ಸ್ಕೇಟಿಂಗ್ : ಕೃತಿಕಾ ತುಪ್ಪದಗೆ ಡಬ್ಬಲ್ ಚಿನ್ನ ಮುದ್ದೇಬಿಹಾಳ ವಿದ್ಯಾರ್ಥಿಗಳ ಅಮೋಘ ಸಾಧನೆ

ಸ್ಕೇಟಿಂಗ್ : ಕೃತಿಕಾ ತುಪ್ಪದಗೆ ಡಬ್ಬಲ್ ಚಿನ್ನ ಮುದ್ದೇಬಿಹಾಳ ವಿದ್ಯಾರ್ಥಿಗಳ ಅಮೋಘ ಸಾಧನೆ

ಮುದ್ದೇಬಿಹಾಳ : ಏಕಲವ್ಯ ರೋಲರ್ ಸ್ಕಟಿಂಗ್ ಅಕಾಡೆಮಿಯ ಮಕ್ಕಳು ಇಂದು ಧಾರವಾಡದಲ್ಲಿ ರಾಜ್ಯ ಮಟ್ಟದ ಸ್ಕೇಟಿಂಗ್ ಕಾಂಪಿಟೇಶನ್ ನಲ್ಲಿ ವಿದ್ಯಾರ್ಥಿಗಳು 2 ಬಂಗಾರ 3 ಬೆಳ್ಳಿ 5 ಕಂಚಿನ ಪದಕ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ.

ಧಾರವಾಡದ ಆರ್.ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಅ.26,27 ಎರಡು ದಿನಗಳ ಕಾಲ ಜರುಗಿದ ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮುದ್ದೇಬಿಹಾಳ ಪಟ್ಟಣದ ಏಕಲವ್ಯ ರೋಲರ್ ಸ್ಕೇಟಿಂಗ್ ಅಕಾಡೆಮಿಯ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿದ್ದಾರೆ.

ಇದರಲ್ಲಿ ಕೃತಿಕಾ ತುಪ್ಪದ 500 ಹಾಗೂ 1000 ಮೀ. ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕ ಪಡೆದಿದ್ದರೆ ಬಾಲಕರಿಗಾಗಿ ನಡೆದ ಇದೇ ಸ್ಪರ್ಧೆಯಲ್ಲಿ ವಿಕ್ರಾಂತ ಶಾರದಳ್ಳಿ ಎರಡು ಬೆಳ್ಳಿ ಪದಕ ಪಡೆದಿದ್ದಾರೆ.ಅದಿತಿ ನಾಗೂರ ಬೆಳ್ಳಿ, ಶಕುಂತಲಾ ಶಾರದಳ್ಳಿ, ಸಾತ್ವಿ ನಾಗೂರ ಕಂಚಿನ ಪದಕ ಪಡೆದಿದ್ದಾರೆ.

ಬಂಗಾರ ಮತ್ತು ಬೆಳ್ಳಿ ಪದಕ ಪಡೆದ ವಿದ್ಯಾರ್ಥಿಗಳು ಮುಂಬರುವ ದಿನಗಳಲ್ಲಿ ದೆಹಲಿಯಲ್ಲಿ ಜರುಗುವ ರಾಷ್ಟ್ರಮಟ್ಟದ ಸ್ಕೆಟಿಂಗ್ ಟೂರ್ನಿಯಲ್ಲಿ ಕ್ರೀಡಾ ಪಟುಗಳು ಭಾಗವಹಿಸುತ್ತಾರೆ ಎಂದು ಏಕಲವ್ಯ ರೋಲರ್ ಸ್ಕೇಟಿಂಗ್ ಅಕಾಡೆಮಿಯ ಮುದ್ದೇಬಿಹಾಳ ಶಾಖೆಯ ತರಬೇತಿದಾರ ಶಿವಕುಮಾರ ಎಂ. ಶಾರದಳ್ಳಿ ಮಾಹಿತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಪಾಲಕರಾದ ಬಸವರಾಜ ನಾಗೂರ, ಶ್ವೇತಾ ನಾಗೂರ, ಉಮಾ ಶಾರದಳ್ಳಿ ಇದ್ದರು.

Latest News

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಮಾರನಾಳ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮಾರನಾಳದಿಂದ ಶ್ರೀ ಘತ್ತರಗಿ ಭಾಗ್ಯವಂತಿಯವರೆಗೆ ಪಾದಯಾತ್ರೆಯನ್ನು

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ

ಕಾರ್ಮಿಕರ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸುರಕ್ಷಾ ಕಿಟ್ (ಗೌಂಡಿ, ಎಲೆಕ್ಟ್ರಿಷಿಯನ್, ಕಾರಪೇಂಟರ್ ವೆಲ್ಡಿಂಗ್, ಪ್ಲಂಬರ್, ಪೇಂಟರ್) ವಿತರಿಸಲು ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಯಿಂದ ನೋಂದಣಿಯಾದ ಫಲಾನುಭವಿಗಳಿಗೆ ಸುರಕ್ಷಾ ಕಿಟ್ ವಿತರಿಸಲಾಗುವುದು. ಫಲಾನುಭವಿಗಳು ಚಾಲ್ತಿಯಲ್ಲಿರುವ ಕಾರ್ಮಿಕ ಗುರುತಿನ ಚೀಟಿ, ಆಧಾರ್ ಕಾರ್ಡ, ಬ್ಯಾಂಕ್ ಪಾಸ್ ಪುಸ್ತಕ, ಫಲಾನುಭವಿಯ ಎರಡು ಭಾವಚಿತ್ರ ಹಾಗೂ ದ್ವಿಪ್ರತಿಗಳಲ್ಲಿ ಅ.24ರೊಳಗೆ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಬೆಂಗಳೂರು: ಋತುಚಕ್ರ ರಜೆ ನೀತಿ ಕುರಿತು, ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾದ ಅಶೋಕ್‌ ಬಿ ಹಿಂಚಿಗೇರಿ ಅವರೊಂದಿಗೆ, ಚರ್ಚೆ ನಡೆಸಿದರು. ಸಚಿವರ ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಈ ಭೇಟಿ ಮಾಡಲಾಯಿತು. ಋತುಚಕ್ರ ರಜೆ ನೀತಿಗೆ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ನೀತಿಯನ್ವಯ ಖಾಸಗಿ ಮತ್ತು ಸರ್ಕಾರ ವಲಯಗಳಲ್ಲಿ ದುಡಿಯುವ ಉದ್ಯೋಗಸ್ಥ ಮಹಿಳೆಯರು ತಿಂಗಳಲ್ಲಿ ಒಂದು ದಿನ