ಮುದ್ದೇಬಿಹಾಳ : ಪಟ್ಟಣದ ಛಾಯಾಗ್ರಾಹಕ ರವಿ ತಾಳಿಕೋಟಿ ಅವರನ್ನು ಬಿಜೆಪಿ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಠದ ಜಿಲ್ಲಾ ಸದಸ್ಯರನ್ನಾಗಿ ಮುದ್ದೇಬಿಹಾಳ ಮಂಡಲದಿಂದ ನೇಮಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ ತಿಳಿಸಿದ್ದಾರೆ.

ಹುಣಸಗಿ: ಸುರಪುರ ತಾಲೂಕಿನಾದ್ಯಂತ ವಸತಿಸಹಿತ ನಡೆಸುತ್ತಿರುವ ಖಾಸಗಿ ಶಾಲೆಗಳ ಮಾನ್ಯತೆಯನ್ನು ಹಿಂಪಡೆಯುವಂತೆ ಜಯ ಕರ್ನಾಟಕ
ನಾರಾಯಣಪುರ : ಮುದ್ದೇಬಿಹಾಳ ದಿಂದ ಸಂಡೂರ್ ಹೋಗುತ್ತಿರುವ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವ್ಯಕ್ತಿಯೋರ್ವ ಹೃದಯಾಘಾತದಿಂದ ಸಾವನಪ್ಪಿರುವ
ಭಾರತ ಸ್ವರ್ಗಕ್ಕೆ ದ್ವಾರ ; ಪುನೀತ ಕೆರೆಹಳ್ಳಿ ಮುಧೋಳ: ಭಾರತ ಸ್ವರ್ಗಕ್ಕೆ ದ್ವಾರ ಇಲ್ಲಿ
ಮುಧೋಳ: ''ವಿಶ್ವ ಯೋಗ ದಿನ ಆಚವರಣೆಗೆ ಮಾತ್ರ ಸೀಮಿತವಾಗದೇ ನಿತ್ಯದ ದಿನಚರಿ ಯಾಗಬೇಕು ಪ್ರತಿದಿನವೂ
ಹುಬ್ಬಳ್ಳಿ, ಜೂನ್ 21: ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿವೆ ಇವುಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು. ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿ, ಮೊನ್ನೆ (ಜೂನ್ 19) ಕೆರೆಯಲ್ಲಿ ಮೃತರಾದ ಮಕ್ಕಳ ಮನೆಗೆ ತೆರಳಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮಳೆಗಾಲದ ಸಂದರ್ಭದಲ್ಲಿ ಗ್ರಾಮೀಣ ಭಾಗದ ಕೆರೆಗಳು ಭರ್ತಿಯಾಗುತ್ತವೆ. ಕೆರೆ
ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮನೆ ಬಾಡಿಗೆ ಕೇಳುವ ನೆಪದಲ್ಲಿ ಮನೆಗೆ ಬಂದ ಆಗುಂತಕನೊಬ್ಬ ಕಾಲೇಜು ಉಪನ್ಯಾಸಕಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆಗೈದು ತಡೆಯಲು ಹೋದ ಉಪನ್ಯಾಸಕಿ ತಾಯಿಯನ್ನು ಎಳೆದಾಡಿದ ಘಟನೆ ಪಟ್ಟಣದ ಸಾಯಿ ನಗರದ ಹೇಮರಡ್ಡಿ ದೇವಸ್ಥಾನದ ಹಿಂಭಾಗದಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಉಪನ್ಯಾಸಕಿ ಸುಮಂಗಲಾ ಅಂಗಡಿ(46) ಆಗುಂತಕ ವ್ಯಕ್ತಿಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡವರು. ಪಿಎಸ್ಐ ಸಂಜಯ ತಿಪರೆಡ್ಡಿ ಅವರ