ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಬೆಂಗಳೂರು: ಜೀ ಕನ್ನಡ ನ್ಯೂಸ್‌ ವಾಹಿನಿ ಆರಂಭದಿಂದಲೂ ವಿವಿಧ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಕನ್ನಡಿಗರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಾ ಬಂದಿದೆ.

ಜುಲೈ 30ರಂದು ಬೆಂಗಳೂರಿನ ಲಲಿತ್‌ ಅಶೋಕ್‌ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 27 ಸಾಧಕರಿಗೆ ಜೀ ಕನ್ನಡ ನ್ಯೂಸ್‌ ವತಿಯಿಂದ ʻವೀರ ಕನ್ನಡಿಗ ಅವಾರ್ಡ್‌- 2024ʼ ನೀಡಿ ಗೌರವಿಸಲಾಗಿದೆ. ಕಾರ್ಯಕ್ರಮಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ, ಸ್ಯಾಂಡಲ್‌ವುಡ್‌ ಸ್ಟಾರ್‌ ನಟರಾದ ಶ್ರೀಮುರಳಿ, ಖ್ಯಾತ ನಿರ್ದೇಶಕ ತರುಣ್‌ ಸುಧೀರ್‌, ನಟಿ ಮೇಘನಾ ರಾಜ್‌ ಭಾಗಿಯಾಗಿದ್ದರು.

ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಸಾಧಕರು:

  1. ಡಾ. ಅಶ್ವಿನಿ ಎಸ್‌ ಭೂಷಣ್‌, ಉದ್ಯಮಿ
    2 ತನ್ವೀರ್‌ ಪಾಷಾ, ಓಲಾ, ಊಬರ್‌ ಡ್ರೈವರ್‌ ಮಾಲೀಕರ ಸಂಘದ ಅಧ್ಯಕ್ಷರು
  2. ವಾಟಾಳ್‌ ನಾಗರಾಜ್‌, ಮಾಜಿ ಶಾಸಕರು, ವಾಟಾಳ್‌ ಪಕ್ಷದ ಅಧ್ಯಕ್ಷರು
  3. ಡಾ.ತಲಕಾಡು ಚಿಕ್ಕರಂಗೇಗೌಡ, ಕನ್ನಡಪರ ಹೋರಾಟಗಾರರು
  4. ಜಯಸಿಂಹ ಕೆ.ಎನ್, ಪತ್ರಕರ್ತರು, ಚಿಂತಕರು
  5. ಸುರೇಶ್‌ ಕೆಎನ್‌ ಸಿ, ಸಮಾಜ ಸೇವಕರು
  6. ಅರುಣ್‌ ಕುಮಾರ್‌ ಡಿ.ಟಿ, ಸಮಾಜ ಸೇವಕರು
  7. ತಾಯ್ನಾಡು ರಾಘವೇಂದ್ರ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸಂಸ್ಥಾಪಕ ಅಧ್ಯಕ್ಷರು
  8. ಡಾ.ಎಸ್.ಪಿ.ದಯಾನಂದ್‌, ಡಿಎಸ್‌ ಮ್ಯಾಕ್ಸ್‌ ಪ್ರಾಪರ್ಟಿಸ್‌ ಎಂಡಿ
  9. ಹನುಮಯ್ಯ ಗುತ್ತೇದಾರ್‌, ಸಮಾಜ ಸೇವಕರು
  10. ಮಹಾಂತೇಶ್‌ ಛಲವಾದಿ, ಸಮಾಜ ಸೇವಕರು
  11. ದೀಪಾ ರಾಣಿ ಸೇಕರ್‌, ಸಂಸ್ಥಾಪಕರು ಟ್ರಸ್ಟ್‌ ಟ್ರಾನ್ಫ್ರ್ಮ್‌ ಲೈಪ್‌ ಪ್ರೋಗ್ರಾಂ
  12. ಕಲಾವತಿ ಕಂಬಳಿ, ಕೃಷಿ ವಿಜ್ಞಾನಿ
  13. ನಾಗಭೂಷಣ್‌, ನಿವೃತ್ತ ಇಂಜಿನಿಯರ್‌ SAIL
  14. ಜಯಪ್ರಕಾಶ್‌ ಸಾರಥಿ, ಯುವ ಮುಖಂಡರು, ಸಮಾಜ ಸೇವಕರು
  15. ನಾಗರಾಜ್‌ ಸಾಲಗೇರಿ, ಸಮಾಜ ಸೇವಕರು
  16. ಮಹೇಂದ್ರ ಸಿಂಗ್‌ ಕಾಳಪ್ಪ, ಸಮಾಜ ಸೇವಕರು
  17. ಅನಂತ್‌ ವಿಶ್ವ ಆಚಾರ್ಯ, ಮನಿ ಇಸ್‌ ಹ್ಯಾಪಿನೆಸ್‌ ಸಂಸ್ಥಾಪಕರು
  18. ಕೆ.ಎನ್ ಚಕ್ರಪಾಣಿ, ಸಮಾಜ ಸೇವಕರು
  19. ಸಿ.ಎಸ್.ವೇಣುಗೋಪಾಲ್‌, ಡಿಸೈನ್‌ ಹೈಟ್ಸ್‌ ಸಂಸ್ಥೆ ಮುಖ್ಯಸ್ಥರು
  20. ನಿರ್ಮಲಾ, ಪ್ಲೋಟಸ್‌ ಚಿಟ್ಸ್‌ ಎಂಡಿ
  21. ರಾಜುಗೌಡ, ಎಕೋ ಪ್ಲಾಂಟ್‌ ಎಲಿಲೇಟರ್‌ ಎಂಡ್‌ ಎಸ್ಕಿಲೇಟರ್ಸ್‌ ಸಂಸ್ಥೆ ಮುಖ್ಯಸ್ಥರು
  22. ಡಾ.ಅಬ್ದುಲ್‌ ಸುಬಾನ್‌, ಫಾಲ್ಕನ್‌ ಶಿಕ್ಷಣ ಸಂಸ್ಥೆ ಎಂಡಿ
  23. ಮಲ್ಲಿಕಾರ್ಜುನ್‌ ಸರವಾಡ, ಕನ್ನಡ ಪರ ಹೋರಾಟಗಾರರು
  24. ಭೂಪಾಲನ್‌ ಸುನೀಲ್‌, ಸಮಾಜ ಸೇವಕರು
  25. ಡಾ.ಎಚ್‌.ಎಸ್‌.ರಾಘವೇಂದ್ರ ರಾವ್‌, ಉದ್ಯಮಿ
  26. ರವಿ ಶೆಟ್ಟಿ ಬೈಂದೂರು, ಅಧ್ಯಕ್ಷರು, ಕರ್ನಾಟಕ ಕಾರ್ಮಿಕ ಪರಿಷತ್‌

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ