8.77 lakh rupees profit for Banashankar Sangh

ಬನಶಂಕರಿ ಸಂಘಕ್ಕೆ 8.77 ಲಕ್ಷ ರೂಪಾಯಿ ಲಾಭ

ಬನಶಂಕರಿ ಸಂಘಕ್ಕೆ 8.77 ಲಕ್ಷ ರೂಪಾಯಿ ಲಾಭ

ಮುದ್ದೇಬಿಹಾಳ : ಸಹಕಾರ ಸಂಘದ ಮೂಲಕ ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಲು ಮುಂದಾಗುವ ಮೂಲಕ ಬ್ಯಾಂಕಿನ ವಿಶ್ವಾಸಕ್ಕೆ ಗ್ರಾಹಕರು ಪಾತ್ರರಾಗಬೇಕು ಎಂದು ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಸಪ್ಪ ಹೆಬ್ಬಾಳ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಸಂಘದ ಕಚೇರಿಯಲ್ಲಿ ಮಂಗಳವಾರ 25ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
ಈ ಸಾಲಿನಲ್ಲಿ ಒಟ್ಟು 8.77 ಲಕ್ಷ ರೂ.ಲಾಭ ಸಂಘ ಮಾಡಿದ್ದು ಮುಂದಿನ ವರ್ಷದ ಒಳಗಾಗಿ ನಾಲತವಾಡದಲ್ಲಿ ಸಂಘದ ಶಾಖೆಯನ್ನು ಆರಂಭಿಸಲಾಗುತ್ತದೆ. ಅಂದೇ 25ನೇ ವರ್ಷದ ಬೆಳ್ಳಿ ಹಬ್ಬವನ್ನು ಆಚರಿಸಲಾಗುವುದು ಎಂದರು.

ಗ್ರಾಹಕರು ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಮರುಪಾವತಿಸುವ ಕಾರ್ಯ ಮಾಡಬೇಕು ಎಂದರು.

ಸಂಘದ ಮಾಜಿ ಅಧ್ಯಕ್ಷ ಕಾಶೀನಾಥ ಹೆಬ್ಬಾಳ, ನಿರ್ದೇಶಕರಾದ ಬಸವರಾಜ ಪಣೇಗೋಳ, ಮುತ್ತಣ್ಣ ಪ್ಯಾಟಿಗೌಡರ, ಚೆನ್ನಬಸ್ಸು ಗುಡ್ಡದ ಮಾತನಾಡಿದರು.ಸಂಘದ ಉಪಾಧ್ಯಕ್ಷ ರಮೇಶ ಹೆಬ್ಬಾಳ , ನಿರ್ದೇಶಕರಾದ ಸುಭಾಷ ರುದ್ರಗಂಟಿ, ಬಸವರಾಜ ಅಗಸಬಾಳ, ಬಸಪ್ಪ ಹುಣಶ್ಯಾಳ, ಈರಪ್ಪ ಆಲೂರ, ದ್ಯಾವಪ್ಪ ಹುಣಶ್ಯಾಳ, ಉಮೇಶ ಪ್ಯಾಟಿಗೌಡರ, ಸಂಗಪ್ಪ ಕಲ್ಲುಂಡಿ, ಶಂಕ್ರಮ್ಮ ಪ್ಯಾಟಿಗೌಡರ, ಜಯಶ್ರೀ ಹೆಬ್ಬಾಳ ಇದ್ದರು.

ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯಲಕ್ಷ್ಮಿ ಪ್ಯಾಟಿಗೌಡರ ಪ್ರಾರ್ಥಿಸಿದರು. ರಮೇಶ ಪ್ಯಾಟಿಗೌಡರ ನಿರೂಪಿಸಿದರು. ಶಂಕರ ಹೆಬ್ಬಾಳ ವಂದಿಸಿದರು.

ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಚಾಕು ಇರಿತ, ನಾಲ್ವರು ಯುವಕರಿಗೆ ಗಂಭೀರ ಗಾಯ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ