Astrology Image of astrology

ದಿನ ಭವಿಷ್ಯ: ಗಣ್ಯರೊಂದಿಗೆ ಈ ರಾಶಿಯವರ ವ್ಯವಹಾರಿಕ ಬಾಂಧವ್ಯ ವೃದ್ಧಿ

ದಿನ ಭವಿಷ್ಯ: ಗಣ್ಯರೊಂದಿಗೆ ಈ ರಾಶಿಯವರ ವ್ಯವಹಾರಿಕ ಬಾಂಧವ್ಯ ವೃದ್ಧಿ

ಮೇಷ ರಾಶಿ: ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು.ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರು ವುದು.ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು.
ಆರ್ಥಿಕ ಸಂಕಷ್ಟ ದೂರಾಗುವುದು.(ಭಕ್ತಿಯಿಂದ ಶ್ರೀ ಕಾಲ ಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸು ವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸ ವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು.(ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯು ವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಮೂಡುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು.(ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಾಗ ಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ.ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ.(ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ನಿಮ್ಮ ಭವಿಷ್ಯವನ್ನು ಸಮೃದ್ಧಗೊಳಿಸಲು ನೀವು ಹಿಂದೆ ಹೂಡಿಕೆ ಮಾಡಿದ ಎಲ್ಲಾ ಹಣವು ಇಂದು ಫಲಪ್ರದ ಫಲಿತಾಂಶಗಳನ್ನು ನೀಡುವ ಯೋಗವಿದೆ. ನಿಮ್ಮ ಕಾರ್ಯ ಪ್ರವೃತ್ತಿಯ ಸಾಧನೆಯ ಮೂಲಕ ವಿಶೇಷ ವ್ಯಕ್ತಿಯನ್ನು ಸೆಳೆಯುತ್ತೀರಿ.(ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ :ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯ ಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡ ಮೊತ್ತದ ಹಣ ಹೂಡಿಕೆ ಈಗ ಬೇಡ.(ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ನಿಮ್ಮ ಇಷ್ಟಾರ್ಥಗಳು ಈಡೇರಬಹುದು. ವ್ಯಾಪಾರದ ಸಂದರ್ಭದಲ್ಲಿ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಬಹು ದು.ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿಯಾ ಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ಇಂದು ವಿವಾದಾತ್ಮಕ ವಿಷಯಗಳನ್ನು ಎತ್ತುವುದನ್ನು ತಪ್ಪಿಸಿ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾ ಪಟ್ಟಿಯು ತೀವ್ರವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನ ಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕ ಗಳನ್ನು ಒದಗಿಸುತ್ತವೆ.(ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಗಣ್ಯರೊಂದಿಗೆ ವ್ಯವ ಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸ ಯೋಗವಿದೆ.(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ : ನಿರೀಕ್ಷಿತ ಸರ್ವ ಕಾರ್ಯಗಳು ನೆರವೇರುತ್ತದೆ.ಆರ್ಥಿಕ ಮಟ್ಟವೂ ಏರಿಕೆಯಾಗಲಿದ್ದು, ಸ್ಥಿರ ಪ್ರಾಪ್ತಿ ಯೋಗವಿದೆ, ಸಂಸಾರ ಸುಖ, ಸಂಭ್ರಮಗಳ ವಾತಾವರಣ ಮೂಡ ಲಿದೆ. ಶುಭ ಕಾರ್ಯ ಪ್ರಯತ್ನ ಫಲ ಕೊಡುವ ಯೋಗವಿದೆ.(ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ :ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ.ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲ ಕ್ಕೊಳಗಾಗದಿರಿ.ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸ ಲು ಸಿದ್ಥರಾಗಿರಿ.(ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ : ನವಮಿ
ನಕ್ಷತ್ರ : ಪುನರ್ವಸು ನಕ್ಷತ್ರ.

ರಾಹುಕಾಲ:01:30PM ರಿಂದ 3:00PM
ಗುಳಿಕಕಾಲ:09:00AM ರಿಂದ 10:30AM
ಯಮಗಂಡಕಾಲ:06:00AM ರಿಂದ 07:30AM

Latest News

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ ಕಾರ್ಯಗಳಿಂದ ಸಮಾಜದಲ್ಲಿ ಭಾವೈಕ್ಯತೆ ಸೌಹಾರ್ದತೆ ನೆಲೆಸುತ್ತದೆ ಎಂದು ಗಣಿತ ಲೋಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಸವರಾಜ ಗುರವ ಹೇಳಿದರು. ಪಟ್ಟಣದ ಪುರಸಭೆ ಮುಂದೆ ಇರುವ ಗಜಾನನ ಟ್ಯಾಕ್ಸಿ ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಏರ್ಪಡಿಸಿದ್ದ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಾತಿ,ಧರ್ಮಗಳ ಮಧ್ಯೆ ಭಿನ್ನಾಭಿಪ್ರಾಯಗಳನ್ನು ಇಟ್ಟುಕೊಂಡು ದೇಶದ ಹಲವೆಡೆ ವಿಷಮ ಪರಿಸ್ಥಿತಿ ಸೃಷ್ಟಿಸುವ ಕಾರ್ಯ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ ಹಿಂದೂಗಳದ್ದಲ್ಲ.ಎಲ್ಲ ಬಣ್ಣಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ.ಲಾಂಛನಗಳನ್ನು ನಾವು ಮಾಡಿಕೊಂಡು ನಮ್ಮ ನಮ್ಮಲ್ಲಿ ಬೇಧಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ ಎಂದು ಇಳಕಲ್‌ನ ಖ್ಯಾತ ಪ್ರವಚನಕಾರ ಲಾಲ್‌ಹುಸೇನ್ ಕಂದಗಲ್ ಹೇಳಿದರು. ಪಟ್ಟಣದ ಸಾರಿಗೆ ಘಟಕದಲ್ಲಿ ಬುಧವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವನ ಘನತೆ ಎತ್ತಿ ಹಿಡಿಯುವ ಕೆಲಸವನ್ನು ಪ್ರವಾದಿ