಾಡಬೇಡಿ ಅಂತಾ ಹೇಳಿದೆ. ಕಾಂಗ್ರೆಸ್ ನಾಯಕರು ಫೋನ್ ಮಾಡಿದ್ದರು. ನನ್ನ ಕುತ್ತಿಗೆ ಕೊಯ್ದರೂ ಬಿಜೆಪಿ ಬಿಟ್ಟು ಹೊರಗೆ ಹೋಗಲ್ಲ ಎಂದಿದ್ದೇನೆ ಎಂದರು.

ಇದನ್ನೂ ಓದಿ: Accident news: ಭೀಕರ ಅಪಘಾತದಲ್ಲಿ ಯುವಕನ ದುರ್ಮರಣ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ