ಕಲಬುರ್ಗಿ ವಿಭಾಗ ಮಟ್ಟದ ಮಹಿಳಾ ಕೋಲಾಟ ಸ್ಪರ್ಧೆ, ಪ್ರಥಮ ಸ್ಥಾನ ಪಡೆದ ಗಂಗಾವತಿಯ ಶ್ರೀ ಹರೇ ಶ್ರೀನಿವಾಸ ಭಜನಾ ಮಂಡಳಿ

ಕಲಬುರ್ಗಿ ವಿಭಾಗ ಮಟ್ಟದ ಮಹಿಳಾ ಕೋಲಾಟ ಸ್ಪರ್ಧೆ, ಪ್ರಥಮ ಸ್ಥಾನ ಪಡೆದ ಗಂಗಾವತಿಯ ಶ್ರೀ ಹರೇ ಶ್ರೀನಿವಾಸ ಭಜನಾ ಮಂಡಳಿ

ಗಂಗಾವತಿ : ಕಲಬುರ್ಗಿ ನಗರದ ಹೊರವಲಯದ ಸಿರನೂರು ನಲ್ಲಿ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಸಮಿತಿ ಸೇಡಂ ಹಾಗೂ ವಿಕಾಸ ಅಕಾಡೆಮಿ ಕಲಬುರ್ಗಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಭಾರತೀಯ ಸಂಸ್ಕೃತಿ ಉತ್ಸವ ಏಳು ಮತ್ತು ಕೊತ್ತಲ ಸ್ವರ್ಣ ಸಂಭ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಕಾರ್ಯಕ್ರಮವನ್ನು ಭಾರತೀಯ ವಿದ್ಯಾ ಕೇಂದ್ರದ ಅಧ್ಯಕ್ಷರು ಹಾಗೂ ಮಾಜಿ ರಾಜ್ಯಸಭಾ ಸದಸ್ಯರು ಬಸವರಾಜ ಪಾಟೀಲ್ ಸೇಡಂ ನೇತೃತ್ವದಲ್ಲಿ ಜರುಗಿತು.

ಈ ವಿವಿಧ ಸ್ಪರ್ಧೆಗಳಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸ್ಕೇರಾ ಕ್ಯಾಂಪಿನ ಶ್ರೀ ಹರೇ ಶ್ರೀನಿವಾಸ ಭಜನಾ ಮಂಡಳಿ ಜಾನಪದ ಕೋಲಾಟದಲ್ಲಿ ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಗಂಗಾವತಿ ತಾಲೂಕಿಗೆ ಹೆಮ್ಮೆ ತಂದಿದ್ದಾರೆ.

ಈ ಸಂದರ್ಭದಲ್ಲಿ ಚನ್ನವೀರಪ್ಪ ಗುಡ್ಡದ ಎನ್ ತ್ರಿವೇಣಿ, ಸಿಹೆಚ್ ತುಳಸಿ ಹಾಗೂ ಸಿಹೆಚ್ ನವೀನ್ ನೇತೃತ್ವದ
ಶ್ರೀ ಹರೇ ಶ್ರೀನಿವಾಸ ಭಜನಾ ಮಂಡಳಿ ಸದಸ್ಯರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಶುಭ ಹಾರೈಸಿದರು.

ಈ ಸಮಾರಂಭದಲ್ಲಿ ಗಂಗಾವತಿ ತಾಲೂಕಿನ ವಿಕಾಸ ಅಕಾಡೆಮಿಯ ಜಿಲ್ಲಾ ಪ್ರಮುಖರಾದ. ರಮೇಶ್ ಕುಲಕರ್ಣಿ ಮರಳಿ ತಾಲೂಕ ಸಂಯೋಜಕರಾದ ಮಂಜುನಾಥ ಹೊಸಕೇರಾ ವಿಕಾಸ ಅಕಾಡೆಮಿ ಸದಸ್ಯರಾದ ಸತ್ಯನಾರಾಯಣ ಜಂಗಮರ ಕಲ್ಗುಡಿ, ಹೊಸ್ಕೇರಾ ಕ್ಯಾಂಪಿನ ಚಿಲಕುರಿ ಶೇಷಗಿರಿರಾವ್, ಉಪ್ಪಲಪಾಟಿ ನಾಗೇಶ್ವರರಾವ್, ಮೋಹನ್ ಕೃಷ್ಣ ಹೊಸಕೇರಾ ಕ್ಯಾಂಪ್. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಚಾಕು ಇರಿತ, ನಾಲ್ವರು ಯುವಕರಿಗೆ ಗಂಭೀರ ಗಾಯ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ