ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಬೆಂಗಳೂರು: ಜೀ ಕನ್ನಡ ನ್ಯೂಸ್‌ ವಾಹಿನಿ ಆರಂಭದಿಂದಲೂ ವಿವಿಧ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಕನ್ನಡಿಗರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಾ ಬಂದಿದೆ.

ಜುಲೈ 30ರಂದು ಬೆಂಗಳೂರಿನ ಲಲಿತ್‌ ಅಶೋಕ್‌ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 27 ಸಾಧಕರಿಗೆ ಜೀ ಕನ್ನಡ ನ್ಯೂಸ್‌ ವತಿಯಿಂದ ʻವೀರ ಕನ್ನಡಿಗ ಅವಾರ್ಡ್‌- 2024ʼ ನೀಡಿ ಗೌರವಿಸಲಾಗಿದೆ. ಕಾರ್ಯಕ್ರಮಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ, ಸ್ಯಾಂಡಲ್‌ವುಡ್‌ ಸ್ಟಾರ್‌ ನಟರಾದ ಶ್ರೀಮುರಳಿ, ಖ್ಯಾತ ನಿರ್ದೇಶಕ ತರುಣ್‌ ಸುಧೀರ್‌, ನಟಿ ಮೇಘನಾ ರಾಜ್‌ ಭಾಗಿಯಾಗಿದ್ದರು.

ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಸಾಧಕರು:

  1. ಡಾ. ಅಶ್ವಿನಿ ಎಸ್‌ ಭೂಷಣ್‌, ಉದ್ಯಮಿ
    2 ತನ್ವೀರ್‌ ಪಾಷಾ, ಓಲಾ, ಊಬರ್‌ ಡ್ರೈವರ್‌ ಮಾಲೀಕರ ಸಂಘದ ಅಧ್ಯಕ್ಷರು
  2. ವಾಟಾಳ್‌ ನಾಗರಾಜ್‌, ಮಾಜಿ ಶಾಸಕರು, ವಾಟಾಳ್‌ ಪಕ್ಷದ ಅಧ್ಯಕ್ಷರು
  3. ಡಾ.ತಲಕಾಡು ಚಿಕ್ಕರಂಗೇಗೌಡ, ಕನ್ನಡಪರ ಹೋರಾಟಗಾರರು
  4. ಜಯಸಿಂಹ ಕೆ.ಎನ್, ಪತ್ರಕರ್ತರು, ಚಿಂತಕರು
  5. ಸುರೇಶ್‌ ಕೆಎನ್‌ ಸಿ, ಸಮಾಜ ಸೇವಕರು
  6. ಅರುಣ್‌ ಕುಮಾರ್‌ ಡಿ.ಟಿ, ಸಮಾಜ ಸೇವಕರು
  7. ತಾಯ್ನಾಡು ರಾಘವೇಂದ್ರ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸಂಸ್ಥಾಪಕ ಅಧ್ಯಕ್ಷರು
  8. ಡಾ.ಎಸ್.ಪಿ.ದಯಾನಂದ್‌, ಡಿಎಸ್‌ ಮ್ಯಾಕ್ಸ್‌ ಪ್ರಾಪರ್ಟಿಸ್‌ ಎಂಡಿ
  9. ಹನುಮಯ್ಯ ಗುತ್ತೇದಾರ್‌, ಸಮಾಜ ಸೇವಕರು
  10. ಮಹಾಂತೇಶ್‌ ಛಲವಾದಿ, ಸಮಾಜ ಸೇವಕರು
  11. ದೀಪಾ ರಾಣಿ ಸೇಕರ್‌, ಸಂಸ್ಥಾಪಕರು ಟ್ರಸ್ಟ್‌ ಟ್ರಾನ್ಫ್ರ್ಮ್‌ ಲೈಪ್‌ ಪ್ರೋಗ್ರಾಂ
  12. ಕಲಾವತಿ ಕಂಬಳಿ, ಕೃಷಿ ವಿಜ್ಞಾನಿ
  13. ನಾಗಭೂಷಣ್‌, ನಿವೃತ್ತ ಇಂಜಿನಿಯರ್‌ SAIL
  14. ಜಯಪ್ರಕಾಶ್‌ ಸಾರಥಿ, ಯುವ ಮುಖಂಡರು, ಸಮಾಜ ಸೇವಕರು
  15. ನಾಗರಾಜ್‌ ಸಾಲಗೇರಿ, ಸಮಾಜ ಸೇವಕರು
  16. ಮಹೇಂದ್ರ ಸಿಂಗ್‌ ಕಾಳಪ್ಪ, ಸಮಾಜ ಸೇವಕರು
  17. ಅನಂತ್‌ ವಿಶ್ವ ಆಚಾರ್ಯ, ಮನಿ ಇಸ್‌ ಹ್ಯಾಪಿನೆಸ್‌ ಸಂಸ್ಥಾಪಕರು
  18. ಕೆ.ಎನ್ ಚಕ್ರಪಾಣಿ, ಸಮಾಜ ಸೇವಕರು
  19. ಸಿ.ಎಸ್.ವೇಣುಗೋಪಾಲ್‌, ಡಿಸೈನ್‌ ಹೈಟ್ಸ್‌ ಸಂಸ್ಥೆ ಮುಖ್ಯಸ್ಥರು
  20. ನಿರ್ಮಲಾ, ಪ್ಲೋಟಸ್‌ ಚಿಟ್ಸ್‌ ಎಂಡಿ
  21. ರಾಜುಗೌಡ, ಎಕೋ ಪ್ಲಾಂಟ್‌ ಎಲಿಲೇಟರ್‌ ಎಂಡ್‌ ಎಸ್ಕಿಲೇಟರ್ಸ್‌ ಸಂಸ್ಥೆ ಮುಖ್ಯಸ್ಥರು
  22. ಡಾ.ಅಬ್ದುಲ್‌ ಸುಬಾನ್‌, ಫಾಲ್ಕನ್‌ ಶಿಕ್ಷಣ ಸಂಸ್ಥೆ ಎಂಡಿ
  23. ಮಲ್ಲಿಕಾರ್ಜುನ್‌ ಸರವಾಡ, ಕನ್ನಡ ಪರ ಹೋರಾಟಗಾರರು
  24. ಭೂಪಾಲನ್‌ ಸುನೀಲ್‌, ಸಮಾಜ ಸೇವಕರು
  25. ಡಾ.ಎಚ್‌.ಎಸ್‌.ರಾಘವೇಂದ್ರ ರಾವ್‌, ಉದ್ಯಮಿ
  26. ರವಿ ಶೆಟ್ಟಿ ಬೈಂದೂರು, ಅಧ್ಯಕ್ಷರು, ಕರ್ನಾಟಕ ಕಾರ್ಮಿಕ ಪರಿಷತ್‌

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ