Children escaped from the danger of collapsing Anganwadi ceiling

ಕುಸಿದ ಅಂಗನವಾಡಿ ಚಾವಣಿ ಅಪಾಯದಿಂದ ಪಾರದ ಮಕ್ಕಳು

ಕುಸಿದ ಅಂಗನವಾಡಿ ಚಾವಣಿ ಅಪಾಯದಿಂದ ಪಾರದ ಮಕ್ಕಳು

ಗಂಗಾವತಿ : ನಗರದ ಅಂಗನವಾಡಿ ಕೇಂದ್ರದ ಚಾವಣಿ ಕುಸಿದು ಬಿದ್ದ ಕಾರಣ‌ ಹಲವು ಮಕ್ಕಳ ಗಾಯಗೊಂಡಿರುವ ಘಟನೆ ಮೆಹಬೂಬನಗರದ ಏಳನೆಯ ಕೇಂದ್ರದಲ್ಲಿ ‌ಇಂದು ಮುಂಜಾನೆ ಹನ್ನೊಂದು ಗಂಟೆಗೆ ಜರುಗಿದೆ.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಶನಿವಾರ ಸಂಜೆ ನಗರದಲ್ಲಿ ಸುರಿದ ಮಳೆಗೆ ಹೆಚ್ಚಿನ ತಂಪಾಗಿ ಈ ಘಟನೆ ನಡೆದಿರಬಹುದು ಎಂದು ತಿಳಿದುಬಂದಿದೆ. ಈ ಅವಘಡ ದಲ್ಲಿ ಅಮಾನ್ ಸೈಯದ್, ಮರ್ದಾನ ದೌವಲ್ ಮೊಹಮ್ಮದ್, ಮತ್ತು ಮನ್ವಿತಾ, ಸುರಕ್ಷಾ ಗಾಯಗೊಂಡ ಮಕ್ಕಳು ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅವಘಡ ಜರುಗಿಲ್ಲ. ಗಾಯಗೊಂಡ ಮಕ್ಕಳನ್ನು ತಕ್ಷಣ ನಗರದ ಉಪವಿಭಾಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಈ ವಿಷಯ ತಿಳಿಸ ನಗರಸಭೆ ಅಧ್ಯಕ್ಷ ಮೌಲಸಾಬ್
ಸರ್ಕಾರಿ ಆಸ್ಪತ್ರೆಗೆ ಭೇಟಿ‌ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಮೆಹಬೂಬ್ ವಾರ್ಡ್ ಸದಸ್ಯ ಮನೋಹರ ಸ್ವಾಮಿ, ಸಿಡಿಪಿಒ ಜಯಶ್ರೀ ಇನ್ನುಳಿದ ನಗರಸಭೆ ಸದಸ್ಯರು ಭೇಟಿ ನೀಡಿ ಪರಿಶೀಲನೆ ಕೂಡ ಮಾಡಲಾಯಿತು.

ಇದೇ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಮೌಲಸಾಬ್ ನಗರದ ಎಲ್ಲಾ ಅಂಗನವಾಡಿ ಕೇಂದ್ರಗಳ ಸ್ಥಿತಿಗತಿ ಪರಿಶೀಲಿಸಿಲು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಸೆ.26 ರಿಂದ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

Latest News

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ ಕೂತಿದ್ದ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಆಸೀಫಾ ಕಾಶೀಮ್ ಖತೀಬ ಶೇ.98ರಷ್ಟು ಅಂಕ ಪಡೆದು ಮುದ್ದೇಬಿಹಾಳ ನಗರಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.ಇನ್ನುಳಿದAತೆ ಶೇ.97.83 ಅಂಕ ಪಡೆದ ಲಕ್ಷಿö್ಮÃ ಉಂಡಿ ದ್ವಿತೀಯ,ಶೇ.97.33 ಅಂಕ ಪಡೆದ ಸುಷ್ಮಿತಾ ದನ್ನೂರ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.ಉತ್ತೀರ್ಣರಾದ 229ರಲ್ಲಿ ಅದರಲ್ಲಿ 142 ಡಿಸ್ಟಿಂಕ್ಷನ್,76 ಪ್ರಥಮ,11 ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗಣಿತದಲ್ಲಿ 54,ಬಯೋಲಜಿ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ ಮಾರಾಟಗಾರರು ಅದನ್ನು ಬಳಸಿಕೊಂಡು ಯೂರಿಯಾ ಮಾರಾಟ ಮಾಡಬೇಕು.ಯೂರಿಯಾ ,ಡಿಎಪಿ ಗೊಬ್ಬರ ಖರೀದಿಸಲು ರೈತರ ಖಾತೆಗಳು ಎಫ್.ಐ.ಡಿ ನೋಂದಣಿಯಾಗಿರುವುದು ಕಡ್ಡಾಯವಾಗಿದೆ ಎಂದು ವಿಜಯಪುರದ ಉಪ ಕೃಷಿ ನಿರ್ದೇಶಕ ಶರಣಗೌಡ ಆರ್, ಎಂದು ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಬಿ.ಜಿ.ಮಠ್ ಸಭಾಭವನದಲ್ಲಿ ಮಂಗಳವಾರ ಕೃಷಿಪರಿಕರ ಮಾರಾಟಗಾರರಿಗೆ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಸನ್ 2026-27ನೇ ಸಾಲಿನಲ್ಲಿ ರೈತರಿಗೆ ಯೂರಿಯಾ