ಕಸಾಪ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಕಸಾಪ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ


ಮುದ್ದೇಬಿಹಾಳ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೊಡಮಾಡುವ ಜಿಲ್ಲಾ ಮಟ್ಟದ ಕಸಾಪ ರಾಜ್ಯೋತ್ಸವ ಪ್ರಶಸ್ತಿಗೆ ಮುದ್ದೇಬಿಹಾಳ ಪಟ್ಟಣದ ನಿವಾಸಿ ಚೈತನ್ಯ ಮಠ ಅವರನ್ನು ಆಯ್ಕೆ ಮಾಡಲಾಗಿದೆ.

ಅವರಿಗೆ ನವಂಬರ್ 1 ರಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಗೌರವ ಪ್ರಶಸ್ತಿ ನೀಡಲಾಗುವದು ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ

ಮುದ್ದೇಬಿಹಾಳ : ಜ.6 ರಂದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ಜ.6 ರಂದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ತಾಲ್ಲೂಕಿನ 220-110ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ಬಸರಕೋಡದಿಂದ ಹಾಲಿ ಇರುವ 110

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ಮುದ್ದೇಬಿಹಾಳ : ಪಟ್ಟಣದ ವಿಜಯಪುರ ರಸ್ತೆಯ ಸಾಯಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ. ಸಾಯಿ ಬಡಾವಣೆ ನಿವಾಸಿ ಮಹಿಬೂಬ ಕುಮಸಿ ಅವರ ಮನೆಯಲ್ಲಿದ್ದ ಫ್ರಿಜ್, ಫ್ಯಾನ್ ಸೇರಿದಂತೆ ಮನೆ ಬಳಕೆ ವಸ್ತುಗಳು ಹಾನಿಯಾಗಿವೆ ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಠಾಣಾಧಿಕಾರಿ ನಾಗೇಶ ರಾಠೋಡ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು.

ಬನದೇವಿ ನಿನ್ನ ಪಾದಕ ಶಂಭುಕೋ :                                   ಭಕ್ತರ ಜಯಘೋಷದ ಮಧ್ಯೆ ಬನಶಂಕರಿ ದೇವಿ ರಥೋತ್ಸವ

ಬನದೇವಿ ನಿನ್ನ ಪಾದಕ ಶಂಭುಕೋ : ಭಕ್ತರ ಜಯಘೋಷದ ಮಧ್ಯೆ ಬನಶಂಕರಿ ದೇವಿ ರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಶ್ರೀ ಬನಶಂಕರಿ ದೇವಿ ರಥೋತ್ಸವ ಶನಿವಾರ ಸಾವಿರಾರು ಭಕ್ತಸಮೂಹದ ಜಯಘೋಷಗಳ ಮಧ್ಯೆ ವೈಭವದಿಂದ ಜರುಗಿತು. ಶನಿವಾರ ಬೆಳಗ್ಗೆ ದೇವಿಗೆ ಮಹಾರುದ್ರಾಭಿಷೇಕ, ಬೆಳಗಿನ ಜಾವ ಚಂಡಿ ಹವನ ನಡೆಸಲಾಯಿತು.ದೇವಿಯ ರಥದ ಕಳಸವು ಶಂಕರಪ್ಪ ಗುಡ್ಡದ ಅವರ ಮನೆಯಿಂದ ಹೊರಟು ಕಾಳಿಕಾದೇವಿ ಗಂಗಸ್ಥಳಕ್ಕೆ ತೆರಳಿ ಮರಳಿ ತು.ಸಂಜೆ ಶಿರೋಳ ಗ್ರಾಮದಿಂದ ರಥೋತ್ಸವದ ಹಗ್ಗದ ಮಿಣಿ(ಹಗ್ಗ)ದ ಮೆರವಣಿಗೆ ಆಗಮಿಸಿತು. ಸಂಜೆ 6.25ಕ್ಕೆ ದೇವಿಯ ಮಹಾರಥೋತ್ಸವ ಸಸಾವಿರಾರು ಭಕ್ತರ ಜಯಘೋಷಗಳ ಮಧ್ಯೆ