ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಬೆಂಗಳೂರು: ಜೀ ಕನ್ನಡ ನ್ಯೂಸ್‌ ವಾಹಿನಿ ಆರಂಭದಿಂದಲೂ ವಿವಿಧ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಕನ್ನಡಿಗರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಾ ಬಂದಿದೆ.

ಜುಲೈ 30ರಂದು ಬೆಂಗಳೂರಿನ ಲಲಿತ್‌ ಅಶೋಕ್‌ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 27 ಸಾಧಕರಿಗೆ ಜೀ ಕನ್ನಡ ನ್ಯೂಸ್‌ ವತಿಯಿಂದ ʻವೀರ ಕನ್ನಡಿಗ ಅವಾರ್ಡ್‌- 2024ʼ ನೀಡಿ ಗೌರವಿಸಲಾಗಿದೆ. ಕಾರ್ಯಕ್ರಮಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ, ಸ್ಯಾಂಡಲ್‌ವುಡ್‌ ಸ್ಟಾರ್‌ ನಟರಾದ ಶ್ರೀಮುರಳಿ, ಖ್ಯಾತ ನಿರ್ದೇಶಕ ತರುಣ್‌ ಸುಧೀರ್‌, ನಟಿ ಮೇಘನಾ ರಾಜ್‌ ಭಾಗಿಯಾಗಿದ್ದರು.

ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಸಾಧಕರು:

  1. ಡಾ. ಅಶ್ವಿನಿ ಎಸ್‌ ಭೂಷಣ್‌, ಉದ್ಯಮಿ
    2 ತನ್ವೀರ್‌ ಪಾಷಾ, ಓಲಾ, ಊಬರ್‌ ಡ್ರೈವರ್‌ ಮಾಲೀಕರ ಸಂಘದ ಅಧ್ಯಕ್ಷರು
  2. ವಾಟಾಳ್‌ ನಾಗರಾಜ್‌, ಮಾಜಿ ಶಾಸಕರು, ವಾಟಾಳ್‌ ಪಕ್ಷದ ಅಧ್ಯಕ್ಷರು
  3. ಡಾ.ತಲಕಾಡು ಚಿಕ್ಕರಂಗೇಗೌಡ, ಕನ್ನಡಪರ ಹೋರಾಟಗಾರರು
  4. ಜಯಸಿಂಹ ಕೆ.ಎನ್, ಪತ್ರಕರ್ತರು, ಚಿಂತಕರು
  5. ಸುರೇಶ್‌ ಕೆಎನ್‌ ಸಿ, ಸಮಾಜ ಸೇವಕರು
  6. ಅರುಣ್‌ ಕುಮಾರ್‌ ಡಿ.ಟಿ, ಸಮಾಜ ಸೇವಕರು
  7. ತಾಯ್ನಾಡು ರಾಘವೇಂದ್ರ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸಂಸ್ಥಾಪಕ ಅಧ್ಯಕ್ಷರು
  8. ಡಾ.ಎಸ್.ಪಿ.ದಯಾನಂದ್‌, ಡಿಎಸ್‌ ಮ್ಯಾಕ್ಸ್‌ ಪ್ರಾಪರ್ಟಿಸ್‌ ಎಂಡಿ
  9. ಹನುಮಯ್ಯ ಗುತ್ತೇದಾರ್‌, ಸಮಾಜ ಸೇವಕರು
  10. ಮಹಾಂತೇಶ್‌ ಛಲವಾದಿ, ಸಮಾಜ ಸೇವಕರು
  11. ದೀಪಾ ರಾಣಿ ಸೇಕರ್‌, ಸಂಸ್ಥಾಪಕರು ಟ್ರಸ್ಟ್‌ ಟ್ರಾನ್ಫ್ರ್ಮ್‌ ಲೈಪ್‌ ಪ್ರೋಗ್ರಾಂ
  12. ಕಲಾವತಿ ಕಂಬಳಿ, ಕೃಷಿ ವಿಜ್ಞಾನಿ
  13. ನಾಗಭೂಷಣ್‌, ನಿವೃತ್ತ ಇಂಜಿನಿಯರ್‌ SAIL
  14. ಜಯಪ್ರಕಾಶ್‌ ಸಾರಥಿ, ಯುವ ಮುಖಂಡರು, ಸಮಾಜ ಸೇವಕರು
  15. ನಾಗರಾಜ್‌ ಸಾಲಗೇರಿ, ಸಮಾಜ ಸೇವಕರು
  16. ಮಹೇಂದ್ರ ಸಿಂಗ್‌ ಕಾಳಪ್ಪ, ಸಮಾಜ ಸೇವಕರು
  17. ಅನಂತ್‌ ವಿಶ್ವ ಆಚಾರ್ಯ, ಮನಿ ಇಸ್‌ ಹ್ಯಾಪಿನೆಸ್‌ ಸಂಸ್ಥಾಪಕರು
  18. ಕೆ.ಎನ್ ಚಕ್ರಪಾಣಿ, ಸಮಾಜ ಸೇವಕರು
  19. ಸಿ.ಎಸ್.ವೇಣುಗೋಪಾಲ್‌, ಡಿಸೈನ್‌ ಹೈಟ್ಸ್‌ ಸಂಸ್ಥೆ ಮುಖ್ಯಸ್ಥರು
  20. ನಿರ್ಮಲಾ, ಪ್ಲೋಟಸ್‌ ಚಿಟ್ಸ್‌ ಎಂಡಿ
  21. ರಾಜುಗೌಡ, ಎಕೋ ಪ್ಲಾಂಟ್‌ ಎಲಿಲೇಟರ್‌ ಎಂಡ್‌ ಎಸ್ಕಿಲೇಟರ್ಸ್‌ ಸಂಸ್ಥೆ ಮುಖ್ಯಸ್ಥರು
  22. ಡಾ.ಅಬ್ದುಲ್‌ ಸುಬಾನ್‌, ಫಾಲ್ಕನ್‌ ಶಿಕ್ಷಣ ಸಂಸ್ಥೆ ಎಂಡಿ
  23. ಮಲ್ಲಿಕಾರ್ಜುನ್‌ ಸರವಾಡ, ಕನ್ನಡ ಪರ ಹೋರಾಟಗಾರರು
  24. ಭೂಪಾಲನ್‌ ಸುನೀಲ್‌, ಸಮಾಜ ಸೇವಕರು
  25. ಡಾ.ಎಚ್‌.ಎಸ್‌.ರಾಘವೇಂದ್ರ ರಾವ್‌, ಉದ್ಯಮಿ
  26. ರವಿ ಶೆಟ್ಟಿ ಬೈಂದೂರು, ಅಧ್ಯಕ್ಷರು, ಕರ್ನಾಟಕ ಕಾರ್ಮಿಕ ಪರಿಷತ್‌

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ