ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಬೆಂಗಳೂರು: ಜೀ ಕನ್ನಡ ನ್ಯೂಸ್‌ ವಾಹಿನಿ ಆರಂಭದಿಂದಲೂ ವಿವಿಧ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಕನ್ನಡಿಗರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಾ ಬಂದಿದೆ.

ಜುಲೈ 30ರಂದು ಬೆಂಗಳೂರಿನ ಲಲಿತ್‌ ಅಶೋಕ್‌ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 27 ಸಾಧಕರಿಗೆ ಜೀ ಕನ್ನಡ ನ್ಯೂಸ್‌ ವತಿಯಿಂದ ʻವೀರ ಕನ್ನಡಿಗ ಅವಾರ್ಡ್‌- 2024ʼ ನೀಡಿ ಗೌರವಿಸಲಾಗಿದೆ. ಕಾರ್ಯಕ್ರಮಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ, ಸ್ಯಾಂಡಲ್‌ವುಡ್‌ ಸ್ಟಾರ್‌ ನಟರಾದ ಶ್ರೀಮುರಳಿ, ಖ್ಯಾತ ನಿರ್ದೇಶಕ ತರುಣ್‌ ಸುಧೀರ್‌, ನಟಿ ಮೇಘನಾ ರಾಜ್‌ ಭಾಗಿಯಾಗಿದ್ದರು.

ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಸಾಧಕರು:

  1. ಡಾ. ಅಶ್ವಿನಿ ಎಸ್‌ ಭೂಷಣ್‌, ಉದ್ಯಮಿ
    2 ತನ್ವೀರ್‌ ಪಾಷಾ, ಓಲಾ, ಊಬರ್‌ ಡ್ರೈವರ್‌ ಮಾಲೀಕರ ಸಂಘದ ಅಧ್ಯಕ್ಷರು
  2. ವಾಟಾಳ್‌ ನಾಗರಾಜ್‌, ಮಾಜಿ ಶಾಸಕರು, ವಾಟಾಳ್‌ ಪಕ್ಷದ ಅಧ್ಯಕ್ಷರು
  3. ಡಾ.ತಲಕಾಡು ಚಿಕ್ಕರಂಗೇಗೌಡ, ಕನ್ನಡಪರ ಹೋರಾಟಗಾರರು
  4. ಜಯಸಿಂಹ ಕೆ.ಎನ್, ಪತ್ರಕರ್ತರು, ಚಿಂತಕರು
  5. ಸುರೇಶ್‌ ಕೆಎನ್‌ ಸಿ, ಸಮಾಜ ಸೇವಕರು
  6. ಅರುಣ್‌ ಕುಮಾರ್‌ ಡಿ.ಟಿ, ಸಮಾಜ ಸೇವಕರು
  7. ತಾಯ್ನಾಡು ರಾಘವೇಂದ್ರ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸಂಸ್ಥಾಪಕ ಅಧ್ಯಕ್ಷರು
  8. ಡಾ.ಎಸ್.ಪಿ.ದಯಾನಂದ್‌, ಡಿಎಸ್‌ ಮ್ಯಾಕ್ಸ್‌ ಪ್ರಾಪರ್ಟಿಸ್‌ ಎಂಡಿ
  9. ಹನುಮಯ್ಯ ಗುತ್ತೇದಾರ್‌, ಸಮಾಜ ಸೇವಕರು
  10. ಮಹಾಂತೇಶ್‌ ಛಲವಾದಿ, ಸಮಾಜ ಸೇವಕರು
  11. ದೀಪಾ ರಾಣಿ ಸೇಕರ್‌, ಸಂಸ್ಥಾಪಕರು ಟ್ರಸ್ಟ್‌ ಟ್ರಾನ್ಫ್ರ್ಮ್‌ ಲೈಪ್‌ ಪ್ರೋಗ್ರಾಂ
  12. ಕಲಾವತಿ ಕಂಬಳಿ, ಕೃಷಿ ವಿಜ್ಞಾನಿ
  13. ನಾಗಭೂಷಣ್‌, ನಿವೃತ್ತ ಇಂಜಿನಿಯರ್‌ SAIL
  14. ಜಯಪ್ರಕಾಶ್‌ ಸಾರಥಿ, ಯುವ ಮುಖಂಡರು, ಸಮಾಜ ಸೇವಕರು
  15. ನಾಗರಾಜ್‌ ಸಾಲಗೇರಿ, ಸಮಾಜ ಸೇವಕರು
  16. ಮಹೇಂದ್ರ ಸಿಂಗ್‌ ಕಾಳಪ್ಪ, ಸಮಾಜ ಸೇವಕರು
  17. ಅನಂತ್‌ ವಿಶ್ವ ಆಚಾರ್ಯ, ಮನಿ ಇಸ್‌ ಹ್ಯಾಪಿನೆಸ್‌ ಸಂಸ್ಥಾಪಕರು
  18. ಕೆ.ಎನ್ ಚಕ್ರಪಾಣಿ, ಸಮಾಜ ಸೇವಕರು
  19. ಸಿ.ಎಸ್.ವೇಣುಗೋಪಾಲ್‌, ಡಿಸೈನ್‌ ಹೈಟ್ಸ್‌ ಸಂಸ್ಥೆ ಮುಖ್ಯಸ್ಥರು
  20. ನಿರ್ಮಲಾ, ಪ್ಲೋಟಸ್‌ ಚಿಟ್ಸ್‌ ಎಂಡಿ
  21. ರಾಜುಗೌಡ, ಎಕೋ ಪ್ಲಾಂಟ್‌ ಎಲಿಲೇಟರ್‌ ಎಂಡ್‌ ಎಸ್ಕಿಲೇಟರ್ಸ್‌ ಸಂಸ್ಥೆ ಮುಖ್ಯಸ್ಥರು
  22. ಡಾ.ಅಬ್ದುಲ್‌ ಸುಬಾನ್‌, ಫಾಲ್ಕನ್‌ ಶಿಕ್ಷಣ ಸಂಸ್ಥೆ ಎಂಡಿ
  23. ಮಲ್ಲಿಕಾರ್ಜುನ್‌ ಸರವಾಡ, ಕನ್ನಡ ಪರ ಹೋರಾಟಗಾರರು
  24. ಭೂಪಾಲನ್‌ ಸುನೀಲ್‌, ಸಮಾಜ ಸೇವಕರು
  25. ಡಾ.ಎಚ್‌.ಎಸ್‌.ರಾಘವೇಂದ್ರ ರಾವ್‌, ಉದ್ಯಮಿ
  26. ರವಿ ಶೆಟ್ಟಿ ಬೈಂದೂರು, ಅಧ್ಯಕ್ಷರು, ಕರ್ನಾಟಕ ಕಾರ್ಮಿಕ ಪರಿಷತ್‌

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ